ಧಾರವಾಡ: ಕೊಲೆ ಆರೋಪಿಯನ್ನು ಹೆಡೆಮುರಿ ಕಟ್ಟಿದ ಪೊಲೀಸರು
Team Udayavani, Jul 6, 2020, 10:51 AM IST
ಧಾರವಾಡ: ಇಲ್ಲಿನ ಮದಿಹಾಳದಲ್ಲಿ ನಿನ್ನೆ ನಡೆದ ಕೊಲೆಗೆ ಸಂಬಂಧಿಸಿದಂತೆ ರೌಡಿಶೀಟರ್ ಶ್ರೀಶೈಲ ಗಾಣಿಗೇರನನ್ನು ಬಂಧಿಸುವಲ್ಲಿ ಶಹರ ಠಾಣೆ ಪೊಲೀಸರ ಯಶಸ್ವಿಯಾಗಿದ್ದಾರೆ.
ಶಿವಯೋಗಿ ಭಾವಿಕಟ್ಟಿ ಹಾಗೂ ಆರೋಪಿ ಶ್ರೀಶೈಲ ಗಾಣಿಗೇರ ಮಧ್ಯೆ ಆಸ್ತಿಗೆ ಸಂಬಂಧಿಸಿದ ವ್ಯವಹಾರವಿತ್ತು. ಈ ಸಂಬಂಧ ಮೊನ್ನೆ ತಡರಾತ್ರಿ ಶಿವಯೋಗಿ ಹಾಗೂ ಆತನ ಇನ್ನಿಬ್ಬರು ಸಹಚರರಾದ ಈರಪ್ಪ ಯಂಗಳ್ಳಿ ಹಾಗೂ ಸುನೀಲ ಕೋನಣ್ಣವರ ಅವರು ಶ್ರೀಶೈಲನ ಮನೆಗೆ ಹೋಗಿ ಕ್ಯಾತೆ ತೆಗೆದಿದ್ದರು. ಈ ಜಗಳ ವಿಕೋಪಕ್ಕೆ ಹೋಗಿದ್ದರಿಂದ ಶ್ರೀಶೈಲ ರಿವಾಲ್ವಾರ್ ನಿಂದ ಶಿವಯೋಗಿಯನ್ನು ಹತ್ಯೆ ಮಾಡಿದ್ದಾನೆ. ಅಲ್ಲದೇ ಉಳಿದ ಇಬ್ಬರ ಮೇಲೂ ದಾಳಿ ನಡೆಸಿದ್ದು, ಅವರೂ ಕೂಡ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆ ನಡೆದ ಕೂಡಲೇ ಆರೋಪಿ ಶ್ರೀಶೈಲ ಅಲ್ಲಿಂದ ಪರಾರಿಯಾಗಿದ್ದ.
ಆರೋಪಿಯನ್ನು ಪತ್ತೆ ಮಾಡಲು ಪೊಲೀಸ್ ಆಯುಕ್ತ ಆರ್.ದಿಲೀಪ್ ಅವರು ಎಸಿಪಿ ಅನುಶಾ ನೇತೃತ್ವದಲ್ಲಿ ತಂಡವೊಂದನ್ನು ರಚಿಸಿದ್ದರು. ಆ ತಂಡ ಇದೀಗ ಆರೋಪಿಯನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದು, ಆತನಿಂದ ಹತ್ಯೆಗೆ ಬಳಸಿದ ರಿವಾಲ್ವಾರ್ ಹಾಗೂ ಬೈಕ್ ವಶಪಡಿಸಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