ಇಳಿಮುಖದ ಹಾದಿಯಲ್ಲಿ ಸೋಂಕು


Team Udayavani, Jul 27, 2020, 8:24 AM IST

ಇಳಿಮುಖದ ಹಾದಿಯಲ್ಲಿ ಸೋಂಕು

ಸಾಂದರ್ಭಿಕ ಚಿತ್ರ

ಬೆಂಗಳೂರು: ಕಳೆದ ಕೆಲವು ದಿನಗಳಿಂದ ನಗರದಲ್ಲಿ ಏರುಗತಿಯಲ್ಲೇ ಸಾಗಿದ್ದ ಕೋವಿಡ್ ಸೋಂಕಿತರ ಪ್ರಮಾಣ ಭಾನುವಾರ ಇಳಿಕೆ ಕಂಡು ಬಂದಿದೆ. ಇದರ ಜತೆಗೆ ಸಾವಿನ ಪ್ರಮಾಣ ಕೂಡ ಶನಿವಾರದಷ್ಟೇ ಇದ್ದು ಶೇ.25.09 ಮಂದಿ ಚೇತರಿಸಿಕೊಳ್ಳುತ್ತಿದ್ದಾರೆ. ಭಾನುವಾರ ಹೊಸದಾಗಿ ಒಟ್ಟು 1,950 ಪ್ರಕರಣಗಳು ಕಂಡು ಬಂದಿದೆ. ಹಾಗೆಯೇ ಕೋವಿಡ್ ಸೋಂಕಿಗೆ 29 ಜನರು ಸಾವಿಗೀಡಾಗಿದ್ದಾರೆ.

ಕಳೆದ ಜು. 22 ರಿಂದಲೂ ನಗರದಲ್ಲಿ ಸೋಂಕಿತರ ಪ್ರಮಾಣ ಎರಡು ಸಾವಿರ ಸಂಖ್ಯೆ ದಾಟುತ್ತಲೆ ಇತ್ತು. ಜು. 22 ರಂದು 2,050 ಇದ್ದರೆ ಬಳಿಕ ಮೂರೆ ಮೂರು ದಿನದಲ್ಲೆ ಆ ಸಂಖ್ಯೆ 2,267 ಬಂದು ತಲುಪಿ ಬೆಂಗಳೂರಿಗರಲ್ಲಿ ಭಯ ಹುಟ್ಟು ಹಾಕಿತ್ತು. ಈಗ ಶನಿವಾರಕ್ಕೆ ಸೋಂಕಿತರ ಪ್ರಮಾಣ ಈಗ ಹೋಲಿಕೆ ಮಾಡಿದರೆ 86 ಮಂದಿ ಸೋಂಕಿತರು ಕಡಿಮೆ ಆಗಿದ್ದು ಸಣ್ಣ ಸಮಾಧಾನ ಉಂಟು ಮಾಡಿದೆ. ಈ ಮೂಲಕ ನಗರದಲ್ಲಿ ಒಟ್ಟಾರೆ ಸೋಂಕಿತ ಪ್ರಕರಣಗಳ ಸಂಖ್ಯೆ 45,453 ಏರಿಕೆಯಾಗಿದ್ದು 29 ಜನರು ಮರಣ ಹೊಂದುವುದರೊಂದಿಗೆ ಸೋಂಕು ಚಿಕಿತ್ಸೆ ಫಲಿಸದೇ ಮೃತಪಟ್ಟ ಸಂಖ್ಯೆ ಇದೀಗ 892ಕ್ಕೆ ಏರಿಕೆ ಆಗಿದೆ.

