ಚಿಕ್ಕಬಳ್ಳಾಪುರದಲ್ಲಿ 500 ತಲುಪಿದ ಕೋವಿಡ್ ಸೋಂಕಿತರ ಸಂಖ್ಯೆ: 35 ಮಂದಿ ಇಂದು ಡಿಸ್ಚಾರ್ಜ್


Team Udayavani, Jul 15, 2020, 5:36 PM IST

ಚಿಕ್ಕಬಳ್ಳಾಪುರದಲ್ಲಿ 500 ತಲುಪಿದ ಕೋವಿಡ್ ಸೋಂಕಿತರ ಸಂಖ್ಯೆ: 35 ಮಂದಿ ಇಂದು ಡಿಸ್ಚಾರ್ಜ್

ಚಿಕ್ಕಬಳ್ಳಾಪುರ; ಆಂಧ್ರದ ಗಡಿಯಲ್ಲಿರುವ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ  ಕೋವಿಡ್ ಅರ್ಭಟ ಮುಂದುವರೆದಿದ್ದು ಬುಧವಾರ ಒಂದೇ ದಿನ ಹೊಸದಾಗಿ 32 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಜಿಲ್ಲೆಯ ಸೋಂಕಿತರ ಸಂಖ್ಯೆ ಸರಿಯಾಗಿ 500 ತಲುಪಿದೆ.

ಹೊಸದಾಗಿ ಕಂಡು ಬಂದಿರುವ 32 ಪ್ರಕರಣಗಳ ಪೈಕಿ ಜಿಲ್ಲಾ ಕೇಂದ್ರ ಚಿಕ್ಕಬಳ್ಳಾಪುರ ನಗರದಲ್ಲಿಯೆ ಬರೋಬ್ಬರಿ 20, ಬಾಗೇಪಲ್ಲಿ 4, ಚಿಂತಾಮಣಿ 3, ಗೌರಿಬಿದನೂರು ಹಾಗೂ ಗುಡಿಬಂಡೆ ತಲಾ 1 ಪ್ರಕರಣ ಹಾಗೂ ಶಿಡ್ಲಘಟ್ಟದಲ್ಲಿ ಒಟ್ಟು 3 ಪ್ರಕರಣಗಳು ವರದಿಯಾಗಿವೆ.  32 ಮಂದಿ 18 ಮಂದಿ ಪುರುಷರಲ್ಲಿ ಹಾಗೂ 14 ಮಂದಿ ಮಹಿಳೆಯರಲ್ಲಿ ಕೋವಿಡ್ ಪಾಸಿಟೀವ್ ಬಂದಿದೆ.

35 ಮಂದಿ ಡಿಸ್ಚಾರ್ಜ್

ಜಿಲ್ಲೆಯಲ್ಲಿ ಸೋಂಕು ನಾಗಾಲೋಟ ಮುಂದುವರೆದಿರುವ ಬೆನ್ನಲೇ ಗುಣಮುಖರ ಸಂಖ್ಯೆಯು ಜಿಲ್ಲಾಡಳಿತಕ್ಕೆ ಸಮಾಧಾನ ತಂದಿದೆ. ಬುಧವಾರ ಒಂದೇ ದಿನ 35 ಮಂದಿ ಸೋಂಕಿತರು ಸೋಂಕಿನಿಂದ ಚೇತಕರಿಕೆ ಕಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೂ ಕಂಡು ಬಂಡಿರುವ 500 ಪ್ರಕರಣಗಳ ಪೈಕಿ ಇಟ್ಟು 279 ಮಂದಿ ಡಿಸ್ಚಾರ್ಜ್ ಆಗಿದ್ದು ಜಿಲ್ಲೆಯಲ್ಲಿ ಇನ್ನೂ 204 ಸಕ್ರಿಯ ಪ್ರಕರಣಗಳು ಇವೆ.

ಸಾವಿನ ಸಂಖ್ಯೆ 16ಕ್ಕೆ ಏರಿಕೆ

ಜಿಲ್ಲೆಯಲ್ಲಿ ಸತತವಾಗಿ ಕೋವಿಡ್-19 ಸೋಂಕಿತರ ಸಾವಿನ ಸರಣಿ ಮುಂದುವರೆದಿದ್ದು ಬುಧವಾರ ಜಿಲ್ಲೆಯ ಗೌರಿಬಿದನೂರಲ್ಲಿ ಸೋಂಕಿತ ವ್ಯಕ್ತಿ ಚಿಕಿತ್ಸೆ ಫಲಿಸದೇ ಮೃತ ಪಟ್ಟಿದ್ದಾರೆ. ಹೀಗಾಗಿ ಜಿಲ್ಲೆಯಲ್ಲಿ ಕೋವಿಡ್-19 ಬಲಿಯಾದವರ ಸಂಖ್ಯೆ 16ಕ್ಕೆ ಏರಿಕೆ ಕಂಡಿದ್ದು ಆ ಪೈಕಿ ಚಿಕ್ಕಬಳ್ಳಾಪುರದಲ್ಲಿ ಒಟ್ಟು 8, ಗೌರಿಬಿದನೂರು 5. ಚಿಂತಾಮಣಿ, ಬಾಗೇಪಲ್ಲಿಯಲ್ಲಿ ತಲಾ ಒಬ್ಬರು ಇದುವರೆಗೂ ಕೋವಿಡ್‌ನಿಂದ ಮೃತ ಪಟ್ಟಿದ್ದಾರೆ.

ಟಾಪ್ ನ್ಯೂಸ್

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Jagan mohan

YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್‌ ಕಾರ್ಯಕಾರಿ ರಾಜಧಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.