Shirva: ಸಮಾಜ ಸೇವಕ Anantraya Shenoy ನೇತ್ರತ್ವದಲ್ಲಿ Aati Amavasya ಕಷಾಯ ವಿತರಣೆ
Team Udayavani, Jul 20, 2020, 3:21 PM IST
ಶಿರ್ವ ದ ಸಮಾಜ ಸೇವಕ ಅನಂತ್ರಾಯ ಶೆಣೈ ನೇತ್ರತ್ವದಲ್ಲಿ ಆಟಿ ಅಮಾವಾಸ್ಯೆ ಯಂದು ಕೋವಿಡ್ ನಿಯಮ ಪಾಲನೆಯೊಂದಿಗೆ ಹಾಲೆ ಮರದ ಕಷಾಯ ವಿತರಿಸಲಾಯಿತು. ಸ್ಯಾನಿಟೈಸರ್ ಬಳಸಿಕೊಂಡು ಸಾಮಾಜಿಕ ಅಂತರದೊಂದಿಗೆ ಜನರು ಜಾತಿ ಮತ ಭೇದವಿಲ್ಲದೆ ಮುಂಜಾನೆ 5 ಗಂಟೆಯಿಂದಲೇ ಕಷಾಯ ಪಡೆದುಕೊಂಡರು. ಮಾಸ್ಕ್ ಬಳಸಿಕೊಂಡು ಬಾಟಲಿಯಲ್ಲಿ ಕಷಾಯ ನೀಡುವ ವ್ಯವಸ್ಥೆ ಕಲ್ಪಿಸಲಾಗಿತ್ತು.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