ಲಾಕ್‌ಡೌನ್‌ ಯಶಸ್ವಿ


Team Udayavani, Jul 13, 2020, 3:54 PM IST

ಲಾಕ್‌ಡೌನ್‌ ಯಶಸ್ವಿ

ಶಿವಮೊಗ್ಗ: ಸಂಡೇ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ನಗರದ ಪ್ರಮುಖ ರಸ್ತೆ ಮತ್ತು ವೃತ್ತಗಳಲ್ಲಿ ಬ್ಯಾರಿಕೇಡ್‌ ಹಾಕುವ ಮೂಲಕ ವಾಹನ ಸಂಚಾರ ತಡೆಗಟ್ಟುವಲ್ಲಿ ಪೊಲೀಸ್‌ ಇಲಾಖೆ ಯಶಸ್ವಿಯಾಗಿದೆ. ಉಳಿದಂತೆ ಗಲ್ಲಿ- ರಸ್ತೆಗಳಲ್ಲಿ ಅಗತ್ಯ ವಸ್ತುಗಳ ಖರೀದಿ ನೆಪದಲ್ಲಿ ಜನರ ಓಡಾಟ ಕಂಡುಬಂದಿತು.

ಅಶೋಕ ಸರ್ಕಲ್‌: ಸದಾ ಜನ ಮತ್ತು ವಾಹನ ದಟ್ಟಣೆ ಇರುವ ಸರ್ಕಲ್‌ ಇದು. ಕಳೆದ ಭಾನುವಾರದ ಹಾಗೆ ಬಸ್ಸುಗಳು ರಸ್ತೆಗಿಳಿದಿರಲಿಲ್ಲ. ವಾಹನ ಸಂಖ್ಯೆಯೂ ವಿರಳವಾಗಿತ್ತು. ಬಸ್‌ ನಿಲ್ದಾಣದ ಮುಂದಿನ ಅಂಗಡಿಗಳು, ಹೊಟೇಲ್‌ ಗಳು ಬಂದ್‌ ಆಗಿದ್ದವು. ರಸ್ತೆಯಲ್ಲಿ ಪೊಲೀಸರು ಬ್ಯಾರಿಕೇಡ್‌ ಹಾಕಿದ್ದರು.

ಎನ್‌.ಟಿ. ರೋಡ್‌ ಮತ್ತು ಸಾಗರ ರಸ್ತೆ : ಅಶೋಕ ಸರ್ಕಲ್‌ಗೆ ಹೊಂದಿಕೊಂಡಂತೆ ಇರುವ ಎನ್‌.ಟಿ. ರಸ್ತೆ ಮತ್ತು ಸಾಗರ ರಸ್ತೆಯಲ್ಲೂ ವಾಹನಗಳ ಸಂಖ್ಯೆ ಕಡಿಮೆ ಇತ್ತು. ಈ ರಸ್ತೆಯಲ್ಲೂ ಅಂಗಡಿ, ಹೊಟೇಲ್‌ಗ‌ಳು ಬಂದ್‌ ಆಗಿದ್ದರಿಂದ ಜನ ಸಂಚಾರವೂ ಕಡಿಮೆ ಇತ್ತು.

ಬಿ.ಎಚ್‌. ರೋಡ್‌ ಸೈಲೆಂಟ್‌: ಕಳೆದ ಭಾನುವಾರಕ್ಕೆ ಹೋಲಿಸಿದರೆ ಶಿವಮೊಗ್ಗದಲ್ಲಿ ವಾಹನಗಳ ಸಂಖ್ಯೆ ಹೆಚ್ಚಿತ್ತು. ಆದರೆ ರಸ್ತೆಯ ಕೆಲವು ಕಡೆ ಪೊಲೀಸ್‌ ಬ್ಯಾರಿಕೇಡ್‌ ಕಂಡು ಜನರು ಹಿಂತಿರುಗುತ್ತಿದ್ದರು.

ಗಾಂಧಿಬಜಾರ್‌ನಲ್ಲೂ ಜನ ಸಂಚಾರ: ಪ್ರಮುಖ ವಾಣಿಜ್ಯ ಕೇಂದ್ರ ಗಾಂಧಿ  ಬಜಾರ್‌ನಲ್ಲಿ ಜನ ಮತ್ತು ವಾಹನ ಸಂಚಾರವಿತ್ತು. ತರಕಾರಿ ಖರೀದಿಗೆ, ಅಗತ್ಯ ವಸ್ತುಗಳ ಖರೀದಿಗೆ ಜನರು ಬರುತ್ತಿದ್ದರು. ಮತ್ತೂಂದೆಡೆ ಶಿವಪ್ಪ ನಾಯಕ ಹೂವಿನ ಮಾರುಕಟ್ಟೆಯಲ್ಲಿ ಕೆಲವು ವ್ಯಾಪಾರಿಗಳು ಹೂವು ಮತ್ತು ಹಾರ ಮಾರಾಟ ಮಾಡುತ್ತಿದ್ದರು.

