ಭಾರತೀಯ ಕ್ರಿಕೆಟಿಗನ ಕ್ರೀಡಾಸ್ಫೂರ್ತಿಗೆ ವೆಸ್ಟ್‌ ಇಂಡೀಸ್‌ನ ಮಾಜಿ ವೇಗಿ ಫಿದಾ


Team Udayavani, Jul 20, 2020, 12:49 PM IST

ಭಾರತೀಯ ಕ್ರಿಕೆಟಿಗನ ಕ್ರೀಡಾಸ್ಫೂರ್ತಿಗೆ ವೆಸ್ಟ್‌ ಇಂಡೀಸ್‌ನ ಮಾಜಿ ವೇಗಿ ಫಿದಾ

ಹೊಸದಿಲ್ಲಿ: ಇದು ಮೊದಲ ಸಲ “ಫ್ಯಾಬ್‌ ಫೈವ್‌’ ಖ್ಯಾತಿಯ ಭಾರತ ತಂಡಕ್ಕೆ ಬೌಲಿಂಗ್‌ ಮಾಡಿದ ವಿಂಡೀಸ್‌ ವೇಗಿಯೊಬ್ಬನ ಅನುಭವ ಕಥನ. ತನ್ನ ಓವರಿನಲ್ಲಿ ಹ್ಯಾಟ್ರಿಕ್‌ ಬೌಂಡರಿ ಬಾರಿಸಿದ ಭಾರತದ ಬ್ಯಾಟ್ಸ್‌ಮನ್‌ ಓರ್ವ ಪಂದ್ಯದ ಬಳಿಕ ಧೈರ್ಯ ತುಂಬಿದ ವಿಶಿಷ್ಟ ವಿದ್ಯಮಾನ. ಅಂದಹಾಗೆ, ವಿಂಡೀಸಿನ ಆ ವೇಗಿ ಟಿನೊ ಬೆಸ್ಟ್‌. ಬ್ಯಾಟ್ಸ್‌ಮನ್‌ ಬೇರೆ ಯಾರೂ ಅಲ್ಲ, “ಗೋಡೆ’ ಖ್ಯಾತಿಯ ರಾಹುಲ್‌ ದ್ರಾವಿಡ್‌!

“ಅದು ಶ್ರೀಲಂಕಾದಲ್ಲಿ ನಡೆದ 2005ರ ತ್ರಿಕೋನ ಸರಣಿ. ನಾನು ಮೊದಲ ಸಲ ಬಲಿಷ್ಠ ಬ್ಯಾಟಿಂಗ್‌ ಸರದಿಗೆ ಬೌಲಿಂಗ್‌ ಮಾಡಲಿಳಿದಿದ್ದೆ. ಆಗ ದ್ರಾವಿಡ್‌ ನನಗೆ ಹ್ಯಾಟ್ರಿಕ್‌ ಬೌಂಡರಿಯ ರುಚಿ ತೋರಿಸಿದರು. ಸಹಜವಾಗಿಯೇ ನಾನು ಧೈರ್ಯ ಕಳೆದುಕೊಂಡೆ. ಆದರೆ ಆ ಪಂದ್ಯದ ಬಳಿಕ ನಡೆದ ಘಟನೆಯನ್ನು ನಾನು ಮರೆಯುವಂತಿಲ್ಲ…’ ಎಂದು ಟಿನೊ ಬೆಸ್ಟ್‌ ಸಂದರ್ಶನವೊಂದರಲ್ಲಿ ಹೇಳಿದ್ದಾರೆ.

“ಆಗ ದ್ರಾವಿಡ್‌ ನನ್ನ ಬಳಿ ಬಂದು ಧೈರ್ಯ ತುಂಬುವ ಕೆಲಸ ಮಾಡಿದರು. ಯಂಗ್‌ ಮ್ಯಾನ್‌, ನಾನು ನಿಮ್ಮ ಸಾಮರ್ಥ್ಯವನ್ನು ಮೆಚ್ಚುತ್ತೇನೆ. ಇದ‌ನ್ನು ನೀವು ಕಳೆದುಕೊಳ್ಳಬಾರದು. ನಿಮ್ಮ ಎಸೆತಗಳಿಗೆ ಬೌಂಡರಿ ಬೀಳಬಹುದು, ಆದರೆ ಇಲ್ಲಿಗೇ ನಿಲ್ಲಬಾರದು… ಎಂದು ದ್ರಾವಿಡ್‌ ಸಲಹೆ ನೀಡಿದರು. ಇದು ನಿಜವಾದ ಕ್ರೀಡಾಸ್ಫೂರ್ತಿ. ಭಾರತೀಯರ ಈ ಗುಣವನ್ನು ನಾನು ಯಾವತ್ತೂ ಮೆಚ್ಚುತ್ತೇನೆ. ಒಮ್ಮೆ ಯುವರಾಜ್‌ ಸಿಂಗ್‌ ನನಗೊಂದು ಬ್ಯಾಟ್‌ ನೀಡಿದ್ದರು. ನನಗೆ ಭಾರತೀಯ ಕ್ರಿಕೆಟಿಗರ ಮೇಲೆ ಪ್ರೀತಿ ಜಾಸ್ತಿ’ ಎಂದು ಟಿನೊ ಬೆಸ್ಟ್‌ ಹೇಳಿದರು.

ಭಾರತೀಯರೆಂದರೆ ಇಷ್ಟ
“ಭಾರತೀಯ ಕ್ರಿಕೆಟಿಗರೆಲ್ಲ ಒಳ್ಳೆಯವರು. ತಮಗೆ 1.5 ಬಿಲಿಯನ್‌ ಜನರ ಬೆಂಬಲವಿದೆ ಎಂಬ ರೀತಿಯಲ್ಲಿ ಅವರು ವರ್ತಿಸುವುದೇ ಇಲ್ಲ. ತುಂಬ ವಿನಮ್ರ ಸ್ವಭಾವದವರು. ಅವರು ಕ್ರೀಡೆಗೆ ಕೊಡುವ ಗೌರವ ದೊಡ್ಡದು. ನನಗಿದು ಬಹಳ ಇಷ್ಟ…’ ಎಂದು ವಿಂಡೀಸ್‌ ವೇಗಿ ಗುಣಗಾನ ಮಾಡಿದರು.

ಟಾಪ್ ನ್ಯೂಸ್

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.