ಗೂರ್ಖಾಗಳಿಗೆ ವರವಾಯ್ತು ನಿವಾಸ ದೃಢೀಕರಣ ಪತ್ರ


Team Udayavani, Jul 7, 2020, 6:49 AM IST

ಗೂರ್ಖಾಗಳಿಗೆ ವರವಾಯ್ತು ನಿವಾಸ ದೃಢೀಕರಣ ಪತ್ರ

ಜಮ್ಮು- ಕಾಶ್ಮೀರ ಆಡಳಿತವು ನಿವಾಸ ದೃಢೀಕರಣ ಪತ್ರ (ಡೊಮಿಸೈಲ್‌ ಸರ್ಟಿ­ಫಿಕೇಟ್‌) ವಿತರಣೆ ಪ್ರಕ್ರಿಯೆ ಆರಂಭಿಸಿರುವುದು, ಎಷ್ಟೋ ವರ್ಷಗಳಿಂದ ಕಣಿವೆ ರಾಜ್ಯದಲ್ಲಿ ಪರದೇಸಿಗಳಂತೆ ಬದುಕುತ್ತಿದ್ದ ಗೂರ್ಖಾ ಸಮುದಾಯಕ್ಕೆ ವರವಾಗಿ ಪರಿಣಮಿಸಿದೆ.

ಅದರಲ್ಲೂ ಈ ಸಮುದಾಯದ ನಿವೃತ್ತ ಸೇನಾಧಿಕಾರಿಗಳು, ಯೋಧರು ಹಾಗೂ ವಾಲ್ಮೀಕಿ ಸಮುದಾಯದವರು ಈಗ ನಿವಾಸ ದೃಢೀಕರಣ ಪತ್ರ ಪಡೆಯುತ್ತಿದ್ದು, ಕೇಂದ್ರಾಡಳಿತ ಪ್ರದೇಶದಲ್ಲಿ ಸ್ವಂತ ಭೂಮಿ ಖರೀದಿಸಲು ಮತ್ತು ಉದ್ಯೋಗಕ್ಕೆ ಅರ್ಜಿ ಹಾಕಲು ಅವಕಾಶ ಸಿಕ್ಕಿದೆ.

ಜಮ್ಮುವಿನಲ್ಲೇ 6600 ಮಂದಿಗೆ ದೃಢೀಕರಣ ಪತ್ರ ದೊರೆತಿದ್ದು, ಈ ಪೈಕಿ ಬಹುತೇಕ ಮಂದಿ ಗೂರ್ಖಾ ಸಮುದಾಯದವರು.

ಯಾರಿಗೆಲ್ಲ ಸಿಗುತ್ತೆ ಸರ್ಟಿಫಿಕೇಟ್‌?
– ಖಾಯಂ ವಾಸ ಪ್ರಮಾಣಪತ್ರ ಹೊಂದಿದ್ದೂ ಜಮ್ಮು-ಕಾಶ್ಮೀರದ ಹೊರಗೆ ವಾಸಿಸುತ್ತಿರುವವರು, ಅವರ ಮಕ್ಕಳು
– ಜಮ್ಮು-ಕಾಶ್ಮೀರದ ಹೊರಗೆ ವಾಸಿಸುತ್ತಿರುವ ಕಾಶ್ಮೀರಿ ವಲಸಿಗರು
– ಜಮ್ಮು-ಕಾಶ್ಮೀರದಲ್ಲಿ 15 ವರ್ಷ ವಾಸಿಸಿದವರು, ಅವರ ಮಕ್ಕಳು
– ರಾಜ್ಯದಲ್ಲಿ 10 ವರ್ಷ ಸೇವೆ ಸಲ್ಲಿಸಿರುವ ಕೇಂದ್ರ ಸರಕಾರ, ಪಿಎಸ್‌ಯು, ಕೇಂದ್ರ ಸ್ವಾಯತ್ತ ಸಂಸ್ಥೆಗಳು, ಪಿಎಸ್‌ಬಿ, ಕೇಂದ್ರೀಯ ವಿವಿಗಳು, ಕೇಂದ್ರ ಸಂಶೋಧನಾ ಸಂಸ್ಥೆಗಳ ಅಧಿಕಾರಿಗಳು
– 7 ವರ್ಷ ಜಮ್ಮು-ಕಾಶ್ಮೀರದಲ್ಲಿ ವಿದ್ಯಾಭ್ಯಾಸ ಮಾಡಿದವರು, 10 – 12ನೇ ತರಗತಿ ಪರೀಕ್ಷೆಯನ್ನು ಕೇಂದ್ರಾಡಳಿತ ಪ್ರದೇಶದಲ್ಲೇ ಬರೆದವರು

ಗೂರ್ಖಾ ಸಮುದಾಯ
– 19ನೇ ಶತಮಾನದ ಮಧ್ಯಭಾಗದಲ್ಲಿ ತಮ್ಮ ಜತೆ ಕೈಜೋಡಿಸಿ ಹೋರಾಡಲು ಡೋಗ್ರಾ ಆಡಳಿತದ ಆಹ್ವಾನದ ಮೇರೆಗೆ ನೇಪಾಲದಿಂದ ಜಮ್ಮು- ಕಾಶ್ಮೀರಕ್ಕೆ ಬಂದವರು

– ಪ್ರಸ್ತುತ 1 ಲಕ್ಷ ಗೂರ್ಖಾಗಳು ಕಣಿವೆ ರಾಜ್ಯದಲ್ಲಿದ್ದಾರೆ. ಸ್ಥಳೀ ಯ – ವಿಧಾನಸಭೆ ಚುನಾವಣೆ­ಗಳಲ್ಲಿ ಮತದಾನ ಮಾಡುವ ಅವಕಾಶ ಅವರಿಗಿದೆ. ಆದರೆ ಸರಕಾರ ಒದಗಿಸಿರುವ ಭೂಮಿಯ ಹೊರತಾಗಿ ಬೇರೆಡೆ ಜಮೀನು ಖರೀ­ದಿ­ಸುವ ಅವಕಾಶ ಇವರಿಗಿರಲಿಲ್ಲ.

ಟಾಪ್ ನ್ಯೂಸ್

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

1-eeqwew

Ban; ಎಂಡಿಎಚ್‌, ಎವರೆಸ್ಟ್‌ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.