ನೆರವಿಗೆ ಧಾವಿಸಲು ಆಗ್ರಹ


Team Udayavani, Jul 25, 2020, 8:02 AM IST

ನೆರವಿಗೆ ಧಾವಿಸಲು ಆಗ್ರಹ

ಚನ್ನರಾಯಪಟ್ಟಣ: ಕೋವಿಡ್ ದಿಂದ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಲವು ಮಂದಿ ಉದ್ಯೋಗ ಕಳೆದುಕೊಂಡಿದ್ದು ಅವರ ನೆರವಿಗೆ ಸರ್ಕಾರ ಧಾವಿಸುವಂತೆ ಆಗ್ರಹಿಸಿ ಸಿಐಟಿಯು ಕಾರ್ಯಕರ್ತರು ಧರಣಿ ನಡೆಸಿದರು.

ಸಿಐಟಿಯು ಮುಖಂಡ ಮಂಜುನಾಥ ಮಾತನಾಡಿ, ಕೊರೊನಾಕ್ಕೆ ಮೊದಲು ಉದ್ಯಮಿ ಗಳು ಲಾಭ ಮಾಡಿಕೊಂಡಿದ್ದಾರೆ. ಕೋವಿಡ್ ಸಮಯದಲ್ಲೂ ಅವರಿಗೂ ತೊಂದರೆಯಾಗಿದೆ. ಆ ಮಾತ್ರಕ್ಕೆ ಕಾರ್ಮಿಕರನ್ನು ಉದ್ಯೋಗದಿಂದ ತೆಗೆದು ಬೀದಿಗೆ ತಳ್ಳುತ್ತಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.

ಗ್ರಾಮೀಣ ಭಾಗದಲ್ಲಿ ರೈತರ ಸ್ಥಿತಿ ಹೇಳ ತೀರದಂತಾಗಿದೆ. ನಗರ ಪ್ರದೇಶದಲ್ಲಿ ದಿನಕೂಲಿ ಮಾಡಿಕೊಂಡು ಬದುಕುತ್ತಿದ್ದವರ ಪರಿಸ್ಥಿತಿ ಚಿಂತಾಜನಕವಾಗಿದೆ. ಹಾಗಾಗಿ ಕಾರ್ಮಿಕರ ನೆರೆವಿಗೆ ಸರ್ಕಾರ ಧಾವಿಸಬೇಕು. ಕೂಡಲೇ ಸರ್ಕಾರ ಮಧ್ಯಪ್ರವೇಶ ಮಾಡದೆ ಹೋದರೆ ಆತ್ಮಹತ್ಯೆ ಹಾದಿಗೆ ಸಾಗುವ ಪರಿಸ್ಥಿತಿ ನಿರ್ಮಾಣ ಆಗಲಿದೆ ಎಂದು ಎಚ್ಚರಿಸಿದರು.

ರೈತರು, ಕಾರ್ಮಿಕರು ಸೇರಿ ಎಲ್ಲ ನಾಗರಿಕರಿಗೆ ಉಚಿತ ಚಿಕಿತ್ಸೆ ದೊರೆಯುವಂತೆ ನೋಡಿಕೊಳ್ಳಬೇಕು, ಆದಾಯ ತೆರಿಗೆ ವ್ಯಾಪ್ತಿಗೆ ಒಳಪಡದ ಹಲವು ದೇಶದಲ್ಲಿ ಅಲ್ಲಿನ ನಾಗರಿಕರಿಗೆ ಕೊರೊನಾ ಮುಗಿಯುವವರೆಗೆ ಮಾಸಿಕ 7 ಸಾವಿರ ನೆರವು ನೀಡುತ್ತಿರುವುದಲ್ಲದೆ ಆಹಾರ ಧಾನ್ಯದ ಕಿಟ್‌ ಉಚಿತವಾಗಿ ನೀಡುತ್ತಿದೆ. ಇದೇ ರೀತಿ ದೇಶದಲ್ಲಿಯೂ ಮುಂದುವರಿ ಸಬೇಕು ಎಂದು ಆಗ್ರಹಿಸಿದರು. ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ತಹಶೀಲ್ದಾರ್‌ ಜೆ.ಬಿ.ಮಾರುತಿ ಅವರಿಗೆ ಮನವಿ ಸಲ್ಲಿಸಿದರು.

ಸಿಐಟಿಯು ಕರಿಯಪ್ಪ, ಬಿ.ಜೆ.ಮಂಜುನಾಥ, ಲೋಕೇಶ, ಕರ್ನಾಟಕ ಪ್ರಾಂತ್ಯ ರೈತ ಸಂಘದ ಮುಖಂಡ ವಾಸುದೇವ ಇದ್ದರು.

ಟಾಪ್ ನ್ಯೂಸ್

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.