ಕೇರಳದಲ್ಲಿ ಮಳೆ; ರೆಡ್‌ ಅಲರ್ಟ್‌


Team Udayavani, Jul 30, 2020, 7:35 AM IST

ಕೇರಳದಲ್ಲಿ ಮಳೆ; ರೆಡ್‌ ಅಲರ್ಟ್‌

ಸಾಂದರ್ಭಿಕ ಚಿತ್ರ

ತಿರುವನಂತಪುರ: ಕೇರಳಾದ್ಯಂತ ಬುಧವಾರ ಭಾರೀ ಮಳೆಯಾ ಗಿದ್ದು, ಇಡುಕ್ಕಿ ಜಿಲ್ಲೆಯಲ್ಲಿ ಶುಕ್ರವಾರದವರೆಗೂ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. 24 ಗಂಟೆಗಳಲ್ಲಿ 20.5 ಸೆ.ಮೀ.ನಷ್ಟು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕೊಟ್ಟಯಂ, ಎರ್ನಾಕುಳಂ, ತೃಶ್ಶೂರ್‌ ಮತ್ತು ಪಾಲಕ್ಕಾಡ್‌ ಜಿಲ್ಲೆಗಳಿಗೆ ಆರೆಂಟ್‌ ಅಲರ್ಟ್‌ ಘೋಷಿಸಲಾಗಿದ್ದು, ಇಲ್ಲೂ ಧಾರಾಕಾರ ಮಳೆಯಾಗಲಿದೆ. ಅಲ್ಲದೆ, ಭೂಕುಸಿತ, ಪ್ರವಾಹ ಸೇರಿದಂತೆ ಇತರೆ ನೈಸರ್ಗಿಕ ವಿಕೋಪಗಳು ಉಂಟಾಗುವ ಸಾಧ್ಯತೆ ಅಧಿಕವಾಗಿದೆ ಎಂಬ ಎಚ್ಚರಿಕೆ ಯನ್ನೂ ನೀಡಲಾಗಿದ್ದು, ಸಾರ್ವಜನಿಕರು ಜಾಗೃತರಾಗಿರುವಂತೆ ಸೂಚಿಸಲಾಗಿದೆ.

ಇದೇ ವೇಳೆ, ಮಹಾರಾಷ್ಟ್ರದ ಮುಂಬಯಿ, ಥಾಣೆ, ರಾಯಗಢ‌, ಪಾಲ^ರ್‌ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬುಧವಾರ ಭಾರೀ ಮಳೆಯಾ ಗಿದ್ದು, ತಗ್ಗುಪ್ರದೇಶಗಳೆಲ್ಲ ಜಲಾವೃತವಾಗಿವೆ.

ಈಶಾನ್ಯ ರಾಜ್ಯ ಅಸ್ಸಾಂನಲ್ಲಿ ಪ್ರವಾಹ ಪ್ರಕೋಪಕ್ಕೆ ಮತ್ತೆ ಮೂವರು ಬಲಿಯಾಗಿ ದ್ದಾರೆ. ಹೀಗಾಗಿ, ಅಲ್ಲಿ ಅಸುನೀಗಿದವರ ಸಂಖ್ಯೆ 133ಕ್ಕೆ ಏರಿಕೆಯಾಗಿದೆ. ಒಟ್ಟು 16.55 ಲಕ್ಷ ಮಂದಿಗೆ ತೊಂದರೆಯಾಗಿದೆ. ಪಶ್ಚಿಮ ಬಂಗಾಲದಲ್ಲಿ ಶುಕ್ರವಾರದ ವರೆಗೆ ಗುಡುಗು ಸಹಿತ ಧಾರಾಕಾರ ಮಳೆ ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಟಾಪ್ ನ್ಯೂಸ್

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

1-wdsad

I.N.D.I.A ಕೂಟದಲ್ಲಿ ವರ್ಷಕ್ಕೆ ಒಬ್ಬರನ್ನು ಪ್ರಧಾನಿಯನ್ನಾಗಿಸಲು ಚಿಂತನೆ: ಅಣ್ಣಾಮಲೈ

1-wwwqe

HSC PARALI; ಲಕ್ಷದ್ವೀಪದಿಂದ ಮಂಗಳೂರಿಗೆ ಆಗಮಿಸಿದ ಹೈ ಸ್ಪೀಡ್ ಪರಲಿ

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ

ಸಿ.ಟಿ.ರವಿ

Belagavi; ಪ್ರಜ್ವಲ್ ಪ್ರಕರಣವು ಚುನಾವಣೆಗೆ ಪ್ರಭಾವ ಬೀರುತ್ತದೆ: ಸಿ.ಟಿ.ರವಿ

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

Uppinangady: ತೀವ್ರ ಜ್ವರ; ಅರ್ಚಕ ಸಾವು

Uppinangady: ತೀವ್ರ ಜ್ವರ; ಅರ್ಚಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

1-wqqwqw

Congress ಸರಕಾರದಿಂದ ದಲಿತರ ಮತ ಮತ್ತು ಯೋಜನೆ ದುರುಪಯೋಗ: ನಾರಾಯಣಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

Uppinangady: ತೀವ್ರ ಜ್ವರ; ಅರ್ಚಕ ಸಾವು

Uppinangady: ತೀವ್ರ ಜ್ವರ; ಅರ್ಚಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

1-wqqwqw

Congress ಸರಕಾರದಿಂದ ದಲಿತರ ಮತ ಮತ್ತು ಯೋಜನೆ ದುರುಪಯೋಗ: ನಾರಾಯಣಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.