ಅಮೀರ್‌ ಅಹಮದ್‌ ಸರ್ಕಲ್‌ ಬಂದ್‌: ಪ್ರಮುಖ ಸರ್ಕಲ್‌ನಲ್ಲಿ ಸಂಪೂರ್ಣ ಬ್ಯಾರಿಕೇಡ್‌ ಹಾಕಲಾಗಿತ್ತು. ಸರ್ಕಲ್‌ ಸುತ್ತಲೂ ಬ್ಯಾರಿಕೇಡ್‌ ಹಾಕಲಾಗಿದ್ದು ಯಾವುದೇ ಮಾರ್ಗದಿಂದ ಬಂದರೂ ಸರ್ಕಲ್‌ಗೆ ಬರಲು ಸಾಧ್ಯವಿರಲಿಲ್ಲ.

ನೆಹರೂ ರಸ್ತೆ, ಗೋಪಿ ಸರ್ಕಲ್‌: ನೆಹರೂ ರಸ್ತೆಯಲ್ಲಿ ಎಲ್ಲ ಅಂಗಡಿಗಳು ಬಂದ್‌ ಆಗಿದ್ದವು. ಹಾಲು ಮಾರಾಟ ಮಳಿಗೆ ಮತ್ತು ಮೆಡಿಕಲ್‌ ಶಾಪ್‌ಗ್ಳನ್ನು ಮಾತ್ರ ಓಪನ್‌ ಮಾಡಲಾಗಿತ್ತು. ಉಳಿದಂತೆ ವಾಹನ ಸಂಚಾರ ಕಡಿಮೆ ಇತ್ತು. ಅಲ್ಲದೆ ಗೋಪಿ ಸರ್ಕಲ್‌ನಲ್ಲೂ ಬ್ಯಾರಿಕೇಡ್‌ ಹಾಕಲಾಗಿತ್ತು.

ದುರ್ಗಿಗುಡಿ, ಜೈಲ್‌ ರೋಡ್‌: ನಗರದಾದ್ಯಂತ ಜನ ಸಂಚಾರ ಕಡಿಮೆ ಇತ್ತು. ಆದರೆ ದುರ್ಗಿಗುಡಿ ಮತ್ತು ಜೈಲ್‌ ರೋಡ್‌ನ‌ಲ್ಲಿ ಜನ ಸಂಚಾರ ಹೆಚ್ಚಿತ್ತು. ಜೈಲ್‌ ರಸ್ತೆಯಲ್ಲಿ ಪ್ರತಿ ಭಾನುವಾರದಂತೆಯೇ ಭಾನುವಾರ ಕೂಡ ಜನ ಮತ್ತು ವಾಹನ ದಟ್ಟಣೆ ಇತ್ತು. ಉಳಿದಂತೆ ನಗರದ ಕುವೆಂಪು ರಸ್ತೆಯಲ್ಲಿ ಜನ ಸಂಚಾರ ಕಂಡುಬಂದಿತು. ಆಸ್ಪತ್ರೆಗಳು ಇರುವ ಕಾರಣ ಇಲ್ಲಿ ಜನ ಮತ್ತು ವಾಹನಗಳ ಓಡಾಟವಿತ್ತು. ಸವಳಂಗ ರಸ್ತೆಯಲ್ಲೂ ವಾಹನಗಳ ಸಂಚಾರ ಕಡಿಮೆಯಾಗಿತ್ತು.

ವಿನೋಬನಗರ ನೂರು ಅಡಿ ರಸ್ತೆಯ ಲಕ್ಷ್ಮೀ ಟಾಕೀಸ್‌ ಸಮೀಪ ಜನ ಸಂಚಾರ ಹೆಚ್ಚಿತ್ತು. ಎಲ್ಲೆಡೆ ಪೊಲೀಸರನ್ನು ನಿಯೋಜಿಸಲಾಗಿದ್ದು, ಅನಗತ್ಯವಾಗಿ ಓಡಾಡುವವರನ್ನು ವಾಪಸ್‌ ಕಳುಹಿಸುತ್ತಿದ್ದ ಕಂಡುಬಂತು.

ಟಾಪ್ ನ್ಯೂಸ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.