ಫಲಿತಾಂಶದ ಗುಣಮಟ್ಟದಲ್ಲಿ ಗಮನಾರ್ಹ ಏರಿಕೆ: ಡಾ| ಆಳ್ವ

ಪಿಯುಸಿ: ಆಳ್ವಾಸ್‌ ಪ.ಪೂ. ಕಾಲೇಜಿಗೆ ಶೇ. 99.06

Team Udayavani, Jul 16, 2020, 6:35 AM IST

ಫಲಿತಾಂಶದ ಗುಣಮಟ್ಟದಲ್ಲಿ ಗಮನಾರ್ಹ ಏರಿಕೆ: ಡಾ| ಆಳ್ವ

ಮೂಡುಬಿದಿರೆ: ಪಿಯುಸಿ ಪರೀಕ್ಷೆಗೆ ಹಾಜರಾದ ಆಳ್ವಾಸ್‌ ಪದವಿ ಪೂರ್ವ ಕಾಲೇಜಿನ 2,779 ವಿದ್ಯಾರ್ಥಿಗಳ ಪೈಕಿ 2,753 ಮಂದಿ ಉತ್ತೀರ್ಣರಾಗಿ ಶೇ. 99.06 ಫಲಿತಾಂಶ ಬಂದಿದೆ. ರಾಜ್ಯದ ಟಾಪ್‌10ರಲ್ಲಿ ಆಳ್ವಾಸ್‌ನ 24 ಮಂದಿ ಇದ್ದಾರೆ ಎಂದು ಆಳ್ವಾಸ್‌ ಎಜುಕೇಶನ್‌ ಫೌಂಡೇಶನ್‌ನ ಅಧ್ಯಕ್ಷ ಡಾ| ಮೋಹನ ಆಳ್ವ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ವಿಜ್ಞಾನ ವಿಭಾಗದ 2,229 ಮಂದಿಯ ಪೈಕಿ 2,209 (ಶೇ. 99.10), ವಾಣಿಜ್ಯ ವಿಭಾಗದ 502 ಮಂದಿಯ ಪೈಕಿ 496 (ಶೇ. 98.80) ಹಾಗೂ ಕಲಾ ವಿಭಾಗದ ಎಲ್ಲ 48 ಮಂದಿ (ಶೇ. 100) ಉತ್ತೀರ್ಣರಾಗಿದ್ದಾರೆ.

1,767 ಡಿಸ್ಟಿಂಕ್ಷನ್‌, 2,658 ಪ್ರಥಮ, 74 ದ್ವಿತೀಯ, 21 ಮಂದಿ ತೃತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.
ಅನರ್ಘ್ಯಾ ಕೆ. (ಬೆಳ್ತಂಗಡಿ), ರಘುವೀರ ಮಠದ್‌ (ಧಾರವಾಡ), ಲಿಶಾನ್‌ ಎ.ಎ. (ಕೊಡಗು) ಅವರು ವಿಜ್ಞಾನ ವಿಭಾಗದಲ್ಲಿ 592 ಅಂಕ ಗಳಿಸಿ ದ.ಕ. ಜಿಲ್ಲೆಯಲ್ಲಿ ಮೊದಲ ಸ್ಥಾನದಲ್ಲಿದ್ದರೆ, ಕಾಮರ್ಸ್‌ನಲ್ಲಿ ಹರ್ಷ ಜೆ. ಆಚಾರ್ಯ 593 ಅಂಕ ಗಳಿಸಿ ಜಿಲ್ಲೆಯಲ್ಲಿ ದ್ವಿತೀಯ ಸ್ಥಾನದಲ್ಲಿದ್ದಾರೆ. ಒಟ್ಟು 747 ಪೇಪರ್‌ಗಳಲ್ಲಿ 100 ಅಂಕಗಳು ಬಂದಿವೆ. (ಕನ್ನಡ 5, ಹಿಂದಿ 1, ಸಂಸ್ಕೃತ 16, ಫಿಸಿಕ್ಸ್‌ 21, ಕೆಮಿಸ್ಟ್ರಿ 15, ಮ್ಯಾಥಮ್ಯಾಟಿಕ್ಸ್‌ 298, ಬಯೋಲಜಿ 55, ಕಂಪ್ಯೂಟರ್‌ ಸೈನ್ಸ್‌ 46, ಸ್ಟಾಟಿಸ್ಟಿಕ್ಸ್‌ 75, ಇಕಾನಾಮಿಕ್ಸ್‌ 22, ಬಿಸಿನೆಸ್‌ ಸ್ಟಡೀಸ್‌ 45, ಅಕೌಂಟೆನ್ಸಿ 94 ಹಾಗೂ ಬೇಸಿಕ್‌ ಮ್ಯಾಥ್ಸ್ 54).

