ಕೋಟದ ಹಲವು ಕಡೆ ಸೆಲೂನ್‌, ರಿಕ್ಷಾ, ಅಂಗಡಿ ಸೇವೆಗಳು ಸ್ವಯಂಪ್ರೇರಿತ ಬಂದ್‌


Team Udayavani, Jul 7, 2020, 5:51 AM IST

ಕೋಟದ ಹಲವು ಕಡೆ ಸೆಲೂನ್‌, ರಿಕ್ಷಾ, ಅಂಗಡಿ ಸೇವೆಗಳು ಸ್ವಯಂಪ್ರೇರಿತ ಬಂದ್‌

ಕೋಟ: ಕೋಟ ಸುತ್ತ-ಮುತ್ತ ಕೋವಿಡ್ ವೈರಸ್‌ ವ್ಯಾಪಿಸುತ್ತಿರುವ ಕಾರಣದಿಂದಾಗಿ ಇಲ್ಲಿನ ಹಲವು ಕಡೆ ಸೆಲೂನ್‌ ಶಾಪ್‌, ರಿಕ್ಷಾ, ಅಂಗಡಿಗಳು ಸೋಮವಾರದಿಂದ ಸ್ವಯಂಪ್ರೇರಿತ ಬಂದ್‌ ಆರಂಭಿಸಿವೆ.

ಇಲ್ಲಿನ ಹೊಟೇಲ್‌ ಮಾಲಕ ಹಾಗೂ ಸಿಬಂದಿ, ದಿನಸಿ ಅಂಗಡಿ ಮಾಲಕನಕುಟುಂಬ ಸದಸ್ಯರು, ಸಾಲಿಗ್ರಾಮ ಚೇಂಪಿಯ ಮೆಡಿಕಲ್‌ ರೆಪ್‌ ಸಹಿತ 11ಮಂದಿಗೆ ಸೋಂಕು ತಗಲಿರುವುದರಿಂದ ಮುಂಜಾಗ್ರತೆ ಕ್ರಮವಾಗಿ ಸ್ವಯಂಪ್ರೇರಿತ ಬಂದ್‌ ನಡೆಸಲಾಗುತ್ತಿದ್ದು ಇಲ್ಲಿನ ಅಮೃತೇಶ್ವರೀ ದೇವಸ್ಥಾನ ಬೀದಿಯಲ್ಲಿನ ಬಹುತೇಕ ಅಂಗಡಿಗಳು ಮುಚ್ಚಿದ್ದು ಜನಸಂಚಾರ ತೀರ ವಿರಳವಾಗಿತ್ತು.

ಸವಿತಾ ಸಮಾಜದಿಂದ ಬಂದ್‌
ಪರಿಸರದಲ್ಲಿ ಕೋವಿಡ್ ಸಮಸ್ಯೆ ಹೆಚ್ಚುತ್ತಿರುವುದರಿಂದ ಹಾಗೂ ಬೆಂಗಳೂರು ಮುಂತಾದ ಕಡೆಗಳಿಂದ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಜನರು ಊರು ಸೇರಿರುವುದರಿಂದ ಸುರಕ್ಷತಾ ಕ್ರಮಗಳ ನಡುವೆಯೂ ವೃತ್ತಿ ನಡೆಸಲು ಕಷ್ಟವಾಗುತ್ತಿದೆ. ಆದ್ದರಿಂದ ಸೋಮ ವಾರದಿಂದ ಮಾಬುಕಳದಿಂದ ಮಣೂರು ತನಕದ ಎಲ್ಲ ಸೆಲೂನ್‌ಗಳನ್ನು ಒಂದು ವಾರ ಕಾಲ ಸ್ವಯಂಪ್ರೇರಿತವಾಗಿ ಬಂದ್‌ ಮಾಡುವಂತೆ ಮತ್ತು ಈ ಸಂದರ್ಭ ಮನೆ ಮನೆಗೆ ತೆರಳಿ ಕ್ಷೌರ ಮಾಡದಂತೆ ಕೋಟ ವಲಯ ಸವಿತಾ ಸಮಾಜ ಕರೆ ನೀಡಿದ್ದು ಅದರಂತೆ ಎಲ್ಲ ಅಂಗಡಿಗಳನ್ನು ಸ್ವಯಂಪ್ರೇರಿತವಾಗಿ ಮುಚ್ಚಲಾಗಿದೆ.

ಹಲವು ಹೊಟೇಲ್‌ಗ‌ಳು ಬಂದ್‌
ಸಾಲಿಗ್ರಾಮ, ಕೋಟ ಮೂಕೈ, ಕೋಟದ ಹಲವು ಹೊಟೇಲ್‌ಗ‌ಳನ್ನು ಮಾಲಕರು ಸ್ವಯಂಪ್ರೇರಿತವಾಗಿ ಬಂದ್‌ ಮಾಡಿದ್ದು, ಅನಿರ್ದಿಷ್ಟ ಅವಧಿಯ ತನಕ ತೆರೆಯದಿರಲು ತೀರ್ಮಾನಿಸಿದ್ದಾರೆ.

ರಿಕ್ಷಾ ಬಂದ್‌
ರಾಷ್ಟ್ರೀಯ ಹೆದ್ದಾರಿಯ ಅಮೃತೇಶ್ವರೀ ಜಂಕ್ಷನ್‌ನಲ್ಲಿ ಕಾರ್ಯನಿರ್ವಹಿಸುವ ರಿಕ್ಷಾ ನಿಲ್ದಾಣದ ಎಲ್ಲಾ ರಿಕ್ಷಾಗಳ ಸೇವೆಯನ್ನು ತಾತ್ಕಾಲಿಕವಾಗಿ ಬಂದ್‌ ಮಾಡುವುದಾಗಿ ರಿಕ್ಷಾ ಮಾಲೀಕರು ಘೋಷಿಸಿದ್ದು ನಿಲ್ದಾಣ ಖಾಲಿ-ಖಾಲಿಯಾಗಿತ್ತು.

ಟಾಪ್ ನ್ಯೂಸ್

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.