ಕಾಂಗ್ರೆಸ್ ಶಾಸಕರ ಖರೀದಿಗೆ ಯತ್ನ: ಗೆಹ್ಲೋಟ್ ಆರೋಪ
Team Udayavani, Jul 12, 2020, 11:32 AM IST
ಜೈಪುರ: ರಾಜಸ್ಥಾನದಲ್ಲಿ ಕೋವಿಡ್ ನಿಯಂತ್ರಿಸಲು ಕಾಂಗ್ರೆಸ್ ಸರಕಾರ ನಿರತವಾಗಿದೆ. ಆದರೆ, ಪ್ರತಿ ಪಕ್ಷ ವಾದ ಬಿಜೆಪಿ, ಸರಕಾರವನ್ನು ಅಸ್ಥಿರಗೊಳಿಸುವಲ್ಲಿ ಸಕ್ರಿಯವಾಗಿದೆ ಎಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಕಿಡಿಕಾರಿದ್ದಾರೆ.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕಾಂಗ್ರೆಸ್ ಶಾಸಕರನ್ನು ಖರೀದಿಸಲು ಬಿಜೆಪಿ 15 ಕೋಟಿ ರೂ. ಆಮಿಷವೊಡ್ಡುತ್ತಿದೆ. ಮುಂಗಡವಾಗಿ 10 ಕೋಟಿ ರೂ. ನೀಡುವುದಾಗಿ ನಂಬಿಸುತ್ತಿದೆ. ಕೆಲ ಶಾಸಕರಿಗೆ ಬೇರೆ ಬೇರೆ ಆಫರ್ಗಳನ್ನು ನೀಡುತ್ತಿದೆ. ಕಳೆದ ಒಂದೂವರೆ ವರ್ಷಗಳಿಂದ ಇದೇ ಕಾರ್ಯದಲ್ಲಿ ಬಿಜೆಪಿ ನಿರತವಾಗಿದೆ. ಅಟಲ್ ಬಿಹಾರಿ ವಾಜಪೇಯಿ ಕಾಲದಲ್ಲಿ ಈ ರೀತಿಯ ಕುತಂತ್ರಗಳು ನಡೆಯುತ್ತಿರಲಿಲ್ಲ. 2014ರ ಬಳಿಕ ಇಂತಹ ವಿದ್ಯಮಾನಗಳು ಹೆಚ್ಚಾಗಿವೆ. ಧರ್ಮದ ಆಧಾರದಲ್ಲಿ ಸರಕಾರವನ್ನು ಬೀಳಿಸುವಂತಹ ಕೆಲಸಗಳು ನಡೆಯುತ್ತಿವೆ” ಎಂದು ದೂರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್
ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ
Lok Sabha; ರಾಯ್ಬರೇಲಿ, ಅಮೇಠಿ ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್!