ಲಾಕ್ಡೌನ್ಗೆ ಉತ್ತಮ ಬೆಂಬಲ
Team Udayavani, Jul 6, 2020, 1:13 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಶಿವಮೊಗ್ಗ: ಕೋವಿಡ್ ವೈರಸ್ ದಿನೇ ದಿನೇ ಹೆಚ್ಚಾಗುತ್ತಿರುವ ಶಿವಮೊಗ್ಗದಲ್ಲಿ ಭಾನುವಾರದ ಲಾಕ್ಡೌನ್ಗೆ ಉತ್ತಮ ಪ್ರತಿಕ್ರಿಯೆ ದೊರೆತಿದೆ. ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಮಾಡಿಕೊಟ್ಟ ಬೆನ್ನಲ್ಲಿ ಅಷ್ಟಕ್ಕೆ ಮಾತ್ರ ಜನ ಓಡಾಡುತ್ತಿರುವುದು ಕಂಡುಬರುತ್ತಿದೆ.
ಜಿಟಿಜಿಟಿ ಮಳೆಗೂ ಸಹ ಜನ ಹೊರಗೆ ಬರಲು ಹಿಂದು ಮುಂದು ನೋಡುತ್ತಿರುವುದು ಕಂಡುಬರುತ್ತಿದೆ. ಹಾಲು, ದಿನಸಿ ಹಾಗೂ ಇತರೆ ಖರೀದಿಗೆ ಜನ ಅಲ್ಲಲ್ಲಿ ಕಂಡುಬರುತ್ತಿದ್ದಾರೆ. ಶಿವಮೊಗ್ಗದ ಖಾಸಗಿ ಹಾಗೂ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಜನರ ಮತ್ತು ವಾಹನಗಳು ಹೆಚ್ಚಾಗಿ ಕಂಡುಬಂದರೂ ಸಹ ತಾಲೂಕುಗಳಿಗೆ ಹೋಗಲು ಅಲ್ಲಿ ಇಲ್ಲಿ ಬಸ್ಗಳು ಇವೆಯಾ? ಎಂದು ವಿಚಾರಿಸಿಕೊಳ್ಳುತ್ತಿರುವುದು ಕಂಡುಬರುತ್ತಿದೆ.
ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಬಸ್ ಸಂಚಾರ ಸ್ಥಬ್ಧಗೊಂಡಿದೆ. ಭಾನುವಾರ ಲಾಕ್ ಡೌನ್ ಎಂದು ತಿಳಿದು ಬಂದರೂ ಸಹ ಅಲ್ಲಿ ಇಲ್ಲಿ ಮಹಿಳೆಯರು ಮಕ್ಕಳು ಕಂಡುಬಂದರು. ಜೊತೆಗೆ ಬಸ್ ನಿಲ್ದಾಣದ ಅಶೋಕ ವೃತ್ತದ ಬಳಿ ಬೆಳಗ್ಗೆಯಿಂದ ಯಾವುದೇ ಪೊಲೀಸ್ ಆಗಲಿ ಅಥವಾ ಗೃಹ ರಕ್ಷಕದಳದವರನ್ನಾಗಲಿ ನಿಯೋಜಿಸದೆ ಇರುವುದು, ಬ್ಯಾರಿಕೇಡ್ಗಳನ್ನು ರಸ್ತೆಯಲ್ಲಿ ಹಾಕದಿರುವುದು ಕಂಡುಬಂದಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