ಅಕ್ರಮ ಶಾಲಾ ಕಟ್ಟಡ ತೆರವುಗೊಳಿಸಲು ಒತ್ತಾಯ


Team Udayavani, Jul 22, 2020, 12:01 PM IST

ಅಕ್ರಮ ಶಾಲಾ ಕಟ್ಟಡ ತೆರವುಗೊಳಿಸಲು ಒತ್ತಾಯ

ಹಗರಿಬೊಮ್ಮನಹಳ್ಳಿ: ಪಟ್ಟಣದಲ್ಲಿ ಅಕ್ರಮವಾಗಿ ಸರಕಾರಿ ಜಮೀನಿನಲ್ಲಿ ಶಾಲೆ ನಿರ್ಮಿಸಿರುವುದನ್ನು ತೆರವುಗೊಳಿಸಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್‌ ಮುಖಂಡರು, ಜನಪ್ರತಿನಿಧಿ ಗಳು ಸೇರಿದಂತೆ ವಿವಿಧ ಸಂಘಟನೆಯ ಪದಾಧಿಕಾರಿಗಳು ತಹಶೀಲ್ದಾರ್‌ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

ಕಾಂಗ್ರೆಸ್‌ ಬ್ಲಾಕ್‌ ಮಾಜಿ ಅಧ್ಯಕ್ಷ ಮುಟುಗನಹಳ್ಳಿ ಕೊಟ್ರೇಶ್‌ ಮಾತನಾಡಿ, ಪಟ್ಟಣದ ನೋಬೆಲ್‌ ಎಜ್ಯುಕೇಷನ್‌ ಟ್ರಸ್ಟ್‌ 44 ಸೆಂಟ್ಸ್‌ ಸರಕಾರಿ ಜಮೀನಿನ ಜಾಗದಲ್ಲಿ ಅತಿಕ್ರಮವಾಗಿ ಕಟ್ಟಡ ನಿರ್ಮಿಸಿದ್ದು, ಕೂಡಲೆ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಜರುಗಿಸಿ ತೆರವುಗೊಳಿಸಬೇಕು. ಚಿಂತ್ರಪಳ್ಳಿಗೆ ಸೇರಿದ ಸ.ನಂ.409/ಎ.ನ ಒಟ್ಟು 5.92 ಎಕರೆ ಪ್ರದೇಶದಲ್ಲಿ 44 ಸೆಂಟ್ಸ್‌ನಷ್ಟು ಜಮೀನು ಪಹಣಿಯಲ್ಲಿ ಗ್ರಾಮನತ್ತು ಎಂದೇ ಇದೆ. ಆದರೆ, ಸಂಸ್ಥೆಯ ಅಧ್ಯಕ್ಷ ಮಾಜಿ ಶಾಸಕ ಸಿರಾಜ್‌ಶೇಖ್‌ ಸೋನಿಯಾಗಾಂಧಿ ನಗರದಲ್ಲಿ ಉದ್ಯಾನಕ್ಕೆ ಮೀಸಲಿರಿಸಿದ್ದ ನಿವೇಶನದಲ್ಲಿ ಅಕ್ರಮವಾಗಿ ಕಟ್ಟಡ ನಿರ್ಮಿಸಿದ್ದಾರೆ. ಕೂಡಲೇ ಸಿರಾಜ್‌ಶೇಖ್‌ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದರು.

ತಾಪಂ ಸಾಮಾಜಿಕ ನ್ಯಾಯಸಮಿತಿ ಅಧ್ಯಕ್ಷ ಬುಡ್ಡಿ ಬಸವರಾಜ ಮಾತನಾಡಿ, ಮಾಜಿ ಶಾಸಕ ಸಿರಾಜ್‌ಶೇಕ್‌ ಸರಕಾರಕ್ಕೆ ವಂಚಿಸಿ ಶಾಲಾ ಕಟ್ಟಡ ನಿರ್ಮಿಸಿದರ ವಿರುದ್ಧ ಕೂಡಲೇ ಕ್ರಮ ಜರುಗಿಸಬೇಕು. ಪುರಸಭೆ ಪರವಾನಗಿ ಪಡೆಯದೆ ಕುಡಿಯುವ ನೀರನ್ನು ಅಕ್ರಮವಾಗಿ ಪಡೆದುಕೊಂಡಿದ್ದಾರೆ. ಯಾವುದೇ ವ್ಯಕ್ತಿ ಸರಕಾರಿ ಜಮೀನನ್ನು ಅಕ್ರಮವಾಗಿ ಹೊಂದುವುದು ಸೂಕ್ತವಲ್ಲ. ಸರಕಾರಿ ಜಮೀನಿನಲ್ಲಿ ಅಕ್ರಮವಾಗಿ ನಿರ್ಮಿಸಿದ ಕಟ್ಟಡವನ್ನು ಕೂಡಲೇ ತೆರವುಗೊಳಿಸಬೇಕು ಎಂದು ಆಗ್ರಹಿಸಿದರು.

