ಕೋವಿಡ್-19: ಕಾಸರಗೋಡು 6 ; ಕೇರಳದಲ್ಲಿ 193 ಮಂದಿಗೆ ಸೋಂಕು ದೃಢ


Team Udayavani, Jul 6, 2020, 7:56 PM IST

ಕೋವಿಡ್-19: ಕಾಸರಗೋಡು 6 ; ಕೇರಳದಲ್ಲಿ 193 ಮಂದಿಗೆ ಸೋಂಕು ದೃಢ

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 6 ಮಂದಿಗೆ ಕೋವಿಡ್-19 ವೈರಸ್‌ ಸೋಂಕು ದೃಢಿಕರಿಸಲಾಗಿದೆ.

ಇದೇ ಸಂದರ್ಭದಲ್ಲಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 12 ಮಂದಿ ಗುಣಮುಖರಾಗಿದ್ದಾರೆಂದು ಜಿಲ್ಲಾ ವೈದ್ಯಾಧಿಕಾರಿ ಎ.ವಿ.ರಾಮದಾಸ್‌ ತಿಳಿಸಿದರು.

ರೋಗ ಬಾಧಿತರಲ್ಲಿ ನಾಲ್ವರು ವಿದೇಶದಿಂದಲೂ, ಇಬ್ಬರು ಇತರ ರಾಜ್ಯದಿಂದ ಬಂದವರಾಗಿದ್ದಾರೆ.

ವಿದೇಶದಿಂದ ಬಂದವರು ಕಾಂಞಂಗಾಡ್‌ ನಗರಸಭೆಯ ನಾಲ್ಕು ವರ್ಷದ ಅವಳಿ ಸಹೋದರರು, 30 ವರ್ಷದ ಕಾಂಞಂಗಾಡ್‌ ನಗರಸಭಾ ನಿವಾಸಿ, 26 ವರ್ಷದ ಅಜಾನೂರು ಪಂಚಾಯತ್‌ ನಿವಾಸಿಗೆ ರೋಗ ಬಾಧಿಸಿದೆ. ಇತರ ರಾಜ್ಯದಿಂದ ಬಂದ 34 ವರ್ಷದ ಕೋಡೋಂ ಬೇಳೂರು ನಿವಾಸಿ ಹಾಗು 33 ವರ್ಷದ ಕಯ್ಯೂರು-ಚೀಮೇನಿ ನಿವಾಸಿಗಳಿಗೆ ರೋಗ ಬಾಧಿಸಿದೆ.

ಉಕ್ಕಿನಡ್ಕ ಕಾಸರಗೋಡು ಮೆಡಿಕಲ್‌ ಕಾಲೇಜು, ಪಡನ್ನಕ್ಕಾಡ್‌ ಕೋವಿಡ್‌ ಚಿಕಿತ್ಸಾ ಕೇಂದ್ರ, ಉದಯಗಿರಿ ಸಿ.ಎಫ್‌.ಎಲ್‌.ಟಿ.ಸಿ.ಗಳಲ್ಲಿ ದಾಖಲಾಗಿದ್ದ 12 ಮಂದಿ ಗುಣಮುಖರಾಗಿದ್ದಾರೆ.

ಉಕ್ಕಿನಡ್ಕ ಕಾಸರಗೋಡು ಮೆಡಿಕಲ್‌ ಕಾಲೇಜು ಆಸ್ಪತ್ರೆಯಲ್ಲಿ ದಾಖಲಾಗಿದ್ದ ಕುಂಬಳೆ ಪಂಚಾಯತ್‌ನ 23 ವರ್ಷದ ವ್ಯಕ್ತಿ, ಮಡಿಕೈ ಪಂಚಾಯತ್‌ನ 30 ವರ್ಷದ ವ್ಯಕ್ತಿ, ಕಾಸರಗೋಡು ನಗರಸಭೆ ವ್ಯಾಪ್ತಿಯ 54 ವರ್ಷದ ವ್ಯಕ್ತಿ, ಮೊಗ್ರಾಲ್‌ ಪುತ್ತೂರು ಪಂಚಾಯತ್‌ನ 62, 44 ವರ್ಷದ ವ್ಯಕ್ತಿಗಳು, ಪಡನ್ನಕ್ಕಾಡ್‌ ಕೋವಿಡ್‌ ಚಿಕಿತ್ಸಾ ಕೇಂದ್ರದಲ್ಲಿ ದಾಖಲಾಗಿದ್ದ ಮಂಗಲ್ಪಾಡಿ ಪಂಚಾಯತ್‌ನ 50 ವರ್ಷದ ವ್ಯಕ್ತಿ, ಉದುಮ ಪಂಚಾಯತ್‌ನ 44 ವರ್ಷದ ವ್ಯಕ್ತಿ, ಪಳ್ಳಿಕ್ಕರೆ ಪಂಚಾಯತ್‌ನ 47 ವರ್ಷದ ವ್ಯಕ್ತಿ, ಮಡಿಕೈ ಪಂಚಾಯತ್‌ನ 50 ವರ್ಷದ ವ್ಯಕ್ತಿ, ಪುಲ್ಲೂರು-ಪೆರಿಯ ಪಂಚಾಯತ್‌ನ 47 ವರ್ಷದ ವ್ಯಕ್ತಿ, ಉದಯಗಿರಿ ಸಿ.ಎಫ್‌.ಎಲ್‌.ಟಿ.ಸಿ. ಕೋವಿಡ್‌ ಚಿಕಿತ್ಸಾ ಕೇಂದ್ರದಲ್ಲಿ ದಾಖಲಾಗಿದ್ದ ಮೀಂಜ ಪಂಚಾಯತ್‌ನ 49 ವರ್ಷದ ವ್ಯಕ್ತಿ, ಮಧೂರು ಪಂಚಾಯತ್‌ನ 25 ವರ್ಷದ ಮಹಿಳೆಗೆ ಕೋವಿಡ್‌ ನೆಗೆಟಿವ್‌ ಆಗಿದೆ.

