ಬ್ರಹ್ಮಾವರದಲ್ಲಿ ಸೈಕಲ್ ಸವಾರನಿಗೆ ಕಾರು ಢಿಕ್ಕಿ: ಗಂಭೀರ ಗಾಯಗೊಂಡ ಸವಾರ
Team Udayavani, Jul 6, 2020, 2:31 PM IST
ಬ್ರಹ್ಮಾವರ: ಹೆದ್ದಾರಿ ದಾಟುತ್ತಿದ್ದ ಸೈಕಲ್ ಸವಾರನಿಗೆ ಕಾರು ಢಿಕ್ಕಿಯಾಗಿ ಸೈಕಲ್ ಸವಾರ ಗಂಭೀರ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರ ದೂಪದಕಟ್ಟೆ ಬಳಿ ನಡೆದಿದೆ.
ಅಪಘಾತದಲ್ಲಿ ಗಾಯಗೊಂಡವರನ್ನು ಸ್ಥಳೀಯ ಬೈಕಾಡಿ ನಿವಾಸಿ ಮಹಾಬಲ ( 50 ವ) ಎಂದು ಗುರುತಿಸಲಾಗಿದೆ.
ಕಾರು ಬ್ರಹ್ಮಾವರದಿಂದ ಉಡುಪಿಗೆ ಸಾಗುತ್ತಿದ್ದರು. ಈ ವೇಳೆಗೆ ದೂಪದಕಟ್ಟೆ ಪೆಟ್ರೋಲ್ ಪಂಪ್ ಬಳಿ ಅಪಘಾತ ನಡೆದಿದೆ. ತೀವ್ರ ಗಾಯಗೊಂಡು ಹೆದ್ದಾರಿ ನಡುವಿನಲ್ಲಿ ಬಿದ್ದಿದ್ದ ಮಹಾಬಲ ಅವರನ್ನು ಕೂಡಲೇ ಬ್ರಹ್ಮಾವರದ ಖಾಸಗಿ ಆಸ್ಪತ್ರೆಗೆ ಸಾಗಿಸಿದರೂ, ನಂತರ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲದ ಆಸ್ಪತ್ರಗೆ ಸಾಗಿಸಲಾಗಿದೆ.
ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!