ಆಲಮಟ್ಟಿಗೆ ಒಳಹರಿವು ಹೆಚ್ಚಳ


Team Udayavani, Jul 10, 2020, 3:49 PM IST

ಆಲಮಟ್ಟಿಗೆ ಒಳಹರಿವು ಹೆಚ್ಚಳ

ಆಲಮಟ್ಟಿ: ಕೃಷ್ಣೆಯ ಉಗಮಸ್ಥಾನ ಹಾಗೂ ಜಲಾನಯನ ಪ್ರದೇಶದಲ್ಲಿ ಹೆಚ್ಚು ಮಳೆ ಸುರಿಯುತ್ತಿರುವುದರಿಂದ ಆಲಮಟ್ಟಿ ಜಲಾಶಯದ ಒಳಹರಿವು ಹೆಚ್ಚಳವಾಗಿದೆ.

ಆಲಮಟ್ಟಿಯ ಲಾಲ ಬಹದ್ದೂರ ಶಾಸ್ತ್ರಿ ಜಲಾಶಯಕ್ಕೆ ವಾಡಿಕೆಗಿಂತಲೂ ಮುಂಚಿತವಾಗಿ ಅಂದರೆ ಜೂನ್‌ ಮೊದಲ ವಾರದಲ್ಲಿಯೇ ಒಳಹರಿವು ಆರಂಭವಾಗಿ ನಂತರ ಇಳಿಕೆಯಾಗಿತ್ತು. ಈಗ ಮತ್ತೆ ಮಂಗಳವಾರದಿಂದ ಏರಿಕೆಯಾಗುತ್ತಿದೆ. ಕರ್ನಾಟಕ ವಿದ್ಯುತ್‌ ಉತ್ಪಾದನಾ ಕೇಂದ್ರದ ಆಲಮಟ್ಟಿಯ ಜಲವಿದ್ಯುದಾಗಾರದ ಮೂಲಕ ಕೃಷ್ಣಾ ಭಾಗ್ಯ ಜಲನಿಗಮದ ಅಧಿ ಕಾರಿಗಳು ಬುಧವಾರದಿಂದ 10 ಸಾವಿರ ಕ್ಯೂಸೆಕ್‌ ನೀರನ್ನು ವಿದ್ಯುತ್‌ ಉತ್ಪಾದನಾ ಘಟಕದಿಂದ ಕೃಷ್ಣಾನದಿ ಪಾತ್ರಕ್ಕೆ ಬಿಡುತ್ತಿರುವುದರಿಂದ 55 ಮೆ.ವ್ಯಾ.ನ ಐದು ಘಟಕ ಹಾಗೂ 15 ಮೆ.ವ್ಯಾ. ಘಟಕಗಳಲ್ಲಿ 55 ಮೆ.ವ್ಯಾ.ನ ಎರಡು ಘಟಕಗಳಿಂದ ವಿದ್ಯುತ್‌ ಉತ್ಪಾದನೆ ಆರಂಭಗೊಂಡಿದೆ.

ಇನ್ನು ಆರಿದ್ರಾ ಹಾಗೂ ಪುನರ್ವಸು ಮಳೆಗಳು ಸುರಿದ ಪರಿಣಾಮ ರೈತರ ಜಮೀನಿಗೆ ನೀರಿನ ಬೇಡಿಕೆ ಕಡಿಮೆಯಾಗಿದೆ. ಈ ನಡುವೆ ಆಲಮಟ್ಟಿ ಲಾಲ ಬಹದ್ದೂರಶಾಸ್ತ್ರಿ ಜಲಾಶಯ ವ್ಯಾಪ್ತಿಯ ಆಲಮಟ್ಟಿ ಬಲದಂಡೆ ಶಾಖಾ ಕಾಲುವೆ, ಆಲಮಟ್ಟಿ ಎಡದಂಡೆ ಶಾಖಾ ಕಾಲುವೆ, ತಿಮ್ಮಾಪುರ ಏತನೀರಾವರಿ ಯೋಜನೆ, ಮುಳವಾಡ ಏತನೀರಾವರಿ ಯೋಜನೆ, ರೊಳ್ಳಿ-ಮನ್ನಿಕೇರಿ ಏತನೀರಾವರಿ ಯೋಜನೆ ಸೇರಿದಂತೆ ಜಲಾಶಯ ವ್ಯಾಪ್ತಿಯ ಎಲ್ಲ ಕಾಲುವೆಗಳಲ್ಲಿನ ಹೂಳು ಹಾಗೂ ಗಿಡಗಂಟಿ ತೆರವುಗೊಳಿಸುವ ಕಾಮಗಾರಿಗಳು ಶರವೇಗದಲ್ಲಿ ನಡೆದಿವೆ. ಕಾಲುವೆಗಳ ವಿಶೇಷ ದುರಸ್ತಿ ಕಾಮಗಾರಿಗಳು ಶರವೇಗದಲ್ಲಿ ನಡೆದಿರುವುದರಿಂದ ಸಕಾಲದಲ್ಲಿ ಕಾಲುವೆಗೆ ನೀರು ಹರಿಸಲು ಕೆಬಿಜೆನ್ನೆಲ್‌ ಅಧಿಕಾರಿಗಳು ಮುಂಜಾಗ್ರತಾ ಕ್ರಮ ಕೈಗೊಂಡಿದ್ದಾರೆ ಎಂದು ಕೆಬಿಜೆನ್ನೆಲ್‌ ಮೂಲಗಳಿಂದ ತಿಳಿಸಿವೆ.

ಆತಂಕ: ಕೃಷ್ಣಾ ನದಿಯ ಎಡ ಹಾಗೂ ಬಲಬದಿಯಲ್ಲಿರುವ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಯ ಗ್ರಾಮೀಣ ಜನರಿಗೆ ನೆರೆ ಹಾವಳಿ ಬಗ್ಗೆ ಆತಂಕ ಉಂಟಾಗಿದೆ. ಒಟ್ಟಾರೆ ಕೃಷ್ಣಾ ನದಿ ಪಕ್ಕದಲ್ಲಿರುವ ಗ್ರಾಮೀಣ ಪ್ರದೇಶ ಮತ್ತು ಕೃಷಿ ಜಮೀನಿನೊಳಗೆ ನೀರು ನುಗ್ಗದಂತೆ ಮುಂಜಾಗ್ರತಾ ಕ್ರಮಕೈಗೊಳ್ಳಬೇಕೆಂದು ನದಿ ತೀರದ ನಾಗರಿಕರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.