ಕೊಪ್ಪಳ ಜಿಲ್ಲೆಯಲ್ಲಿ ಇಂದು 12 ಹೊಸ ಪ್ರಕರಣ ಪತ್ತೆ! 41 ಮಂದಿ ಗುಣಮುಖರಾಗಿ ಬಿಡುಗಡೆ


Team Udayavani, Jul 15, 2020, 6:55 PM IST

ಕೊಪ್ಪಳ ಜಿಲ್ಲೆಯಲ್ಲಿ ಇಂದು 12 ಹೊಸ ಪ್ರಕರಣ ಪತ್ತೆ! 41 ಮಂದಿ ಗುಣಮುಖರಾಗಿ ಬಿಡುಗಡೆ

ಕೊಪ್ಪಳ: ಜಿಲ್ಲೆಯಲ್ಲಿ ಕೋವಿಡ್ ಆರ್ಭಟ ಮುಂದುವರೆದಿದ್ದು, ಬುಧವಾರ 12 ಜನರಿಗೆ ಕೋವಿಡ್ ಸೋಂಕು ದೃಢಪಡುವ ಮೂಲಕ ಸೋಂಕಿತರ ಸಂಖ್ಯೆಯು 368ಕ್ಕೆ ಏರಿಕೆಯಾಗಿದೆ. ಈ ವರೆಗೂ 9 ಸಾವು ಸಂಭವಿಸಿದ್ದು 1362 ಜನರ ಸ್ವಾಬ್ ವರದಿ ಬರುವುದು ಬಾಕಿಯಿದೆ. 41 ಜನರು ಸೋಂಕಿನಿಂದ ಗುಣಮುಖರಾದ ಹಿನ್ನೆಲೆಯಲ್ಲಿ ಅವರನ್ನು ಬಿಡುಗಡೆ ಮಾಡಲಾಗಿದೆ. ಒಟ್ಟಾರೆ 182 ಜನರು ಈ ವರೆಗೂ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಜಿಲ್ಲೆಯಲ್ಲಿ ಬುಧವಾರ ದೃಢಪಟ್ಟ 12 ಸೋಂಕಿತರ ಪೈಕಿ, ಗಂಗಾವತಿ ತಾಲೂಕಿನ ಮರ್ಲಾನಹಳ್ಳಿಯ 20 ವರ್ಷದ ಯುವಕ, ಹಿರೇ ಜಂತಕಲ್‌ನ 19 ವರ್ಷದ ಯುವಕ, ಗೌರಮ್ಮ ಕ್ಯಾಂಪ್‌ನ 19 ವರ್ಷದ ಯುವತಿ, ಯಲಬುರ್ಗಾ ತಾಲೂಕಿನ ಮಂಗಳೂರಿನ 24 ವರ್ಷದ ಯುವಕ, ಕೊಪ್ಪಳದ 41 ವರ್ಷದ ಇಬ್ಬರು ವ್ಯಕ್ತಿಗಳು, ಭಾಗ್ಯನಗರದ 26 ವರ್ಷದ ಯುವಕ, ಗಂಗಾವತಿಯ 41 ವರ್ಷದ ವ್ಯಕ್ತಿ, ಕೊಪ್ಪಳ ಬಿ.ಟಿ. ಪಾಟೀಲ್ ನಗರದ 24 ವರ್ಷದ ಯುವಕ, ಗಂಗಾವತಿಯ 59 ವರ್ಷದ ಪುರುಷ, 47 ವರ್ಷದ ಮಹಿಳೆ ಸೇರಿ ಒಟ್ಟು 12 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಇವರಲ್ಲಿ 7 ಜನರು ಸೋಂಕಿತನ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಕ್ಕೆ ಬಂದಿದ್ದರೆ, ಓರ್ವ ಬೆಂಗಳೂರಿನಿಂದ ಆಗಮಿಸಿದ್ದಾನೆ. ಉಳಿದವರ ಟ್ರಾವೆಲ್ ಹಿಸ್ಟರಿ ಪತ್ತೆ ಹಚ್ಚಲಾಗುತ್ತಿದೆ. ಇನ್ನೂ ಬುಧವಾರ ಆಸ್ಪತ್ರೆಗೆ 5 ಕೇಸ್‌ಗಳು ದಾಖಲಾಗಿದ್ದು, 41 ವ್ಯಕ್ತಿಗಳು ಸೋಂಕಿನಿಂದ ಗುಣಮುಖರಾದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಒಟ್ಟಾರೆ ಈ ವರೆಗೂ 182 ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

1362 ಜನರ ವರದಿ ಬಾಕಿ :
ಜಿಲ್ಲಾಡಳಿತ ಸೋಂಕಿನಿಂದ ಬಳಲುವ ವ್ಯಕ್ತಿಗಳನ್ನು ಪತ್ತೆ ಮಾಡುತ್ತಿದ್ದು, ಈ ವರೆಗೂ 15,879 ಜನರ ಸ್ವಾಬ್ ಪರೀಕ್ಷೆ ಮಾಡಿದೆ. ಇವರಲ್ಲಿ 14,517 ಜನರ ವರದಿ ನೆಗಟಿವ್ ಬಂದಿದೆ. ಇನ್ನೂ 1362 ಜನರ ಸ್ವಾಬ್ ವರದಿ ಬರಬೇಕಿದೆ.

ಟಾಪ್ ನ್ಯೂಸ್

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.