ಕೋಲಾರ: ರಜೆ ದಿನ 20 ಮಂದಿಗೆ ಸೋಂಕು


Team Udayavani, Jul 13, 2020, 11:04 AM IST

ಕೋಲಾರ: ರಜೆ ದಿನ 20 ಮಂದಿಗೆ ಸೋಂಕು

ಕೋಲಾರ: ಜಿಲ್ಲೆಯಲ್ಲಿ ಕೋವಿಡ್ ಆತಂಕ ಮುಂದುವರಿದಿದ್ದು, ಭಾನುವಾರ 20 ಮಂದಿಯಲ್ಲಿ ಪಾಸಿಟೀವ್‌ ಕಂಡು ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 287ಕ್ಕೇರಿದೆ.

ಕೋಲಾರ ತಾಲೂಕಿನಲ್ಲಿ 11, ಮುಳಬಾಗಿಲು ಮತ್ತು ಬಂಗಾರಪೇಟೆಯಲ್ಲಿ ತಲಾ 3, ಕೆಜಿಎಫ್‌ 2, ಶ್ರೀನಿವಾಸಪುರದಲ್ಲಿ ಒಂದು ಪ್ರಕರಣ ವರದಿಯಾಗಿದೆ. ಕೋಲಾರದ ಕಂಟೇನ್‌ಮೆಂಟ್‌ ಝೋನ್‌ನಿಂದ 30 ವರ್ಷದ ಪುರುಷ, 25, 26, 35 ವರ್ಷದ ಮಹಿಳೆ, ಪಿ.6907 ಸಂಪರ್ಕದಿಂದ 33 ವರ್ಷದ ಮಹಿಳೆ, ಪಿ.16761 ಸಂಪರ್ಕದಿಂದ 38 ವರ್ಷದ ಪುರುಷ, ಪಿ.18089 ಸಂಪರ್ಕದಿಂದ 25 ವರ್ಷದ ಮಹಿಳೆ, 48 ವರ್ಷದ ಮಹಿಳೆ, 21 ವರ್ಷದ ಪುರುಷ, ಉಸಿರಾಟದ ತೊಂದರೆಯಿಂದ 29 ವರ್ಷದ ಪುರುಷ, 20 ವರ್ಷದ ಮಹಿಳೆ ಸೋಂಕಿತರಾಗಿದ್ದಾರೆ.

ಬಂಗಾರಪೇಟೆ ತಾಲೂಕಿನಲ್ಲಿ ಪಿ.14433 ಸಂಪರ್ಕದಿಂದ 47 ವರ್ಷದ ಪುರುಷ, ಉಸಿರಾಟದ ತೊಂದರೆಯಿಂದ 11 ವರ್ಷದ ಬಾಲಕ, 47 ವರ್ಷದ ಪುರುಷ ಸೋಂಕಿತರಾಗಿದ್ದಾರೆ. ಮುಳಬಾಗಿಲು ತಾಲೂಕಿನಲ್ಲಿ ಉಸಿರಾಟದ ತೊಂದರೆಯಿಂದ 52 ವರ್ಷದ ಮಹಿಳೆ, ಅಂತರ ಜಿಲ್ಲಾ ಪ್ರಯಾಣದಿಂದ 41 ವರ್ಷದ ಪುರುಷ, 27 ವರ್ಷದ ಆರೋಗ್ಯ ಕಾರ್ಯಕರ್ತೆ ಸೋಂಕಿತರಾಗಿದ್ದಾರೆ. ಕೆಜಿಎಫ್‌ನಲ್ಲಿ ಉಸಿರಾಟದ ತೊಂದರೆಯಿಂದ 22 ವರ್ಷದ ಪುರುಷ, ಪಿ.19796 ಸಂಪರ್ಕದಿಂದ 48 ವರ್ಷದ ಮಹಿಳೆ ಹಾಗೂ ಶ್ರೀನಿವಾಸಪುರದಲ್ಲಿ ಉಸಿರಾಟದ ತೊಂದರೆಯಿಂದ 58 ವರ್ಷದ ಮಹಿಳೆ ಸೋಂಕಿತರಾಗಿದ್ದು, ಜಿಲ್ಲಾಸ್ಪತ್ರೆ ಮತ್ತು ಜಾಲಪ್ಪ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಎಲ್ಲರ ಆರೋಗ್ಯವೂ ಸ್ಥಿರವಾಗಿದೆ.

ಭಾನುವಾರ 7 ಜನ ಸೇರಿ ಈವರೆಗೂ 124 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಗಿದ್ದಾರೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 159 ಆಗಿದೆ. ತುರ್ತು ನಿಗಾ ಘಟಕದಲ್ಲಿ 11 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಓರ್ವ ಮಹಿಳೆ ಸೇರಿ ನಾಲ್ವರು ಸಾವನ್ನಪ್ಪಿದ್ದಾರೆ. ಸಾವು ಸಂಭವಿಸಿದ ನಂತರ ಎರಡು ಪ್ರಕರಣಗಳಲ್ಲಿ ಪಾಸಿಟೀವ್‌ ಎಂದು ದಾಖಲಾಗಿದೆ.

ಜಿಲ್ಲೆಯಲ್ಲಿ ಈಗ ಪ್ರಸ್ತುತ 3565 ಮಂದಿಯನ್ನು ನಿಗಾವಣೆಯಲ್ಲಿ ಇಡಲಾಗಿದೆ. ಈವರೆಗೂ ಜಿಲ್ಲೆಯಲ್ಲಿ 16836 ಮಾದರಿ ಪರೀಕ್ಷಿಸಲಾಗಿದ್ದು, 14858 ನೆಗಟೀವ್‌ ಬಂದಿದೆ. ಕೋಲಾರದಿಂದ ಪಿ.8060, ಮಾಲೂರಿನಲ್ಲಿ ಪಿ.13262, ಪಿ.27024, ಕೆಜಿಎಫ್‌ನಲ್ಲಿ ಪಿ.19790, ಪಿ.21654, ಮುಳಬಾಗಿಲಿನಲ್ಲಿ ಪಿ.23545, ಶ್ರೀನಿವಾಸಪುರದಲ್ಲಿ ಪಿ.19799 ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ.

ಟಾಪ್ ನ್ಯೂಸ್

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.