ಜಿಪಂ ಮಾಜಿ ಸದಸ್ಯ ಅಕ್ಕಿ ತೋಟೇಶ್‌ ತಹಶೀಲ್ದಾರ್‌ ಆಶಪ್ಪ ಪೂಜಾರ್‌, ಪುರಸಭೆ ಮುಖ್ಯಾಧಿಕಾರಿ ಕೃಷ್ಣನಾಯ್ಕಗೆ ಮನವಿ ಸಲ್ಲಿಸಿದರು. ಮಾಜಿ ಸದಸ್ಯ ಹೆಗ್ಗಾಳ್‌ ರಾಮಣ್ಣ, ವಾಲ್ಮೀಕಿ ಮಹಾಸಭಾದ ತಾಲೂಕು ಉಪಾಧ್ಯಕ್ಷ ಕನ್ನಿಹಳ್ಳಿ ಚಂದ್ರಶೇಖರ, ಕೆಪಿಸಿಸಿ ಎಸ್ಟಿ ಘಟಕದ ಉಪಾಧ್ಯಕ್ಷ ಪವಾಡಿ ಹನುಮಂತಪ್ಪ ಮಾತನಾಡಿದರು.

ಜಿಪಂ ಮಾಜಿ ಸದಸ್ಯ ಎಚ್‌. ಭೀಮಪ್ಪ, ವಿಎಸ್‌ಎಸ್‌ಎನ್‌ ನಿರ್ದೇಶಕ ಹುಡೇದ್‌ ಗುರುಬಸವರಾಜ, ರೈತ ಸಂಘದ ಅಧ್ಯಕ್ಷ ಹತ್ತಿ ಅಡಿವೆಪ್ಪ, ಪುರಸಭೆ ಸದಸ್ಯ ಹಂಚಿನಮನಿ ಹನುಮಂತಪ್ಪ, ಮರಿಯಮ್ಮನಹಳ್ಳಿ ಪಪಂ ಅಧ್ಯಕ್ಷ ವಿಷ್ಣುನಾಯ್ಕ, ಸದಸ್ಯ ಹಾದಿಮನಿ, ತಾಪಂ ಮಾಜಿ ಸದಸ್ಯ ಶಿವಕುಮಾರ, ವಕೀಲ ಗೋಣಿಬಸಪ್ಪ, ಮುಖಂಡರಾದ ತೆಲಿಗಿ ನೆಲ್ಲು ಇಸ್ಮಾಯಿಲ್‌, ಗೌರಜ್ಜನವರ ಗಿರೀಶ್‌, ಸೋಗಿ ಕೊಟ್ರೇಶ, ಆನಂದೇವನಹಳ್ಳಿ ಪ್ರಭು, ಸೈಯದ್‌ ಇರ್ಪಾನ್‌, ಬುಡೇನ್‌ಸಾಬ್‌, ಸತ್ಯಣ್ಣ, ರಮೇಶ ಇತರರಿದ್ದರು.

ಟಾಪ್ ನ್ಯೂಸ್

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌

dvs

Bellary; ಸಿದ್ದರಾಮಯ್ಯ ಹುಚ್ಚು ರಾಜಕಾರಣಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ: ಸದಾನಂದ ಗೌಡ

Bellary; ದಲಿತಕೇರಿಯಲ್ಲಿ ಒಡಾಡಿ ಶ್ರೀರಾಮುಲು ಪರ ಮತಯಾಚನೆ ಮಾಡಿದ ಯದುವೀರ್ ಒಡೆಯರ್

Bellary; ದಲಿತಕೇರಿಯಲ್ಲಿ ಒಡಾಡಿ ಶ್ರೀರಾಮುಲು ಪರ ಮತಯಾಚನೆ ಮಾಡಿದ ಯದುವೀರ್ ಒಡೆಯರ್

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಎಸಿ ಗ್ಯಾಸ್‌ ಸ್ಫೋಟ; ಐವರಿಗೆ ಗಾಯ, ಒಬ್ಬರ ಸ್ಥಿತಿ ಗಂಭೀರ

ಎಸಿ ಗ್ಯಾಸ್‌ ಸ್ಫೋಟ; ಐವರಿಗೆ ಗಾಯ, ಒಬ್ಬರ ಸ್ಥಿತಿ ಗಂಭೀರ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Gadag; Vinay came from England and voted

Gadag; ಇಂಗ್ಲೆಂಡ್‌ನಿಂದ ಆಗಮಿಸಿ ಮತದಾನ ಮಾಡಿದ ಗದಗದ ವಿನಯ್

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

Mangaluru Airport; 40.40 ಲಕ್ಷ ರೂ. ಮೌಲ್ಯದ ಚಿನ್ನ ವಶ

Mangaluru Airport; 40.40 ಲಕ್ಷ ರೂ. ಮೌಲ್ಯದ ಚಿನ್ನ ವಶ

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.