ಗುಣಮಟ್ಟದಲ್ಲಿ ಗಮನಾರ್ಹ ಏರಿಕೆ
ಫಲಿತಾಂಶದ ಗುಣಮಟ್ಟದಲ್ಲಿ ಗಮನಾರ್ಹ ಏರಿಕೆಯಾಗಿದ್ದು 747ರಷ್ಟು ಪೇಪರ್‌ಗಳಲ್ಲಿ 100 ಅಂಕಗಳು ಪ್ರಾಪ್ತವಾಗಿವೆ. ವಿದ್ಯಾರ್ಥಿಗಳು ಎಸೆಸೆಲ್ಸಿಯಲ್ಲಿ ಪಡೆದ ಅಂಕಗಳಿಗಿಂತ ಪಿಯುಸಿಯಲ್ಲಿ ಶೇ. 10ರಿಂದ 20ರ ವರೆಗೆ ಹೆಚ್ಚಿನ ಅಂಕ ಪಡೆದಿದ್ದಾರೆ ಎಂಬುದು ನಿಜಕ್ಕೂ ಖುಷಿ ತಂದ ವಿಚಾರ’ ಎಂದು ಡಾ| ಮೋಹನ ಆಳ್ವ ಹರ್ಷ ವ್ಯಕ್ತಪಡಿಸಿದರು.

ಪ್ರಾಚಾರ್ಯ ರಮೇಶ ಶೆಟ್ಟಿ, ಕಾಮರ್ ಡೀನ್‌ ಪ್ರಶಾಂತ್‌ ಎಂ.ಡಿ., ಆರ್ಟ್ಸ್ ಡೀನ್‌ ವೇಣುಗೋಪಾಲ ಶೆಟ್ಟಿ, ಪಿಆರ್‌ಒ ಡಾ| ಪದ್ಮನಾಭ ಶೆಣೈ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

1

Daily Horoscope: ಶುಭಸೂಚನೆಗಳೊಂದಿಗೆ ದಿನಾರಂಭಗೊಳ್ಳಲಿದೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ತಾಪಮಾನದಲ್ಲಿ ಏರಿಕೆ; ಮುಂಜಾಗ್ರತಾ ಕ್ರಮವಾಗಿ ವೆನ್ಲಾಕ್‌ ನಲ್ಲಿ 6 ಬೆಡ್‌ ಮೀಸಲು

D.K ತಾಪಮಾನದಲ್ಲಿ ಏರಿಕೆ; ಮುಂಜಾಗ್ರತಾ ಕ್ರಮವಾಗಿ ವೆನ್ಲಾಕ್‌ ನಲ್ಲಿ 6 ಬೆಡ್‌ ಮೀಸಲು

May 9: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಮೊದಲ ತಂಡದಿಂದ ಹಜ್‌ ಯಾತ್ರೆ

May 9: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಮೊದಲ ತಂಡದಿಂದ ಹಜ್‌ ಯಾತ್ರೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

1

Daily Horoscope: ಶುಭಸೂಚನೆಗಳೊಂದಿಗೆ ದಿನಾರಂಭಗೊಳ್ಳಲಿದೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.