ಕೋವಿಡ್ ನಿಂದ ಗುಣಮುಖರಾದ ಶತಾಯುಷಿ: ಆಸ್ಪತ್ರೆಯಲ್ಲಿಯೇ ಬರ್ತ್ ಡೇ ಆಚರಣೆ !


Team Udayavani, Jul 15, 2020, 8:42 AM IST

covid-sentury-star

ಮುಂಬೈ: ಕೋವಿಡ್-19 ಸೋಂಕಿಗೆ ತುತ್ತಾಗಿದ್ದ 100 ವರ್ಷದ ಶತಾಯುಷಿ ಅರ್ಜುನ್ ಗೋವಿಂದ್ ನರಿನ್ ಗ್ರೇಕರ್ ಆತ್ಮಸ್ತೈರ್ಯದಿಂದ ಹೋರಾಡಿ ಇದೀಗ ಗುಣಮುಖರಾಗಿದ್ದಾರೆ. ಮಾತ್ರವಲ್ಲದೆ ಮುಂಬೈ ಆಸ್ಪತ್ರೆಯಲ್ಲಿ ತಮ್ಮ 100ನೇ ಹುಟ್ಟುಹಬ್ಬವನ್ನು ಚಾಕೋಲೇಟ್ ಕೇಕ್ ನೊಂದಿಗೆ ಸಂಭ್ರಮದಿಂದ ಆಚರಿಸಿಕೊಂಡಿದ್ದಾರೆ.

ಅರ್ಜುನ್ ಗೋವಿಂದ್ ಅವರ ಸೆಂಚುರಿ ಸಂಭ್ರಮಕ್ಕೆ ಮುಂಬೈನ ಬಾಳಾಸಾಹೇಬ್ ಠಾಕ್ರೆ ಆಸ್ಪತ್ರೆ ಸಿಬ್ಬಂದಿಗಳು ಮತ್ತು ಅರೋಗ್ಯಾಧಿಕಾರಿಗಳು ಸಾಕ್ಷಿಯಾಗಿದ್ದರು.

ಇಂಡಿಯನ್ ಎಕಕ್ಸ್ ಪ್ರೆಸ್ ವರದಿ ಪ್ರಕಾರ ಅರ್ಜುನ್ ಗೋವಿಂದ್ ಅವರು ನಿವೃತ್ತ ಸರ್ಕಾರಿ ಶಾಲೆಯ ಹೆಡ್ ಮಾಸ್ಟರ್ ಆಗಿದ್ದರು. ಜುಲೈ 1 ರಂದು ಆಸ್ಪತ್ರೆಗೆ ದಾಖಲಾಗಿ ಕೋವಿಡ್ ಪರೀಕ್ಷೆಗೆ ಒಳಪಟ್ಟಾಗ ಇವರಿಗೆ ಸೊಂಕು ದೃಢವಾಗಿತ್ತು. ಹಾಗಾಗಿ 15 ದಿನಗಳವರೆಗೂ ಆಸ್ಪತ್ರೆ ಒಳರೋಗಿಯಾಗಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.

ಗೋವಿಂದ್ ಅವರ ಕುಟುಂಬಸ್ಥರು ಬರ್ತ್ ಡೇ ವಿಚಾರವನ್ನು ಮೊದಲೇ ತಿಳಿಸಿದ್ದರು. ಹಾಗಾಗಿ ನೂರನೇ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಸ್ಪತ್ರೆಯಲ್ಲಿ ಆಚರಿಸಲು ನಿರ್ಧರಿಸಲಾಯಿತು. ಪ್ರತಿಯೊಬ್ಬ ಸಿಬ್ಬಂದಿ ಕೂಡ ಆ ಕ್ಷಣಕ್ಕಾಗಿ ಉತ್ಸುಕರಾಗಿದ್ದಾರು ಎಂದು ವೈದ್ಯಕೀಯ ಅಧೀಕ್ಷಕಿ ಡಾ. ವಿದ್ಯಾ ಮಾನೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.