ಹಂಪಿ ಅಂಜನಾದ್ರಿಯಿಂದ ಅಯೋಧ್ಯೆಗೆ ರೈಲು ಸೌಲಭ್ಯಕ್ಕೆ ಮನವಿ: ಮುತಾಲಿಕ್
Team Udayavani, Jul 30, 2020, 6:02 AM IST
ಹೊಸಪೇಟೆ: ಹನುಮ ಜನ್ಮಸ್ಥಳ ಹಂಪಿ ಅಂಜನಾದ್ರಿಯಿಂದ ರಾಮಜನ್ಮಭೂಮಿ ಅಯೋಧ್ಯೆಗೆ ನೇರ ರೈಲು ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಶ್ರೀರಾಮಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದರು.
ನಗರದ ಚಿತ್ತವಾಡ್ಗಿಯಲ್ಲಿ ಬುಧವಾರ ಮಾತನಾಡಿದ ಅವರು, ರಾಮ ಹಾಗೂ ಹನುಮ ಸ್ನೇಹ ಸಂಬಂಧ ಪ್ರತೀಕವಾಗಿ ಅಂಜನಾದ್ರಿ ಪರ್ವತದ ಶಿಲೆಯನ್ನು (ಕಲ್ಲು) ಅಯೋಧ್ಯೆ ರಾಮ ಮಂದಿರ ನಿರ್ಮಾಣದ ಅಡಿಪಾಯದಲ್ಲಿ ಹಾಕುವ ಮೂಲಕ ಕರ್ನಾಟಕದ ಹಂಪಿಯ ಅಂಜನಾದ್ರಿ ಪರ್ವತದ ಕೀರ್ತಿ ಹೆಚ್ಚಿಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
MUST WATCH
ಹೊಸ ಸೇರ್ಪಡೆ
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್