ಸೋಂಕಿನ ಪ್ರಮಾಣ ಕಡಿಮೆಗೊಳಿಸಿ


Team Udayavani, Jul 14, 2020, 2:48 PM IST

ಸೋಂಕಿನ ಪ್ರಮಾಣ ಕಡಿಮೆಗೊಳಿಸಿ

ದಾವಣಗೆರೆ: ಜಿಲ್ಲೆಯಲ್ಲಿ ಕೋವಿಡ್‌ ಸಂಬಂಧ ಕೈಗೊಳ್ಳಲಾದ ನಿಯಂತ್ರಣ ಕ್ರಮ, ಮರಣ-ಪ್ರಮಾಣ ಇಳಿಕೆ, ಮಳೆ ಬೆಳೆ, ಬೀಜ, ರಸಗೊಬ್ಬರ ಲಭ್ಯತೆ, ಕುಡಿಯುವ ನೀರಿನ ಸಮಸ್ಯೆ, ಅವಶ್ಯಕತೆ ಇರುವೆಡೆ ಬೋರ್‌ವೆಲ್‌ ಸೌಲಭ್ಯ ಒದಗಿಸುವಂತೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಸೋಮವಾರ ವಿಡಿಯೋ ಕಾನ್ಫೆರೆನ್ಸ್‌ನಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಜಿಲ್ಲೆಯಲ್ಲಿ ಈವರೆಗೆ 536 ಕೋವಿಡ್‌ ಪ್ರಕರಣ ದೃಢಪಟ್ಟಿದ್ದು, 410 ಜನರು ಡಿಸ್ಚಾರ್ಜ್‌ ಆಗಿದ್ದಾರೆ. 20 ಜನರು ಮೃತಪಟ್ಟಿದ್ದಾರೆ. 104 ಸಕ್ರಿಯ ಪ್ರಕರಣಗಳಿವೆ. ಒಟ್ಟು 126 ಕಂಟೇನ್ಮೆಂಟ್‌ ಝೋನ್‌ಗಳಲ್ಲಿ 46 ಡಿನೋಟಿಫೈ ಮಾಡಲಾಗಿದೆ. 32 ಸಾವಿರ ಸ್ವ್ಯಾಬ್‌ ಪರೀಕ್ಷೆ ಮಾಡಿಸಲಾಗಿದೆ. ಜೂನ್‌ನಲ್ಲಿ 14 ಸಾವಿರ, ಜುಲೈನಲ್ಲಿ ಈವರೆಗೆ 10,149 ಪರೀಕ್ಷೆ ನಡೆಸಲಾಗಿದೆ. 1420 ಕೋವಿಡ್‌ ಬೆಡ್‌ ಗಳ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್‌ ಬೀಳಗಿ ಮಾಹಿತಿ ನೀಡಿದರು.

ವೈದ್ಯಕೀಯ ಶಿಕ್ಷಣ ಸಚಿವ ಡಾ| ಸುಧಾಕರ್‌ ಮಾತನಾಡಿ, ಜಿಲ್ಲೆಯಲ್ಲಿ ಸುವ್ಯವಸ್ಥಿತ ವೈದ್ಯಕೀಯ ಸೌಲಭ್ಯಗಳಿದ್ದರೂ ಸಾವಿನ ಪ್ರಮಾಣ ಶೇ.3.73 ರಷ್ಟಿದೆ. ಕಡಿಮೆ ಮಾಡಲು ಕ್ರಮ ಕೈಗೊಳ್ಳಬೇಕು. ರ್ಯಾಪಿಡ್‌ ಆಂಟಿಜೆನ್‌ ಟೆಸ್ಟ್‌ನೊಂದಿಗೆ, ಸ್ವ್ಯಾಬ್‌ ಪರೀಕ್ಷೆ ಸಂಖ್ಯೆ ಹೆಚ್ಚಿಸಬೇಕು ಎಂದು ಸೂಚಿಸಿದರು.

ಜೆಜೆಎಂ ಮೆಡಿಕಲ್‌ ಕಾಲೇಜಿನ ಗೃಹ ವೈದ್ಯರಿಗೆ ಆಡಳಿತ ಮಂಡಳಿಯವರೇ ಶಿಷ್ಯವೇತನ ಭರಿಸಬೇಕು ಎಂದು ಸರ್ಕಾರ ತಿಳಿಸಿರುವಂತೆ ಆಡಳಿತ ಮಂಡಳಿ ಸಂಪರ್ಕಿಸಿ ಚರ್ಚಿಸಿ ಈ ಸಮಸ್ಯೆ ಬಗೆಹರಿಸುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದರು. ನಾಳೆಯೇ ಆಡಳಿತ ಮಂಡಳಿಯೊಂದಿಗೆ ಸಭೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಕೋವಿಡ್ ಸೋಂಕಿನ ಸರಪಳಿ ಬ್ರೇಕ್‌ ಮಾಡುವುದಕ್ಕೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು. ಯಾವುದೇ ಕಾರಣಕ್ಕೂ ಮೈಮರೆಯುವುದು ಬೇಡ. ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಸಮಸ್ಯೆಗಳಿದ್ದಲ್ಲಿ ಮುಖ್ಯ ಕಾರ್ಯದರ್ಶಿ, ಜಿಲ್ಲಾ ಉಸ್ತುವಾರಿ ಸಚಿವರನ್ನು ಸಂಪರ್ಕಿಸಿ ಪರಿಹರಿಸಿಕೊಳ್ಳುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.