ಆಲಮಟ್ಟಿ ಜಲಾಶಯ ಭರ್ತಿಗೆ ದಿನಗಣನೆ


Team Udayavani, Jul 12, 2020, 2:00 PM IST

ಆಲಮಟ್ಟಿ ಜಲಾಶಯ ಭರ್ತಿಗೆ ದಿನಗಣನೆ

ಆಲಮಟ್ಟಿ: ಕೃಷ್ಣೆಯ ಉಗಮಸ್ಥಾನ ಹಾಗೂ ಕೃಷ್ಣಾ ಜಲಾನಯನ ಪ್ರದೇಶಗಳಲ್ಲಿ ಹೆಚ್ಚು ಮಳೆಯಾಗುತ್ತಿರುವುದು ಆಲಮಟ್ಟಿ ಜಲಾಶಯಕ್ಕೆ ಹರಿದುಬರುತ್ತಿರುವ ನೀರಿನಲ್ಲಿ ವ್ಯಾಪಕವಾಗಿ ಏರಿಕೆಯಾಗುತ್ತಿದೆ. ಇದರಿಂದ ಜಲಾಶಯ ಭರ್ತಿಗೆ ದಿನಗಣನೆ ಆರಂಭವಾಗಿದೆ.

ಉತ್ತರ ಕರ್ನಾಟಕದ ಜೀವನಾಡಿ ಕೃಷ್ಣಾ ನದಿಯ ಜಲಾನಯನ ಪ್ರದೇಶದಲ್ಲಿ ಮಳೆಯಾಗುತ್ತಿರುವುದರಿಂದ ಕೃಷ್ಣೆಯ ಒಡಲಮಕ್ಕಳ ಸಂತಸ ಇಮ್ಮಡಿಗೊಂಡಂತಾಗಿದೆ. 519.6 ಮೀ. ಗರಿಷ್ಠ ಎತ್ತರದಲ್ಲಿ 123.081ಟಿಎಂಸಿ ಅಡಿ ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಶನಿವಾರ 517.36 ಮೀ. ಎತ್ತರವಾಗಿ 89.013 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ. ಇದರಲ್ಲಿ ಜಲಚರಗಳಿಗೆ 17.62 ಟಿಎಂಸಿ ಅಡಿ ನೀರು ಮೀಸಲಾಗಿದ್ದು, ಇನ್ನುಳಿದ 71.393 ಟಿಎಂಸಿ ಅಡಿ ನೀರನ್ನು ಬಳಸಿಕೊಳ್ಳಬಹುದಾಗಿದೆ.

ಲಾಲ ಬಹದ್ದೂರಶಾಸ್ತ್ರಿ ಜಲಾಶಯಕ್ಕೆ ಶನಿವಾರ 73,791 ಕ್ಯೂಸೆಕ್‌ ನೀರು ಹರಿದುಬಂದಿದೆ. ಇನ್ನುಳಿದಂತೆ ಜಲಾಶಯದ ಬಲಭಾಗದಲ್ಲಿರುವ ಕೆಪಿಸಿಎಲ್‌ನ ಆಲಮಟ್ಟಿ ಜಲವಿದ್ಯುದಾಗಾರದ ಮೂಲಕವಾಗಿ 35 ಸಾವಿರ ಕ್ಯೂಸೆಕ್‌ ನೀರನ್ನು ನದಿಪಾತ್ರಕ್ಕೆ ಹರಿದು ಬಿಡಲಾಗುತ್ತಿದೆ. ಇನ್ನುಳಿದಂತೆ 600 ಕ್ಯೂಸೆಕ್‌ ನೀರನ್ನು ಮುಳವಾಡ ಏತನೀರಾವರಿ ಯೋಜನೆ ವ್ಯಾಪ್ತಿಯ ವಿವಿಧ ಕಾಲುವೆಗಳ ಮೂಲಕಜನ-ಜಾನುವಾರುಗಳ ಕುಡಿಯುವ ನೀರಿಗಾಗಿ ಕೆರೆಗಳನ್ನು ತುಂಬಿಸಲು ಮತ್ತು ಬಹುಹಳ್ಳಿ ಕುಡಿಯುವ ನೀರಿನ ಘಟಕಗಳಿಗೆ ಹಾಗೂ ಶಾಸ್ತ್ರಿ ಜಲಾಶಯದ ಹಿನ್ನೀರಿನ ಭಾಷ್ಪೀಭವನ ಸೇರಿದಂತೆ 500 ಕ್ಯೂಸೆಕ್‌ ಸೇರಿ ಒಟ್ಟು 36,110 ಕ್ಯೂಸೆಕ್‌ ನೀರು ಹೊರಹೋಗುತ್ತಿದೆ. ಕಳೆದ ವರ್ಷ ಇದೇ ದಿನ 514.90 ಮೀ. ಎತ್ತರದಲ್ಲಿ 1,04,290 ಕ್ಯೂಸೆಕ್‌ ನೀರು ಶಾಸ್ತ್ರಿ ಜಲಾಶಯಕ್ಕೆ ನೀರು ಹರಿದುಬರುತ್ತಿತ್ತು.

ಟಾಪ್ ನ್ಯೂಸ್

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.