ಉಡುಪಿ: ಲಕ್ಷ್ಮೀ ನಗರದ ಯುವಕನ ಹತ್ಯೆ ಪ್ರಕರಣ: 24 ಗಂಟೆಯಲ್ಲಿ ಆರೋಪಿಗಳ ಬಂಧನ


Team Udayavani, Jul 8, 2020, 2:28 PM IST

ಉಡುಪಿ: ಲಕ್ಷ್ಮೀ ನಗರದ ಯುವಕನ ಹತ್ಯೆ ಪ್ರಕರಣ: 24 ಗಂಟೆಯಲ್ಲಿ ಆರೋಪಿಗಳ ಬಂಧನ

ಉಡುಪಿ: ಲಕ್ಷ್ಮೀ ನಗರದ ಯುವಕನ ಹತ್ಯೆಯ ಆರೋಪಿಗಳನ್ನು ಘಟನೆ ನಡೆದ 24 ಗಂಟೆಯಲ್ಲಿ ಬಂಧಿಸಿದ ತನಿಖಾಧಿಕಾರಿ ಉಡುಪಿ ವೃತ್ತ ನಿರೀಕ್ಷಕ ಮಂಜುನಾಥ್ ನಾಯಕ್ ತಂಡ.

ಸೋಮವಾರ ತನ್ನ ಮನೆಯ ಮುಂಭಾಗದಲ್ಲೇ ಹತ್ಯೆಯಾದ ಯೋಗೀಶ್ (28) ಸುವರ್ಣ ಹತ್ಯೆಯಲ್ಲಿ ಭಾಗಿಯಾದ ಈಗಾಗಲೇ ಎರಡು ಕೊಲೆ ಆರೋಪದಲ್ಲಿ ಬಂಧಿಯಾಗಿ ಜಾಮೀನಿನ ಮೇಲೆ ಹೊರಬಂದ ಕಲ್ಯಾಣಪುರದ ಸುಜಿತ್ ಪಿಂಟೋ ಮತ್ತು ಆತನ ಸಹೋದರ ರೋಹಿತ್ ಪಿಂಟೋ, ಕೊಡಂಕೂರಿನ ಪ್ರದೀಪ್ ಯಾನೆ ಅಣ್ಣು, ಅಂಬಾಗಿಲು ಪುತ್ತೂರಿನ ವಿನಯನನ್ನು ತನಿಖಾಧಿಕಾರಿ ಮಂಜುನಾಥ್ ನಾಯಕ್ ನೇತೃತ್ವದ ತಂಡ ಬಂಧಿಸಿದೆ.

ಕೊಲೆ ಪ್ರಕರಣದಲ್ಲಿ ಭಾಗಿಯಾದ ಬೈಲಕೆರೆಯ ಅನುಪ್ ಮತ್ತು ಗೀರೀಶ್ ಶೆಟ್ಟಿ ತಲೆ ಮರೆಸಿಕೊಂಡಿದ್ದಾರೆ.

ಆರೋಪಿಗಳು ಸಂತೆಕಟ್ಟೆಯ ಬಾರಿನಲ್ಲಿ ಯೋಗೀಶ್ ನೊಂದಿಗೆ ಯಾವುದೊ ವಿಚಾರದಲ್ಲಿ ಗಲಾಟೆ ನಡೆಸಿದ್ದರು, ಇದೇ ವಿಚಾರವಾಗಿ ಯೋಗೀಶ್ ತನ್ನ ಸ್ನೇಹಿತರಿಗೆ ಗಲಾಟೆಯ ಮಾಹಿತಿ ನೀಡಿದ್ದ. ಯೋಗೀಶ್ ಕೂಡ ಕೊರಂಗ್ರಪಾಡಿ, ಅಲೆವೂರಿನ ರೌಡಿಗಳ ಜೊತೆ ಒಡನಾಟ ಹೊಂದಿದ್ದು, ತನ್ನ ಸಹಚರರೊಂದಿಗೆ ಮಧ್ಯಾಹ್ನದಿಂದ ಸಂತೆಕಟ್ಟೆ, ಮಲ್ಪೆ, ಕೊಡವೂರು ಪರಿಸರದಲ್ಲಿ ತಂಡ ಕಟ್ಟಿ ತಿರುಗಾಡುತ್ತಿದ್ದ.

ಈ ವಿಷಯ ತಿಳಿದ ಸುಜಿತ್ ಪಿಂಟೋ ಸಂಜೆ ತನ್ನ ತಂಡದೊಂದಿಗೆ ಸಂತೆಕಟ್ಟೆ ಬಾರ್ ನಲ್ಲಿ ಕುಡಿಯುತ್ತಿರುವ ಸಂದರ್ಭ ಅಲ್ಲಿ ಯೋಗೀಶ್ ಕೂಡ ಸಿಕ್ಕಿದ್ದು, ಅಲ್ಲೂ ಮಾತಿನ ಚಕಮಕಿ ಆಗಿದೆಂದು ಪೊಲೀಸರು ತಿಳಿಸಿದ್ದಾರೆ. ನಂತರ ರಾತ್ರಿ 11.25 ಗಂಟೆಗೆ ಮನೆಗೆ ಹೋದ ಯೋಗೀಶನನ್ನು ಕರೆದು ಹತ್ಯೆ ಮಾಡಿದ್ದಾರೆ.

ವರ್ವಾಡಿ ಪ್ರವೀಣ್ ಶೆಟ್ಟಿ ಮತ್ತು ಅಂಬಾಗಿಲು ಗುರುಪ್ರಸಾದ್ ಭಟ್ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಸಹೋದರರಾದ ಕಲ್ಯಾಣಪುರದ ರೋಹಿತ್ ಪಿಂಟೋ, ಸುಜಿತ್ ಪಿಂಟೋ ಅವರು ನಾಲ್ಕು ತಿಂಗಳ ಹಿಂದೆಯಷ್ಟೇ ಜಾಮೀನಿನ ಮೇಲೆ ಹೊರ ಬಂದಿದ್ದರು.

ಟಾಪ್ ನ್ಯೂಸ್

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.