ಶಾಸಕ ನಾಗೇಶ್‌ ವರ್ತನೆಗೆ ಆಕ್ರೋಶ


Team Udayavani, Jul 8, 2020, 7:19 AM IST

durvartane

ತಿಪಟೂರು: ಎಷ್ಟೇ ದೊಡ್ಡ ಜನಪ್ರತಿನಿಧಿಯಾದವರು ಮತ್ತೂಬ್ಬ ಜನಪ್ರತಿನಿಧಿ ಯೊಂದಿಗೆ ಸರಕಾರಿ ಕಾರ್ಯ ಕ್ರಮಗಳಲ್ಲಿ ಹೇಗೆ ನಡೆದುಕೊಳ್ಳಬೇಕು ಎಂಬ ಕನಿಷ್ಠ ಜ್ಞಾನವನ್ನು ಶಾಸಕ ನಾಗೇಶ್‌ ಕಲಿತುಕೊಳ್ಳಬೇಕು ಎಂದು ಜೆಡಿಎಸ್‌  ತಾ. ಕಾರ್ಯಾಧ್ಯಕ್ಷ ಎಂ.ಎಸ್‌. ಶಿವಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿ, ನಗರದ ವಿದ್ಯಾನಗರದಲ್ಲಿ ಕಾಮಗಾರಿ ವೇಳೆ ಶಾಸಕ ಬಿ.ಸಿ.ನಾಗೇಶ್‌ ನಗರಸಭಾ ಸದಸ್ಯ ಯೋಗೇಶ್‌ ಜೊತೆ ನಡೆದು ಕೊಂಡ  ರೀತಿ ಸರಿಯಿಲ್ಲ. ಯಾವುದೇ ಸರಕಾರಿ ಅಭಿವೃದ್ಧಿ ಕಾಮಗಾರಿಗಳು, ಕೆಲಸಕಾರ್ಯಗಳು ಜನತೆಯ ತೆರಿಗೆ ಹಣದಿಂದ ಮಾತ್ರ ನಡೆಯುತ್ತಿರುತ್ತವೆ. ಸರ್ಕಾರಿ ಖಜಾನೆಯ ಹಣ ಸಾರ್ವ ಜನಿಕರಿಗೆ ಸೇರಿದ್ದು, ಪ್ರತಿಯೊಬ್ಬ ಪ್ರಜಾ ಪ್ರತಿನಿಧಿಗೂ ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಹಕ್ಕಿದೆ.

ಶಾಸಕರು, ಸಂಸದರು ಸಂಬಂಧಪಟ್ಟ ಜನಪ್ರತಿನಿಧಿಯ ಕ್ಷೇತ್ರದಲ್ಲಿ ಅಥವಾ ವಾರ್ಡ್‌ ನಲ್ಲಿ ಅಭಿವೃದ್ಧಿ ಕೆಲಸ ಮಾಡ ಬೇಕಾದರೆ ಸ್ಥಳೀಯ ಪ್ರತಿನಿಧಿಗೆ  ತಿಳಿಸುವುದು ಸಂವಿ ಧಾನದ ನೀತಿಯಾಗಿದೆ. ಆದರೆ ಇಲ್ಲಿನ ಶಾಸಕರು 14ನೇ ವಾರ್ಡ್‌ನಲ್ಲಿ ಕಾಮಗಾರಿ ಪೂಜೆಗೆ ಸ್ಥಳೀಯ ನಗರಸಭಾ ಸದಸ್ಯ ವಿ. ಯೋಗೀಶ್‌ ಗಮನಕ್ಕೆ ತಾರದೇ, ಕರೆಯದೇ ಮಾಡಿರುವುದಲ್ಲದೇ ಇದನ್ನು ಪ್ರಶ್ನಿಸಿ ಯೋಗೀಶ್‌  ಮೇಲೆ ಅಮಾನವೀಯವಾಗಿ ನಡೆದು ಕೊಂಡಿರುವುದು ಸರಿಯಲ್ಲ.

ಶಾಸಕ ನಾಗೇಶ್‌ ಅವರ ಸ್ವಂತ ದುಡ್ಡಿನಿಂದ ರಸ್ತೆ ಕಾಮಗಾರಿ ಆರಂಭಿ ಸುವಂತೆ ದುರ್ವರ್ತನೆ ಮಾಡಿರು ವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದೇ ರೀತಿ  ಶಾಸಕರ ವರ್ತನೆ ಮುಂದುವರಿದರೆ ಜೆಡಿಎಸ್‌ ನಿಂದ ಅವರ ವಿರುದ್ಧ ಹೋರಾಟ ಹಮ್ಮಿಕೊಳ್ಳುವುದಾಗಿ ಎಚ್ಚರಿಸಿದರು.

ಟಾಪ್ ನ್ಯೂಸ್

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.