ಬೀದರ್: ಜಿಲ್ಲೆಯಲ್ಲಿ 42 ಹೊಸ ಪಾಸಿಟಿವ್ ಪ್ರಕರಣ ; 80 ಪ್ರಕರಣ ಗುಣಮುಖ


Team Udayavani, Jul 27, 2020, 10:23 PM IST

ಬೀದರ್: ಜಿಲ್ಲೆಯಲ್ಲಿ 42 ಹೊಸ ಪಾಸಿಟಿವ್ ಪ್ರಕರಣ ; 80 ಪ್ರಕರಣ ಗುಣಮುಖ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೀದರ್: ಗಡಿ ಜಿಲ್ಲೆಯಲ್ಲಿ ಸೋಮವಾರವೂ ಕೋವಿಡ್ 19 ಸೋಂಕು ಅಬ್ಬರಿಸಿದೆ.

ಇಂದು ಜಿಲ್ಲೆಯಲ್ಲಿ ಹೊಸದಾಗಿ 42 ಜನರಲ್ಲಿ ಸೋಂಕು ಪಾಸಿಟಿವ್ ದೃಢಪಟ್ಟಿದೆ.

ಇದರೊಂದಿಗೆ ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ 1896ಕ್ಕೆ ಏರಿಕೆ ಆಗಿದೆ.

ಭಾಲ್ಕಿ ತಾಲೂಕಿನಲ್ಲಿ ಇಂದು ಅತಿ ಹೆಚ್ಚು 12 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದರೆ ಇನ್ನುಳಿದಂತೆ ಬೀದರ್ ತಾಲೂಕು 11, ಹುಮನಾಬಾದ್ – ಚಿಟಗುಪ್ಪ ತಾಲೂಕು 11, ಔರಾದ -ಕಮಲನಗರ ತಾಲೂಕು 6, ಬಸವಕಲ್ಯಾಣ ತಾಲೂಕು 1 ಹಾಗೂ ತೆಲಂಗಾಣದ ಒಬ್ಬ ವ್ಯಕ್ತಿಯಲ್ಲಿ ಸೋಂಕು ಪತ್ತೆಯಾಗಿದೆ.

ಜಿಲ್ಲೆಯಲ್ಲಿ ಒಟ್ಟಾರೆ 1896 ಮಂದಿಗೆ ಈ ವೈರಸ್ ತಗುಲಿದೆ. ಬೀದರ ತಾಲೂಕಿನಲ್ಲಿ ಈವರೆಗೆ 685 ಜನರಿಗೆ, ಬಸವಕಲ್ಯಾಣ – ಹುಲಸೂರು ತಾಲೂಕು 402 ಜನ, ಹುಮನಾಬಾದ್ -ಚಿಟಗುಪ್ಪ ತಾಲೂಕು 356 ಮಂದಿ, ಭಾಲ್ಕಿ ತಾಲೂಕು 208 ಜನ, ಔರಾದ- ಕಮಲನಗರ ತಾಲೂಕು 233 ಮಂದಿ ಸೇರಿದ್ದಾರೆ.

ಇದುವರೆಗೆ 69 ಸೋಂಕಿತರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಸೋಮವಾರ 80 ಜನ ಸೇರಿ ಈವರೆಗೆ 1316 ಜನರು ಚಿಕಿತ್ಸೆಯಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದರೆ ಇನ್ನೂ 507 ಸಕ್ರಿಯ ಪ್ರಕರಣಗಳಿವೆ.

ಇಂದಿನ ಸೋಂಕಿತರು: ಭಾಲ್ಕಿ ಪಟ್ಟಣದ ಮಹಾರಾಜಾ ಕಾಲೋನಿ 5, ಹಳೆಯ ವಾಟರ್ ಟ್ಯಾಂಕ್ ಬಳಿ 2, ಪೊಲೀಸ್ ಕ್ವಾಟ್ರಸ್, ಟಿ ಮಾರ್ಕೆಟ್ ಗಲ್ಲಿ, ಜಾಧವ್ ಆಸ್ಪತ್ರೆ 1, ನ್ಯೂ ಭೀಮ ನಗರ 1 ಮತ್ತು ತಾಲೂಕಿನ ಹಾಲಹಳ್ಳಿ 1 ಕೇಸ್ ಪತ್ತೆಯಾಗಿದೆ. ಬೀದರ ನಗರದ ಚಿಕ್‌ಪೇಟ್ 3, ಎಸ್ಟಿ ಕಚೇರಿ 3, ಗುಂಪಾ 2, ಮಡಿವಾಳ ಚೌಕ್, ಏಡೆನ್ ಕಾಲೋನಿಯಲ್ಲಿ ತಲಾ 1 ಪ್ರಕರಣಗಳು ವರದಿಯಾಗಿವೆ.

ಔರಾದ ತಾಲೂಕಿನ ಮುರ್ಗ್ (ಕೆ), ನಾಗೂರ (ಎನ್) ಗ್ರಾಮದಲ್ಲಿ ತಲಾ 2, ಸಂತಪುರ 1, ಕಮಲನಗರ 1, ಹುಮನಾಬಾದ್ ಪಟ್ಟಣದ ಕೋಳಿವಾಡ, ಮಾಣಿನಗರದಲ್ಲಿ ತಲಾ 1, ತಾಲೂಕಿನ ಹುಡಗಿ, ದುಬಲಗುಂಡಿ, ಸಿಂದಬಂದಗಿ, ಹಳ್ಳಿಖೇಡ (ಬಿ) ಗ್ರಾಮದಲ್ಲಿ ತಲಾ 2, ಚಿಟಗುಪ್ಪ ತಾಲೂಕಿನ ಬೇಮಳಖೇಡಾದಲ್ಲಿ 1, ಬಸವಕಲ್ಯಾಣದ ಶಿವನಗರ ಬಡಾವಣೆ ಹಾಗೂ ನೆರೆಯ ತೆಲಂಗಾಣದ ದಮ್ಮಾಲಗುಡ್ಡಾ ಒಬ್ಬರಲ್ಲಿ ಸೋಂಕು ಪತ್ತೆಯಾಗಿದೆ.

ಟಾಪ್ ನ್ಯೂಸ್

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.