ಮುಂದಿನ ಮೂರು ವರ್ಷಗಳಲ್ಲಿ ಮಾದರಿ ರಾಜ್ಯ ಮಾಡಲು ಪ್ರಯತ್ನಿಸುತ್ತೇನೆ: ಬಿಎಸ್ ಯಡಿಯೂರಪ್ಪ
Team Udayavani, Jul 27, 2020, 1:30 PM IST
ಬೆಂಗಳೂರು: ಕೋವಿಡ್-19 ಕಾಣಿಸಿಕೊಂಡು ರಾಜ್ಯದ ಅಭಿವೃದ್ಧಿ ಕಾರ್ಯಕ್ಕೆ ಕಂಟಕವಾಗಿ ಪರಿಣಮಿಸದ್ದು ನೋವುಂಟು ಮಾಡಿದೆ. ರಾಜ್ಯದ ಜನರ ಋಣ ತೀರಿಸಬೇಕಿದ್ದು, ಅದಕ್ಕಾಗಿ ಶ್ರಮಿಸಿ ಮುಂದಿನ ಮೂರು ವರ್ಷಗಳಲ್ಲಿ ಮಾದರಿ ರಾಜ್ಯ ಮಾಡಲು ಪ್ರಯತ್ನಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಸೋಮವಾರ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಲಾಕ್ ಡೌನ್ ಬಗ್ಗೆ ಚರ್ಚಿಸುವುದಿಲ್ಲ. ಕೋವಿಡ್ ನೊಂದಿಗೆ ಬದುಕಬೇಕಿದೆ. ಎಲ್ಲ ಜಿಲ್ಲಾಧಿಕಾರಿಗಳು ಸೋಂಕು ನಿಯಂತ್ರಣಕ್ಕೆ ಶ್ರಮವಹಿಸಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ನಾನು ಎಂದೂ ದ್ವೇಷದ ರಾಜಕಾರಣ ಮಾಡಿಲ್ಲ. ಟೀಕಿಸಿದವರನ್ನೂ ಗೌರವದಿಂದ ಕಾಣುತ್ತೇನೆ. ರಾಜ್ಯದ ಅಭಿವೃದ್ಧಿ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಕ್ರಮ ವಹಿಸಲಾಗುವುದು ಎಂದು ತಿಳಿಸಿದರು. ಇದರ ವೇಳೆ 10 ಮಂದಿ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
MUST WATCH
ಹೊಸ ಸೇರ್ಪಡೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