ನಾಳೆಯಿಂದ ಸಲೂನ್‌ ಬಂದ್‌


Team Udayavani, Jul 10, 2020, 3:18 PM IST

ನಾಳೆಯಿಂದ ಸಲೂನ್‌ ಬಂದ್‌

ಕೆರೂರ: ಹೋಬಳಿ ಸುತ್ತಮುತ್ತಲಿನ ಗ್ರಾಮೀಣ ಭಾಗದ ಹಳ್ಳಿಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಎಲ್ಲ ನಾಗರಿಕರ ಹಿತದೃಷ್ಟಿಯಿಂದ ಜು.11ರಿಂದ ಸ್ವಯಂಪ್ರೇರಿತ ಲಾಕ್‌ ಡೌನ್‌ ಮೂಲಕ ವೃತ್ತಿ ಬಂದ್‌ ಮಾಡಲು ನಿರ್ಣಯಿಸಲಾಗಿದೆ ಎಂದು ಕ್ಷೌರಿಕ ಸಮಾಜದ ಅಧ್ಯಕ್ಷ ಮಲ್ಲು ಬೇಲೇರಿ (ಹಡಪದ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಕುರಿತು ಗುರುವಾರ ಶಿವಶರಣ ಹಡಪದ ಅಪ್ಪಣ್ಣ ಸಮಾಜದ ಪ್ರಮುಖರು ಹಾಗೂ ಕ್ಷೌರಿಕ ವೃತ್ತಿ ನಿರತರ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದ್ದು ಯಾವುದೇ ಮದುವೆ ಮನೆಯವರಿಗೆ ಸೇವೆ ಮತ್ತು ಇತರೆ ಕಾರ್ಯಗಳಿದ್ದರೂ ಕ್ಷೌರಿಕ ವೃತ್ತಿ ಕಡ್ಡಾಯ ನಿರ್ಬಂಧಕ್ಕೆ ಎಲ್ಲರೂ ಸಹಮತ ವ್ಯಕ್ತಪಡಿಸುವ ಜೊತೆಗೆ ಪ್ರತಿಜ್ಞೆ ಮಾಡುವ ಮೂಲಕ ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ವೃತ್ತಿ ಸ್ವಯಂ ನಿರ್ಬಂಧ ಜು.19ರವರೆಗೆ ಎಂದು ನಿರ್ಣಯಿಸಲಾಗಿದ್ದು ಸಲೂನ್‌ ಮಾಲೀಕರು ಯಾವುದೇ ಆಮಿಷಕ್ಕೆ ಒಳಗಾಗದೇ ಸಂಘದ ನಿರ್ಣಯ ಕಡ್ಡಾಯವಾಗಿ ಪಾಲಿಸಬೇಕು. ಮುಂಬರುವ ಬೆಳವಣಿಗೆ ಗಮನಿಸಿ ನಿರ್ಬಂಧ ತೆರವು ನಿರ್ಧರಿಸಲಾಗುವುದು. ಅಲ್ಲಿಯವರೆಗೆ ಗ್ರಾಹಕರು ಸಹಕರಿಸುವಂತೆ ಉಪಾಧ್ಯಕ್ಷ ಮಳಿಯಪ್ಪ ಕೇಸನೂರ ವಿನಂತಿಸಿದ್ದಾರೆ.

ಸಭೆಯಲ್ಲಿ ಉಪಾಧ್ಯಕ್ಷ ಮಳಿಯಪ್ಪ ಕೇಸನೂರ, ಎಸ್‌.ಬಿ. ಹಡಪದ, ಎಸ್‌.ಬಿ. ಕೇಸನೂರ, ಎಸ್‌.ಆರ್‌. ಕೇಸನೂರ, ಹನಮಂತ ಹಡಪದ, ಚೇತನಕುಮಾರ ಹಡಪದ, ಜಿ.ಎಂ. ಕೇಸನೂರ, ಮುದ್ದೇಶ ಹಡಪದ ಇತರರು ಇದ್ದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.