ಜಿಪಂ ಅಧ್ಯಕ್ಷೆ ಸುಜಾತಾಗೆ ಸನ್ಮಾನ
Team Udayavani, Jul 8, 2020, 6:23 PM IST
ವಿಜಯಪುರ: ಜಿಪಂನ ನೂತನ ಅಧ್ಯಕ್ಷೆ ಸುಜಾತಾ ಕಳ್ಳಿಮನಿ ಅವರನ್ನು ರಾಷ್ಟ್ರೀಯ ಬಸವ ಸೈನ್ಯದ ವತಿಯಿಂದ ಸನ್ಮಾನಿಸಲಾಯಿತು.
ವಿಜಯಪುರ: ಇಲ್ಲಿನ ಜಿಪಂ ನೂತನ ಅಧ್ಯಕ್ಷೆಯಾಗಿ ಆಯ್ಕೆಯಾದ ಸುಜಾತಾ ಸೋಮನಾಥ ಕಳ್ಳಿಮನಿ ಅವರನ್ನು ರಾಷ್ಟ್ರೀಯ ಬಸವ ಸೈನ್ಯದ ಅಧ್ಯಕ್ಷ ಶಂಕರಗೌಡ ಬಿರಾದಾರ ನೇತೃತ್ವದಲ್ಲಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಸಂಗಮೇಶ ಓಲೇಕಾರ್, ಸಂಜು ಬಿರಾದಾರ, ಶ್ರೀಕಾಂತ ಕೊಟ್ರಶೆಟ್ಟಿ, ಮನ್ನನ್ ಶಾಬಾದಿ, ಅರವಿಂದ ಗೊಳಸಂಗಿ, ವೀರೇಶ್ ಗಬ್ಬೂರ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ
Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ
Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್
Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ
ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