ಜಮ್ಮು-ಕಾಶ್ಮೀರ; 370ನೇ ವಿಧಿ ರದ್ದು ಬಳಿಕ ಭಯೋತ್ಪಾದಕ ಚಟುವಟಿಕೆ ಇಳಿಕೆ: ಕೇಂದ್ರ

ಐತಿಹಾಸಿಕ ನಿರ್ಣಯವಾದ 370ನೇ ಕಲಂ ರದ್ದುಗೊಳಿಸಿದ್ದರಿಂದ ಕಣಿವೆ ಪ್ರದೇಶದಲ್ಲಿನ ಭದ್ರತಾ ಪರಿಸ್ಥಿತಿ ತುಂಬಾ ಉತ್ತಮವಾಗಿದೆ.

Team Udayavani, Jul 29, 2020, 12:47 PM IST

ಜಮ್ಮು-ಕಾಶ್ಮೀರ; 370ನೇ ವಿಧಿ ರದ್ದು ಬಳಿಕ ಭಯೋತ್ಪಾದಕ ಚಟುವಟಿಕೆ ಇಳಿಕೆ: ಕೇಂದ್ರ

ನವದೆಹಲಿ:ಜಮ್ಮು-ಕಾಶ್ಮೀರದಲ್ಲಿ ಸಂವಿಧಾನದ 370ನೇ ಕಲಂ ಅನ್ನು ರದ್ದುಗೊಳಿಸಿದ್ದ ಕೇಂದ್ರ ಸರ್ಕಾರದ ನಿರ್ಧಾರದಿಂದ ಸಕಾರಾತ್ಮಕ ಪರಿಣಾಮ ಬೀರಿರುವುದಾಗಿ ವರದಿ ತಿಳಿಸಿದೆ.

2019ರ ಆಗಸ್ಟ್ 5ರಂದು ಕೇಂದ್ರ ಸರ್ಕಾರ ಕೈಗೊಂಡಿದ್ದ ಐತಿಹಾಸಿಕ ನಿರ್ಣಯವಾದ 370ನೇ ಕಲಂ ರದ್ದುಗೊಳಿಸಿದ್ದರಿಂದ ಕಣಿವೆ ಪ್ರದೇಶದಲ್ಲಿನ ಭದ್ರತಾ ಪರಿಸ್ಥಿತಿ ತುಂಬಾ ಉತ್ತಮವಾಗಿದೆ. ಕೇಂದ್ರ ಗೃಹ ಸಚಿವಾಲಯದ ವರದಿ ಪ್ರಕಾರ, ಆಗಸ್ಟ್ 5ರ ನಂತರ ಕಣಿವೆ ಪ್ರದೇಶದಲ್ಲಿ ಹಿಂಸಾಚಾರದ ಪ್ರಕರಣಗಳು
ಕಡಿಮೆಯಾಗಿದೆ ಎಂದು ವಿವರಿಸಿದೆ.

ಅಷ್ಟೇ ಅಲ್ಲ ಭದ್ರತಾ ಪಡೆಗಳು ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ಮಹತ್ವದ ಯಶಸ್ಸು ಸಾಧಿಸಿವೆ. ಕಣಿವೆ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ಕಲಂ ಅನ್ನು ರದ್ದುಗೊಳಿಸಿದ ನಂತರ ಉಗ್ರ ಚಟುವಟಿಕೆಗೆ ಸಂಬಂಧಿಸಿದ ಚಟುವಟಿಕೆಗಳು ಶೇ.36ರಷ್ಟು ಕಡಿಮೆಯಾಗಿದೆ ಎಂದು ವರದಿ ತಿಳಿಸಿದೆ.

2019ರ ಜನವರಿಯಿಂದ ಜುಲೈ 15ರವರೆಗೆ 188 ಭಯೋತ್ಪಾದಕ ಸಂಬಂಧಿತ ಚಟುವಟಿಕೆಗಳು ಕಾಶ್ಮೀರ ಕಣಿವೆಯಲ್ಲಿ ದಾಖಲಾಗಿದ್ದು, 2020ರಲ್ಲಿ 120ಕ್ಕೆ ಈ ಸಂಖ್ಯೆ ಇಳಿಕೆಯಾಗಿದೆ ಎಂದು ಹೇಳಿದೆ.

ಕೇಂದ್ರ ಗೃಹ ಸಚಿವಾಲಯದ ವರದಿಯಲ್ಲಿ ಉಲ್ಲೇಖಿಸಿದಂತೆ, 2019ರಲ್ಲಿ ಕಣಿವೆ ಪ್ರದೇಶದಲ್ಲಿ ಒಟ್ಟು 126 ಉಗ್ರರನ್ನು ಭದ್ರತಾ ಪಡೆಗಳು ಹತ್ಯೆಗೈದಿದ್ದವು. 2020ರಲ್ಲಿಯೂ 136 ಭಯೋತ್ಪಾದಕರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ ಎಂದು ವರದಿ ತಿಳಿಸಿದೆ.

2019ರಲ್ಲಿ 2020ರ ಜನವರಿಯಿಂದ ಜುಲೈವರೆಗೆ ಕಾಶ್ಮೀರದಲ್ಲಿ 51 ಗ್ರೆನೇಡ್ ದಾಳಿ ನಡೆದಿತ್ತು. ಆದರೆ 2020ರಲ್ಲಿ ಕೇವಲ 21 ಗ್ರೆನೇಡ್ ದಾಳಿ ಪ್ರಕರಣ ನಡೆದಿದೆ ಎಂದು ವರದಿ ವಿವರಿಸಿದೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.