ಕೇರಳದಲ್ಲಿ 193 ಮಂದಿಗೆ ಸೋಂಕು : ಕೇರಳ ರಾಜ್ಯದಲ್ಲಿ ಸೋಮವಾರ 193 ಮಂದಿಗೆ ಕೋವಿಡ್-19 ವೈರಸ್‌ ಸೋಂಕು ದೃಢಿಕರಿಸಲಾಗಿದೆ.

ಇದೇ ಸಂದರ್ಭದಲ್ಲಿ 167 ಮಂದಿ ಗುಣಮುಖರಾಗಿದ್ದಾರೆಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ತಿಳಿಸಿದ್ದಾರೆ.

ರೋಗ ಬಾಧಿತರಲ್ಲಿ 92 ಮಂದಿ ವಿದೇಶದಿಂದಲೂ, 65 ಮಂದಿ ಇತರ ರಾಜ್ಯಗಳಿಂದಲೂ ಬಂದವರು. ಸಂಪರ್ಕದ ಮೂಲಕ 35 ಮಂದಿಗೆ ರೋಗ ಬಾಧಿಸಿದೆ. ಮಂಜೇರಿ ಮೆಡಿಕಲ್‌ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 87 ವರ್ಷದ ಮುಹಮ್ಮದ್‌, ಎರ್ನಾಕುಳಂ ಮೆಡಿಕಲ್‌ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 65 ವರ್ಷದ ಯೂಸುಫ್‌ ಸಾವಿಗೀಡಾದರು.

ತಿರುವನಂತಪುರ-7, ಕೊಲ್ಲಂ-11, ಆಲಪ್ಪುಳ-15, ಪತ್ತನಂತಿಟ್ಟ-26, ಕೋಟ್ಟಯಂ-6, ಇಡುಕ್ಕಿ-6, ಎರ್ನಾಕುಳಂ-25, ತೃಶ್ಶೂರು-14, ಪಾಲಾಟ್‌-8, ಮಲಪ್ಪುರಂ-35, ಕಲ್ಲಿಕೋಟೆ-15, ಕಣ್ಣೂರು-11, ಕಾಸರಗೋಡು-6, ವಯನಾಡು-8 ಎಂಬಂತೆ ರೋಗ ಬಾಧಿಸಿದೆ.

ತಿರುವನಂತಪುರ-7, ಕೊಲ್ಲಂ-10, ಆಲಪ್ಪುಳ-7, ಪತ್ತನಂತಿಟ್ಟ-27, ಕೋಟ್ಟಯಂ-11, ಎರ್ನಾಕುಳಂ-16, ತೃಶ್ಶೂರು-16, ಪಾಲಾ^ಟ್‌-33, ಮಲಪ್ಪುರಂ-13, ಕಲ್ಲಿಕೋಟೆ-5, ಕಣ್ಣೂರು-10, ಕಾಸರಗೋಡು-12 ಎಂಬಂತೆ ಗುಣಮುಖರಾಗಿದ್ದಾರೆ.

ಇದು ವರೆಗೆ ಕೇರಳದಲ್ಲಿ 5622 ಮಂದಿಗೆ ರೋಗ ದೃಢೀಕರಿಸಲಾಗಿದೆ. ಪ್ರಸ್ತುತ 2252 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿವಿಧ ಜಿಲ್ಲೆಗಳಲ್ಲಾಗಿ 1,83,291 ಮಂದಿ ನಿಗಾದಲ್ಲಿದ್ದಾರೆ. ಇವರಲ್ಲಿ 2075 ಮಂದಿ ಆಸ್ಪತ್ರೆಯಲ್ಲಿ ನಿಗಾವಣೆಯಲ್ಲಿದ್ದಾರೆ. ಸೋಮವಾರ ಶಂಕಿತ 384 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಟಾಪ್ ನ್ಯೂಸ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.