ಧಾರಾಕಾರ ಮಳೆಗೆ ಚೆಲ್ಯಡ್ಕ ಸೇತುವೆ ಮುಳುಗಡೆ!ಪರ್ಲಡ್ಕ – ಪಾಣಾಜೆ ಸಂಪರ್ಕ ಬಂದ್
Team Udayavani, Jul 7, 2020, 6:33 PM IST
ಬೆಟ್ಟಂಪಾಡಿ; ಮುಳುಗು ಸೇತುವೆ ಎಂದು ಹೆಸರುವಾಸಿಯಾದ ಬೆಟ್ಟಂಪಾಡಿ ಗ್ರಾಮದ ಚೆಲ್ಯಡ್ಕ ಸೇತುವೆ ಜು.7 ರಂದು ಸುರಿದ ಬಾರಿ ಮಳೆಗೆ ಸಂಜೆ ಮುಳುಗಡೆಯಾಗಿದೆ.
ಪ್ರತಿ ವರ್ಷ ಮಳೆಗಾಲದಲ್ಲಿ ಎರಡು ಮೂರು ಬಾರಿ ಈ ಸೇತುವೆ ಮುಳುಗಡೆಯಾಗುತ್ತಿದ್ದು ಈ ಮಳೆಗಾಲದಲ್ಲಿ ಇದೇ ಮೊದಲ ಬಾರಿಗೆ ಮುಳುಗಡೆಯಾಗಿದೆ. ಇದರಿಂದ ಪರ್ಲಡ್ಕ ಗುಮ್ಮಟೆಗದ್ದೆ ಪಾಣಾಜೆಗೆ ಸಂಚರಿಸುವ ಖಾಸಗಿ ಬಸ್ಸು ಮತ್ತು ಇತರ ವಾಹನ ಸವಾರರಿಗೆ ಸಮಸ್ಯೆಯಾಗಿದ್ದು ಸಂಟ್ಯಾರ್ ಮಾರ್ಗವಾಗಿ ಸಂಚಾರ ಮಾಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!