ಬಳಸಿ ಎಸೆದ ಪಿಪಿಇ ಕಿಟ್‌-ಮಾಸ್ಕ್ ಧರಿಸಿ ಹುಚ್ಚಾಟ


Team Udayavani, Jul 13, 2020, 2:43 PM IST

ಬಳಸಿ ಎಸೆದ ಪಿಪಿಇ ಕಿಟ್‌-ಮಾಸ್ಕ್ ಧರಿಸಿ ಹುಚ್ಚಾಟ

ವಿಜಯಪುರ: ಸ್ಮಶಾನದಲ್ಲಿ ಸೋಂಕಿತರ ಶವ ಸಂಸ್ಕಾರದ ಬಳಸಿ ಎಸೆದಿದ್ದ ಪಿಪಿಇ ಕಿಟ್‌, ಫೇಸ್‌ ಶೀಲ್ಡ್‌, ಮಾಸ್ಕ್ ಧರಿಸಿದ ಮಾನಸಿಕ ಅಸ್ವಸ್ಥನೊಬ್ಬ ಹುಚ್ಚಾಟ ನಡೆಸಿದ್ದು, ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಪಾಲಿಕೆ ಸಿಬ್ಬಂದಿ ಪಿಪಿಇ ಕಿಟ್‌ಗಳನ್ನು ಸುಟ್ಟು ಹಾಕಿದ ಘಟನೆ ಜರುಗಿದೆ.

ನಗರದ ಮನಗೂಳಿ ರಸ್ತೆಯಲ್ಲಿರುವ ರುದ್ರಭೂಮಿಯಲ್ಲಿ ಕೊರೊನಾ ಸೋಂಕಿತರ ಅಂತ್ಯಕ್ರಿಯೆ ಸಂದರ್ಭದಲ್ಲಿ ಬಳಸುವ ಪಿಪಿಇ ಕಿಟ್‌ ಬಳಸಿ ಎಸೆಯಲಾಗಿತ್ತು. ಇದನ್ನು ನೋಡಿದ ಮಾನಸಿಕ ಅಸ್ವಸ್ಥನೊಬ್ಬ ಅದನ್ನು ಧರಿಸಿ ನಗರದ ಪ್ರಮುಖ ರಸ್ತೆಗಳಲ್ಲಿ ಓಡಾಡಿ ಜನರಲ್ಲಿ ಭಯದ ವಾತಾವರಣ ಸೃಷ್ಟಿಸಿದ್ದ. ಮನಗೂಳಿ ರಸ್ತೆಗೆ ಹೊಂದಿಕೊಂಡ ಪುಲಕೇಶಿ ನಗರ, ಕೀರ್ತಿ ನಗರ, ಕೆ.ಕೆ.ನಗರ, ಕನಕದಾಸ ಬಡಾವಣೆಗಳಲ್ಲಿ ಓಡಾಡಿಕೊಂಡಿದ್ದರಿಂದ ನಿವಾಸಿಗಳು ಕಂಗಾಲಾಗಿದ್ದರು. ಮಾನಸಿಕ ಅಸ್ವಸ್ಥನ ಈ ಹುಚ್ಚಾಟದ ಮಾಹಿತಿ ದೊರೆಯುತ್ತಲೇ ಪೌರ ಕಾರ್ಮಿಕರೊಂದಿಗೆ ಸ್ಥಳಕ್ಕಾಗಮಿಸಿದ ಮಹಾನಗರ ಪಾಲಿಕೆ ಸಿಬ್ಬಂದಿ ಹುಚ್ಚಾಟ ನಡೆಸಿದ್ದವನಿಂದ ಪಿಪಿಇ ಕಿಟ್‌ ಕಿತ್ತುಕೊಂಡು ಸುಟ್ಟು ಹಾಕಿದ್ದಾರೆ.

ಟಾಪ್ ನ್ಯೂಸ್

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.