ಗೋಮಯ-ಗೋಮೂತ್ರದಿಂದ ಹಂಪಿ ದೇಗುಲ ಶುದ್ಧೀಕರಣ


Team Udayavani, Jul 10, 2020, 3:45 PM IST

10July-17

ಹೊಸಪೇಟೆ: ಹಂಪಿ ಶ್ರೀ ವಿರೂಪಾಕ್ಷೇಶ್ವರ ಸ್ವಾಮಿ ದೇಗುಲ ಪ್ರಾಂಗಣದಲ್ಲಿ ಗೋಮೂತ್ರ ಹಾಗೂ ಗೋಮಯದಿಂದ ಶುದ್ಧೀಕರಿಸುತ್ತಿರುವುದು.

ಹೊಸಪೇಟೆ: ಕೋವಿಡ್‌ ನಿಯಂತ್ರಣದ ಹಿನ್ನೆಲೆಯಲ್ಲಿ ಐತಿಹಾಸಿಕ ಹಂಪಿ ಶ್ರೀವಿರೂಪಾಕ್ಷೇಶ್ವರ ಸ್ವಾಮಿ ದೇಗುಲ ಪ್ರಾಂಗಣವನ್ನು ಪುರಾತನ ಸಂಪ್ರದಾಯದಂತೆ ಗೋಮೂತ್ರ ಹಾಗೂ ಗೋಮಯದ ಮೂಲಕ ಶುದ್ಧಗೊಳಿಸಲಾಯಿತು.

ಶ್ರೀವಿದ್ಯಾರಣ್ಯ ಭಾರತೀ ಸ್ವಾಮೀಜಿ ಸೂಚನೆಯಂತೆ ದೇವಸ್ಥಾನ ಪ್ರಧಾನ ಅರ್ಚಕರಾದ ಪಿ.ಶ್ರೀನಾಥ ಶರ್ಮಾ, ಪಿ. ಪ್ರಶಾಂತ್‌ ನೇತೃತ್ವದಲ್ಲಿ ಸ್ವಚ್ಛತಾ ಸಿಬ್ಬಂದಿ ವಿರೂಪಾಕ್ಷ-ಪಂಪಾಂಬಿಕೆ ದೇವಿ ದರ್ಶನಕ್ಕಾಗಿ ಆಗಮಿಸುವ ಭಕ್ತರ ಆರೋಗ್ಯದ ದೃಷ್ಟಿಯಿಂದ ಗೋಮೂತ್ರ ಹಾಗೂ ಗೋಮಯ (ಹಸುವಿನ ಸೆಗಣಿ)ದ ಮಿಶ್ರಣದಿಂದ ಇಡೀ ದೇವಾಲಯದ ಪ್ರಾಂಗಣ ಶುದ್ಧೀಕರಿಸಿದರು.

ಲಾಕ್‌ಡೌನ್‌ ಜಾರಿಯಾದ ಮೂರು ತಿಂಗಳ ಅವಧಿಯಲ್ಲಿ ಮೂರು ಬಾರಿ ಶುದ್ಧೀಕರಣ ಮಾಡಲಾಗಿದೆ. ವಿದ್ಯಾರಣ್ಯ ಗೋಶಾಲೆಯ ಹಸುಗಳ ಸೆಗಣಿ ಹಾಗೂ ಗೋಮೂತ್ರದಿಂದ ಶುದ್ಧೀಕರಣ ಕ್ರಿಯೆ ನಡೆಯುತ್ತಿದೆ. ದೇವಸ್ಥಾನದ ಸ್ವಚ್ಛತಾ ಸಿಬ್ಬಂದಿಗಳಾದ ಸಾವಿತ್ರಿ, ದುರ್ಗಮ್ಮ, ಗಂಗಮ್ಮ, ಮಂಜುನಾಥ, ತಿಪ್ಪಯ್ಯ ಹಾಗೂ ಪಂಪಾಪತಿ ಶುದ್ಧೀಕರಣ ಕಾರ್ಯ ನಡೆಸಿದರು.

ಸರ್ವರೋಗಕ್ಕೂ ಗೋಮೂತ್ರ ಹಾಗೂ ಗೋಮಯ ರಾಮಬಾಣವಾಗಿದ್ದು. ಪ್ರತಿಯೊಬ್ಬರು ತಮ್ಮ ಮನೆಯಂಗಳಲ್ಲಿ ಗೋಮೂತ್ರ ಹಾಗೂ ಗೋಮಯ ಉಪಯೋಗಿಸಿ ಸ್ಯಾನಿಟೈಸ್‌ ಮಾಡುವುದರಿಂದ ಕೋವಿಡ್‌ ಅನ್ನು ದೂರ ಇಡಬಹುದು.
ಪಿ. ಶ್ರೀನಾಥ ಶರ್ಮಾ,
ಪ್ರಧಾನ ಅರ್ಚಕರು, ಶ್ರೀ ವಿರೂಪಾಕ್ಷೇಶ್ವರ
ಸ್ವಾಮಿ ದೇಗುಲ, ಹಂಪಿ

ಟಾಪ್ ನ್ಯೂಸ್

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Jagan mohan

YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್‌ ಕಾರ್ಯಕಾರಿ ರಾಜಧಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.