ರೇಷ್ಮೆ ಬೆಳಗಾರರಿಗೆ ಪ್ರೋತ್ಸಾಹ ಧನ ನೀಡಲು ಸಿಎಂಗೆ ಪತ್ರ
Team Udayavani, Jul 9, 2020, 7:00 AM IST
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ 19 ಸಂಕಷ್ಟದಿಂದ ರೇಷ್ಮೆ ದರ ಕುಸಿತವಾಗಿದ್ದು ರಾಜ್ಯ ಸರ್ಕಾರ ತಕ್ಷಣ ಪ್ರೋತ್ಸಾಹ ಧನ ನೀಡಲು ರಕ್ಷಣಾತ್ಮಕ ದರ ನೀಡುವಂತೆ ಸಂಸದ ಡಿ.ಕೆ.ಸುರೇಶ್ ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ. ರಾಜ್ಯದಲ್ಲಿ ಕೋವಿಡ್ 19 ವೈರಸ್ ಹಾವಳಿ ಹೆಚ್ಚಾಗಿದ್ದರಿಂದ ರೇಷ್ಮೆ ದರ ಪ್ರತಿ ಕೆ.ಜಿ. ಮಿಶ್ರತಳಿ ಗೂಡಿಗೆ 170 ಹಾಗೂ ದ್ವಿತಳಿ ಗೂಡಿಗೆ 220 ಕ್ಕಿಂತಲೂ ಕಡಿಮೆ ದರದಲ್ಲಿ ಮಾರಾಟವಾಗುತ್ತಿದೆ.
ರೇಷ್ಮೆ ದರ ಕುಸಿತದಿಂದ ರೇಷ್ಮೆ ಬೆಳೆಯನ್ನೇ ನಂಬಿರುವ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರೇಷ್ಮೆ ಬೆಲೆ ಕುಸಿತಗೊಂಡಾಗ ಪ್ರೋತ್ಸಾಹ ಧನವಾಗಿ ರಾಜ್ಯ ಸರ್ಕಾರ ರಕ್ಷಣಾತ್ಮಕ ದರ ನೀಡುವ ಬಗ್ಗೆ ಹಿಂದಿನ ಸರ್ಕಾರದಲ್ಲಿ ಡಾ. ಬಸವರಾಜ್ ಅವರ ನೇತೃತ್ವದ ತಜ್ಞರ ಸಮಿತಿ ವರದಿ ನೀಡಿದ್ದು, ಆ ಸಮಿತಿ ವರದಿ ಆಧಾರದಲ್ಲಿ ಮಿಶ್ರ ತಳಿ ರೇಷ್ಮೆಗೆ ಪ್ರತಿ ಕೆ.ಜಿ ಗೆ 30.ರೂ. ಹಾಗೂ ದ್ವಿತಳಿ ಗೂಡಿಗೆ 50 ರೂ. ಪ್ರೋತ್ಸಾಹದಾಯಕವಾಗಿ ರಕ್ಷಣಾತ್ಮಕ ದರ ನೀಡುವಂತೆ ಶಿಫಾರಸು ಮಾಡಿದ್ದಾರೆ.
ತಜ್ಞರ ಸಮಿತಿ ವರದಿ ಆಧಾರದಲ್ಲಿ ರಾಜ್ಯ ಸರ್ಕಾರ ಈಗ ಸಂಕಷ್ಟದಲ್ಲಿರುವ ರೇಷ್ಮೆ ಬೆಳೆಗಾರರಿಗೆ ರಕ್ಷಣಾತ್ಮಕ ದರ ನೀಡಿ ಪ್ರೋತ್ಸಾಹ ನೀಡುವಂತೆ ಡಿ.ಕೆ.ಸುರೇಶ್ ಪತ್ರದ ಮೂಲಕ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ
ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
MUST WATCH
ಹೊಸ ಸೇರ್ಪಡೆ
Manipal ಆಸ್ಪತ್ರೆಯ ಡಾ.ರಾಮದಾಸ್ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್ ಸೇವೆ ಆರಂಭ
ರಜಿನಿಕಾಂತ್ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್ ನೋಟಿಸ್ ಕಳುಹಿಸದ ಇಳಯರಾಜ
Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ
ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ
Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..