ಕೋವಿಡ್ ಸಾವಿನ ಸಂಖ್ಯೆ ಫ್ರಾನ್ಸ್ ಹಿಂದಿಕ್ಕಿದ ಭಾರತ; ಸೋಂಕಿತರು 13ಲಕ್ಷಕ್ಕೆ ಏರಿಕೆ!

ಕಳೆದ 24ಗಂಟೆಯಲ್ಲಿ ಕೋವಿಡ್ 19 ವೈರಸ್ ಗೆ 740 ಮಂದಿ ಸಾವನ್ನಪ್ಪಿರುವುದಾಗಿ ಆರೋಗ್ಯ ಸಚಿವಾಲಯದ ವರದಿ ತಿಳಿಸಿದೆ.

Team Udayavani, Jul 24, 2020, 9:07 PM IST

ಕೋವಿಡ್ ಸಾವಿನ ಸಂಖ್ಯೆ ಫ್ರಾನ್ಸ್ ಹಿಂದಿಕ್ಕಿದ ಭಾರತ; ಸೋಂಕಿತರು 13ಲಕ್ಷಕ್ಕೆ ಏರಿಕೆ!

ನವದೆಹಲಿ:ಭಾರತದಲ್ಲಿ ಕೋವಿಡ್ 19 ವೈರಸ್ ಸೋಂಕಿತರ ಸಂಖ್ಯೆ 13 ಲಕ್ಷ ದಾಟಿರುವುದಾಗಿ ಕೇಂದ್ರ ಸರ್ಕಾರದ ಅಂಕಿ ಅಂಶ ತಿಳಿಸಿದೆ. ಅಲ್ಲದೇ ಕೋವಿಡ್ 19 ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಭಾರತ ಶುಕ್ರವಾರ ಫ್ರಾನ್ಸ್ ಅನ್ನು ಹಿಂದಿಕ್ಕಿದೆ. ಈವರೆಗೆ ಕೋವಿಡ್ 19 ಸಾವನ್ನಪ್ಪಿದ್ದವರ ಸಂಖ್ಯೆ 30 ಸಾವಿರ ದಾಟಿದೆ ಎಂದು ವರದಿ ಹೇಳಿದೆ.

ಜಗತ್ತಿನಲ್ಲಿ ಕೋವಿಡ್ ಸೋಂಕಿಗೆ ತುತ್ತಾಗಿ ಅತೀ ಹೆಚ್ಚು ಮಂದಿ ಸಾವನ್ನಪ್ಪಿದ್ದ ದೇಶಗಳ ಪಟ್ಟಿಯಲ್ಲಿ ಭಾರತ ಆರನೇ ಸ್ಥಾನ ಪಡೆದುಕೊಂಡಿದೆ. ಅಮೆರಿಕ, ಬ್ರೆಜಿಲ್, ಬ್ರಿಟನ್, ಮೆಕ್ಸಿಕೋ ಮತ್ತು ಇಟಲಿ ನಂತರ ಭಾರತ ಸ್ಥಾನ ಪಡೆದಿದೆ.ಭಾರತದಲ್ಲಿ ಈವರೆಗೆ ಕೋವಿಡ್ 19 ವೈರಸ್ ಸೋಂಕಿತರ ಸಂಖ್ಯೆ 13,06,002ಕ್ಕೆ ಏರಿಕೆಯಾಗಿದೆ. ಫ್ರಾನ್ಸ್ ನಲ್ಲಿ ಕೋವಿಡ್ 19 ಸಾವನ್ನಪ್ಪಿದ್ದವರ ಸಂಖ್ಯೆ 30,182.

ಮಹಾರಾಷ್ಟ್ರದಲ್ಲಿ 3,47,502 ಪ್ರಕರಣ, ತಮಿಳುನಾಡಿನಲ್ಲಿ 1,99,749 ಪ್ರಕರಣ ಮತ್ತು ದೆಹಲಿಯಲ್ಲಿ 1,27,364 ಪ್ರಕರಣ ವರದಿಯಾಗಿದೆ. ಕಳೆದ 24ಗಂಟೆಯಲ್ಲಿ ಕೋವಿಡ್ 19 ವೈರಸ್ ಗೆ 740 ಮಂದಿ ಸಾವನ್ನಪ್ಪಿರುವುದಾಗಿ ಆರೋಗ್ಯ ಸಚಿವಾಲಯದ ವರದಿ ತಿಳಿಸಿದೆ.

ಗುರುವಾರ ದೇಶದಲ್ಲಿ ಕಳೆದ 24ಗಂಟೆಯಲ್ಲಿ 45,720 ಕೋವಿಡ್ ಪ್ರಕರಣ ಪತ್ತೆಯಾಗಿದ್ದು, 1,129 ಮಂದಿ ಸಾವನ್ನಪ್ಪಿರುವ ಪ್ರಕರಣ ವರದಿಯಾಗಿತ್ತು.

ಟಾಪ್ ನ್ಯೂಸ್

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.