ಆದರೆ ಶುಕ್ರವಾರದಿಂದ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆ ಆಗುತ್ತಿರುವ ಸಂಖ್ಯೆಯಲ್ಲಿ ಏರುಗತಿ ಕಂಡು ಬರುತ್ತಿಲ್ಲ. ಶನಿವಾರ 686 ಜನರು ಮಾತ್ರ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಹಾಗೆಯೇ ಭಾನುವಾರದಂದು 647 ಮಂದಿ ಮಾತ್ರ ಕೋವಿಡ್‌-19 ನಿಂದ ಚೇತರಿಸಿಕೊಂಡು ಬಿಡುಗಡೆ ಆಗಿದ್ದಾರೆ. ಈ ಮೂಲಕ ಕೊರೊನಾದಿಂದ ಗುಣಮುಖರಾಗಿ ಬಿಡುಗಡೆಯಾದವರ ಸಂಖ್ಯೆ 11,405ಕ್ಕೆ ಏರಿದೆ. ಒಟ್ಟು 33,156 ಸಕ್ರಿಯ ಪ್ರಕರಣಗಳಲ್ಲಿ ಕೋವಿಡ್ ಸೋಂಕಿತರು ಆಸ್ಪತ್ರೆ, ಕೋವಿಡ್ ಆರೈಕೆ ಕೇಂದ್ರ ಹಾಗೂ ಮನೆಗಳಲ್ಲಿ ಆರೈಕೆಯಲ್ಲಿದ್ದಾರೆ.

ಕಳೆದ ಜು. 16 ರಿಂದ ಏರುಗತಿಯಲ್ಲೆ ಸಾಗಿದ್ದ ಸೋಂಕಿತರ ಪ್ರಮಾಣಕ್ಕೆ ಜು. 20 ರಂದು ಬ್ರೇಕ್‌ ಬಿದ್ದಿತು. ಆದರೆ ಮತ್ತೆ ಜು. 22 ರಿಂದ ಏರಿಕೆ ಆಗುತ್ತೆ ಸಾಗಿ ಜನರಲ್ಲಿ ಆತಂಕದ ಅಲೆ ಸೃಷ್ಟಿಸಿತು. ಕಳೆದರಡು ದಿನಗಳಿಂದಲೂ ಎರಡು ಸಾವಿರ ಮೇಲೆ ಇರುತ್ತಿದ್ದ ಸೋಂಕಿತರ ಪ್ರಮಾಣ ಈಗ 1950ಕ್ಕೆ ತಲುಪಿದ್ದು ಸ್ವಲ್ಪ ಮಟ್ಟಿಗೆ ನೆಮ್ಮದಿ ತಂದಿದೆ.

647 ಮಂದಿ ಮನೆಗೆ: ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆ ಸೇರುತ್ತಿರುವವರ ಸಂಖ್ಯೆಯಲ್ಲಿ ಹೇಳಿಕೊಳ್ಳುವಷ್ಟು ಸುಧಾರಣೆ ಆಗಿಲ್ಲ. ಸೋಂಕಿನಿಂದ ಚೇತರಿಸಿಕೊಂಡು ಶನಿವಾರ 668 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದರು. ಭಾನುವಾರ 647 ಮಂದಿ ಮಾತ್ರ ಸೋಂಕಿನಿಂದ ಚೇತರಿಸಿಕೊಂಡು ಮನೆ ಸೇರಿದ್ದಾರೆ. ಇದರೊಂದಿಗೆ ಕೊರೊನಾದಿಂದ ಗುಣಮುಖರಾಗಿ ಬಿಡುಗಡೆಯಾದವರ ಒಟ್ಟು ಬಿಡುಗಡೆಯಾದವರ ಸಂಖ್ಯೆ ಇದೀಗ 11,405ಕ್ಕೆ ಏರಿಕೆ ಆಗಿದೆ. ಮತ್ತಷ್ಟು ಮಂದಿ ಚೇತರಿಸಿಕೊಳ್ಳುತ್ತಿದ್ದು, ಬಿಡುಗಡೆಯಾಗಲಿದ್ದಾರೆ.

ಟಾಪ್ ನ್ಯೂಸ್

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.