ಪೊಲೀಸರನ್ನು ಕೊಲ್ಲಲು ವಿಕಾಸ್ ದುಬೆ ಆದೇಶಿಸಿದ್ದ
Team Udayavani, Jul 16, 2020, 9:47 AM IST
ಕಾನ್ಪುರ: “ನೀವು ಗುಂಡು ಹಾರಿಸಿ ಪೊಲೀಸರನ್ನು ಹತ್ಯೆ ಮಾಡಬೇಕು. ಇಲ್ಲದಿದ್ದರೆ ನಿಮ್ಮನ್ನು ನಾನು ಕೊಲ್ಲುತ್ತೇನೆ’ ಎಂದು ಕುಖ್ಯಾತ ಪಾತಕಿ ವಿಕಾಸ್ ದುಬೆ ಬೆದರಿಕೆಯೊಡ್ಡಿದ್ದನು’ ಎಂದು ಆತನ ಸಹಚರ ಶಕ್ತಿಕಾಂತ್ ಪಾಂಡೆ ತಿಳಿಸಿದ್ದಾನೆ.
ಪೊಲೀಸರ ಹತ್ಯೆ ಪ್ರಕರಣದಲ್ಲಿ ಮಂಗಳವಾರ ಸೆರೆ ಸಿಕ್ಕಿರುವ ದುಬೆ ಸಹಚರನಾದ ಶಕ್ತಿಕಾಂತ್ ಪಾಂಡೆ ವಿಚಾರಣೆ ವೇಳೆ, ಈ ಕೃತ್ಯದಲ್ಲಿ ತಾನು ಭಾಗಿಯಾಗಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ.
“ನನ್ನನ್ನು ಮುಗಿಸಲು ಪೊಲೀಸರು ಬಿಕ್ರು ಗ್ರಾಮಕ್ಕೆ ಬರುತ್ತಿರುವುದರ ಕುರಿತು ಪೊಲೀಸ್ ಠಾಣೆಯಿಂದ ಮಾಹಿತಿ ಬಂದಿದೆ. ಹೀಗಾಗಿ ಪೊಲೀಸರನ್ನು ಕೊಲ್ಲಬೇಕು’ ಎಂದು ಅತ ನಮಗೆ ಆದೇಶಿಸಿದ್ದನು. ಎಲ್ಲ ಸಹಚರರೊಂದಿಗೆ ಸಭೆ ನಡೆಸಿ, ಶಸ್ತ್ರಾಸ್ತ್ರಗಳನ್ನು ಪೂರೈಸಿದ್ದನು. ಅಲ್ಲದೆ, ಪೊಲೀಸರಿಂದ ರೈಫಲ್, ಗನ್ಗಳನ್ನು ಲೂಟಿ ಮಾಡುವಂತೆ ಹೇಳಿದ್ದನು ಎಂದು ಆರೋಪಿ ತಿಳಿಸಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
MUST WATCH
ಹೊಸ ಸೇರ್ಪಡೆ
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?