ಮಳೆಗೆ ಶಿವ ದೇವಾಲಯದ ಪ್ರವೇಶ ದ್ವಾರದ ಮೇಲಿನ ಕಲ್ಲು ಬಂಡೆ ಕುಸಿತ
ಲೋಕಪಾವನ ಪುಷ್ಕರಣಿ ಹತ್ತಿರದ ಪುರಾತನ ಶಿವನ ದೇಗುಲ
Team Udayavani, Jul 27, 2020, 12:48 PM IST
ಹೊಸಪೇಟೆ: ಹಂಪಿ ಲೋಕಪಾವನ ಪುಷ್ಕರಣಿ ಹತ್ತಿರ ಇರುವ ಪುರಾತನ ಶಿವ ದೇಗುಲ.
ಹೊಸಪೇಟೆ: ಸತತ ಮಳೆಗೆ ಐತಿಹಾಸಿಕ ಹಂಪಿ ವಿರೂಪಾಕ್ಷೇಶ್ವರ ಸ್ವಾಮಿ ದೇವಾಲಯದ ಹಿಂಭಾಗದಲ್ಲಿರುವ ಲೋಕಪಾವನ ಪುಷ್ಕರಣಿ ಸಮೀಪದ ಶಿಥಿಲ ಲೋಕೇಶ್ವರ (ಶಿವ) ದೇವಾಲಯದ ಪ್ರವೇಶ ದ್ವಾರದ ಮೇಲಿನ ಕಲ್ಲುಬಂಡೆಗಳು ಕುಸಿದು ಬಿದ್ದಿವೆ.
ವಿರೂಪಾಕ್ಷ ದೇವಾಲಯ ಹಾಗೂ ವಿದ್ಯಾರಣ್ಯಮಠದ ಹಿಂಭಾಗದಲ್ಲಿರುವ ಈ ಪುರಾತನ ದೇಗುಲ ನಿರ್ವಹಣೆ ಕೊರತೆಯಿಂದ ಶಿಥಿಲಗೊಂಡಿದೆ. ಇತ್ತೀಚಿಗೆ ಸುರಿದ
ಧಾರಾಕಾರ ಮಳೆಗೆ ದೇಗುಲದ ಪ್ರವೇಶ ದ್ವಾರದ ಮೇಲಿನ ಬೃಹತ್ ಕಲ್ಲು ಕಂಬಗಳು ಧರೆಗುರುಳಿವೆ. ಕಳೆದ ಹತ್ತಾರು ವರ್ಷಗಳ ಹಿಂದೆಯೇ ದೇಗುಲದ
ಹಿಂಭಾಗ ಕೂಡ ಕುಸಿದು ಬಿದ್ದಿದೆ.
ದೇಗುಲ ಶಿಥಿಲಗೊಂಡ ಬಗ್ಗೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಗಮನಕ್ಕೆ ತಂದರೂ ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆ ಪರಿಣಾಮ ಪುರಾತನ ದೇಗುಲ ಅವಸಾನದ ಅಂಚಿನಲ್ಲಿದೆ. ದಕ್ಷಿಣಕಾಶಿ ಖ್ಯಾತಿಯ ಹಂಪಿ ಪುಣ್ಯ ಕ್ಷೇತ್ರವನ್ನು ಪುರಾತತ್ವ ಇಲಾಖೆ ಕೇವಲ ಸ್ಮಾರಕಗಳ ಪಟ್ಟಿಗೆ ಸೇರಿಸುತ್ತಿದೆ ಹೊರತು ಸಂರಕ್ಷಣೆ ಮಾಡುವಲ್ಲಿ ಹಿಂದೆ ಬಿದ್ದಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ
ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್