ಹಬ್ಬಕ್ಕೆ ಸಿಂಪಲ್‌ ಸ್ವೀಟ್ಸ್‌


Team Udayavani, Jul 29, 2020, 3:43 PM IST

ಹಬ್ಬಕ್ಕೆ ಸಿಂಪಲ್‌ ಸ್ವೀಟ್ಸ್‌

ಹಬ್ಬ ಬಂದಿದೆ. ಆದರೆ ಹಬ್ಬ ಮಾಡಲು ಮನಸಿಲ್ಲ. ಬಗೆಬಗೆಯ ತಿನಿಸು ಮಾಡಿದರೂ, ಎಲ್ಲರನ್ನೂ ಕರೆದು ಬಡಿಸಲು ಈಗಿನ ಪರಿಸ್ಥಿತಿಯಲ್ಲಿ ಸಾಧ್ಯವಿಲ್ಲ. ಆದರೂ, ಶಾಸ್ತ್ರದ ಪ್ರಕಾರ ಪೂಜೆ ಆಗಲೇಬೇಕು. ಆ ನೆಪದಲ್ಲಿ ಹಬ್ಬದಡುಗೆ ಮಾಡಲೇಬೇಕು. ಹಾಗಾಗಿ ಕೆಲವು ಸಿಂಪಲ್‌ ರೆಸಿಪಿಗಳು ಇಲ್ಲಿವೆ.

ಬಾದಾಮ್‌ ಪುರಿ
ಬೇಕಾಗುವ ಸಾಮಗ್ರಿ: ಗೋಧಿ ಹಿಟ್ಟು 1 ಕಪ್‌, ಚಿರೋಟಿ ರವೆ ಮುಕ್ಕಾಲು ಕಪ್‌, ಮೈದಾ ಹಿಟ್ಟು ಅರ್ಧ ಕಪ್‌, ಸಕ್ಕರೆ 2 ಕಪ್‌, ತುಪ್ಪ, ಕೊಬ್ಬರಿ ತುರಿ 1 ಕಪ್‌, ಏಲಕ್ಕಿ.

ಮಾಡುವ ವಿಧಾನ: ಗೋಧಿ ಹಿಟ್ಟು, ಚಿರೋಟಿ ರವೆ ಮತ್ತು ಮೈದಾ ಹಿಟ್ಟಿಗೆ ಸ್ವಲ್ಪ ತುಪ್ಪ, ಸ್ವಲ್ಪ ನೀರು ಸೇರಿಸಿ, ಚಪಾತಿ ಹಿಟ್ಟಿನ ಹದಕ್ಕೆ ನಾದಿ. ಸಕ್ಕರೆ ಪಾಕ ತಯಾರಿಸಿ, ಏಲಕ್ಕಿ ಪುಡಿ ಸೇರಿಸಿ. ಅರ್ಧ ಗಂಟೆಯ ನಂತರ, ಕಲಸಿದ ಹಿಟ್ಟಿನಿಂದ ಸಣ್ಣ ಸಣ್ಣ ಪೂರಿ ಲಟ್ಟಿಸಿ, ಎರಡು ಕೊನೆಯನ್ನು ಸೇರಿಸಿ ತ್ರಿಕೋನ ಆಕಾರಕ್ಕೆ ತಂದು ಎಣ್ಣೆಯಲ್ಲಿ ಕರಿಯಿರಿ. ಸ್ವಲ್ಪ ತಣ್ಣಗಾದ ಬಳಿಕ ಅದನ್ನು ಸಕ್ಕರೆ ಪಾಕದಲ್ಲಿ ಅದ್ದಿ ತೆಗೆದು, ಕೊಬ್ಬರಿ ತುರಿಯಲ್ಲಿ ಹೊರಳಾಡಿಸಿ.

ಗೋಧಿ ಉಂಡೆ
ಬೇಕಾಗುವ ಸಾಮಗ್ರಿ: ಗೋಧಿಹಿಟ್ಟು- 1 ಕಪ್‌, ತುಪ್ಪ- 1 ಕಪ್‌, ಸಕ್ಕರೆ ಪುಡಿ- ಮುಕ್ಕಾಲು ಕಪ್‌, ಹಾಲು- 1 ಕಪ್‌, ಏಲಕ್ಕಿ ಪುಡಿ, ಗೋಡಂಬಿ, ದ್ರಾಕ್ಷಿ, ಬಾದಾಮಿ.

ಮಾಡುವ ವಿಧಾನ:
ಬಾಣಲೆಯಲ್ಲಿ ತುಪ್ಪವನ್ನು ಬಿಸಿ ಮಾಡಿ, ನಂತರ ಗೋಧಿ ಹಿಟ್ಟು ಹಾಕಿ ಕೆಂಪಗಾಗುವ ತನಕ ಹುರಿದುಕೊಳ್ಳಿ. ಹಿಟ್ಟು ತುಪ್ಪದೊಂದಿಗೆ ಬೆರೆಯಲಿ. ಮಿಶ್ರಣ ತಣ್ಣಗಾದ ಮೇಲೆ ಸಕ್ಕರೆ ಪುಡಿ, ಏಲಕ್ಕಿ ಪುಡಿ, ಡ್ರೈ ಫ್ರೂಟ್ಸ್‌ ಹಾಕಿ ಕಲಸಿ. ನಂತರ, ಬೆಚ್ಚಗಿನ ಹಾಲು ಹಾಕುತ್ತಾ ಹಿಟ್ಟನ್ನು ಉಂಡೆ ಮಾಡಿ.

ಸಿಹಿ ಶಂಕರ ಪೋಳಿ
ಬೇಕಾಗುವ ಸಾಮಗ್ರಿ:
ಚಿರೋಟಿ ರವೆ- 3 ಕಪ್‌, ಅಕ್ಕಿ ಹಿಟ್ಟು- 1 ಕಪ್‌, ಮೈದಾಹಿಟ್ಟು- 1 ಕಪ್‌, ಸಕ್ಕರೆ, ತುಪ್ಪ- 1 ಕಪ್‌, ಉಪ್ಪು ರುಚಿಗೆ, ಕರಿಯಲು ಎಣ್ಣೆ.

ಮಾಡುವ ವಿಧಾನ: ಸ್ವಲ್ಪ ಸಕ್ಕರೆಯನ್ನು ನೀರಿನಲ್ಲಿ ಕರಗಿಸಿಕೊಳ್ಳಿ. ಮೇಲೆ ಹೇಳಿದ ಎಲ್ಲ ಹಿಟ್ಟುಗಳನ್ನು, ಉಪ್ಪು ಮತ್ತು ತುಪ್ಪವನ್ನು ಮಿಶ್ರಣ ಮಾಡಿ ಆ ಸಕ್ಕರೆ ನೀರು ಹಾಕಿ ಚಪಾತಿ ಹಿಟ್ಟಿನ ಹದಕ್ಕೆ ಕಲಸಿ, ಲಟ್ಟಿಸಿ. ನಂತರ ಡೈಮಂಡ್‌ ಆಕಾರದಲ್ಲಿ ಕತ್ತರಿಸಿ ಎಣ್ಣೆಯಲ್ಲಿ ಹೊಂಬಣ್ಣ ಬರುವವರೆಗೆ ಕರಿಯಿರಿ.

ಟಾಪ್ ನ್ಯೂಸ್

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.