ವರ ಮಹಾಲಕ್ಷ್ಮೀ ಪೂಜೆಗೆ ಸಿದ್ಧತೆ ಜೋರು


Team Udayavani, Jul 31, 2020, 7:08 AM IST

ವರ ಮಹಾಲಕ್ಷ್ಮೀ ಪೂಜೆಗೆ ಸಿದ್ಧತೆ ಜೋರು

ಕಲಬುರಗಿ: ಸೂಪರ್‌ ಮಾರ್ಕೆಟ್‌ನಲ್ಲಿ ವರ ಮಹಾಲಕ್ಷ್ಮೀ ಹಬ್ಬದ ಖರೀದಿಯಲ್ಲಿ ತೊಡಗಿದ್ದ ನಾಗರಿಕರು.

ಕಲಬುರಗಿ: ವರ ಮಹಾಲಕ್ಷ್ಮೀ ಹಬ್ಬಕ್ಕಾಗಿ ಖರೀದಿಗೆಂದು ಗುರುವಾರ ಮಾರ್ಕೆಟ್‌ನಲ್ಲಿ ಜನ ಜಂಗುಳಿ ತುಂಬಿತ್ತು. ಮಹಾಮಾರಿ ಕೋವಿಡ್ ಸೋಂಕಿನ ಅಟ್ಟಹಾಸದ ನಡುವೆಯೂ
ನಾಗರಿಕರು ಗುಂಪು-ಗುಂಪಾಗಿ ಹಬ್ಬದ ಖರೀದಿಯಲ್ಲಿ ತೊಡಗಿದ್ದರು. ಶ್ರಾವಣ ಮಾಸದ ಎರಡನೇ ಶುಕ್ರವಾರ (ಇಂದು) ವರ ಮಹಾಲಕ್ಷ್ಮೀ ಪೂಜೆಯನ್ನು ಹಬ್ಬದಂತೆ ಆಚರಿಸುವ
ಸಂಪ್ರದಾಯವಿದೆ.

ಪ್ರತಿ ವರ್ಷವೂ ಲಕ್ಷ್ಮೀ ಪೂಜೆಯನ್ನು ಅದ್ಧೂರಿಯಾಗಿ ಆಚರಿಸಿಕೊಂಡು ಬರಲಾಗಿದೆ. ಈ ವರ್ಷ ಕೊರೊನಾ ಸೋಂಕು ರಣಕೇಕೆ ಹಾಕುತ್ತಿದೆ. ಆದರೂ, ಇದನ್ನು ಲೆಕ್ಕಿಸದೆ ನಾಗರಿಕರು ಇಲ್ಲಿನ ಸೂಪರ್‌ ಮಾರ್ಕೆಟ್‌, ರಾಮ ಮಂದಿರ ವೃತ್ತ ಸೇರಿ ಅನೇಕ ಕಡೆಗಳಲ್ಲಿ ಪೂಜೆಗೆ ಬೇಕಾದ ವಸ್ತುಗಳ  ಖರೀದಿಯಲ್ಲಿ ಮುಗಿಬಿದ್ದಿದ್ದರು. ಅದರಲ್ಲೂ ಸೂಪರ್‌ ಮಾರ್ಕೆಟ್‌ ನಲ್ಲಿ ಜನ ಜಂಗಳಿ ಸೇರಿತ್ತು. ರಸ್ತೆಯ ತುಂಬೆಲ್ಲಾ ಬಂಡಿಗಳನ್ನು ಇಟ್ಟುಕೊಂಡು ಹೂವು-ಹಣ್ಣಿನ ವ್ಯಾಪಾರ ಮಾಡುತ್ತಿದ್ದರು. ಆದ್ದರಿಂದ ಈ ರಸ್ತೆಯಲ್ಲಿ ಹಾದು ಹೋಗುವುದೇ ಸಾಹಸ ಎಂಬಂತೆ ಆಗಿತ್ತು. ಇತ್ತ, ರಾಮ ಮಂದಿರ ವೃತ್ತ, ಸೇಡಂ ರಸ್ತೆ, ಶಹಾಬಜಾರ ನಾಕಾ ಸಮೀಪವೂ ಬಿರುಸಿನಿಂದ ವ್ಯಾಪಾರ ನಡೆಯಿತು.

ಪೂಜೆಗಾಗಿ ಹೂವು, ಹಣ್ಣು, ಬಾಳೆದಿಂಡು, ಕಬ್ಬು ಮೊದಲಾದವನ್ನು ಖರೀದಿಸಲು ಮುಗಿಬಿದ್ದ ದೃಶ್ಯ ಸಾಮಾನ್ಯವಾಗಿ ಕಂಡು ಬಂತು. ಸಂಜೆ  ಹೊತ್ತು ಮಳೆ ಸುರಿಯುತ್ತಿದ್ದಾಗಲೂ ಜನರು ಖರೀದಿಯಲ್ಲಿ ತೊಡಗಿದ್ದರು. ತರಕಾರಿ ಖರೀದಿಯಲ್ಲೂ ಜನರು ತೊಡಗಿದ್ದರು. ಕೊರೊನಾ ನಿಯಂತ್ರಣಕ್ಕಾಗಿ ಲಾಕ್‌ಡೌನ್‌  ಜಾರಿಗೊಳಿಸಿದ್ದ ಹಬ್ಬಗಳು ಸೊರಗಿ ಹೋಗಿದ್ದವು. ಈಗ ಅನ್‌
ಲಾಕ್‌ ಮಾಡಿದ್ದರಿಂದ ಸೋಂಕಿನ ಭಯವಿಲ್ಲದೇ ಹಬ್ಬದ ಖರೀದಿಯಲ್ಲಿ  ತೊಡಗಿಸಿಕೊಂಡಿದ್ದರು.

ಕಲಬುರಗಿ ನಗರದಲ್ಲಿ ಬಿರುಸಿನ ಮಳೆ
ಕಲಬುರಗಿ ನಗರದ ವ್ಯಾಪ್ತಿಯಲ್ಲಿ ಗುರವಾರ ಸಾಯಂಕಾಲ ಬಿರುಸಿನ ಮಳೆ ಆಯಿತು. ಒಂದು ಗಂಟೆಗೂ ಹೆಚ್ಚು ಹೊತ್ತು ನಗರದ ಹಲವಡೆ ಧಾರಾಕಾರ ಮಳೆ ಸುರಿಯಿತು. ಇದರಿಂದಾಗಿ ಲಾಲಗೇರಿ ಕ್ರಾಸ್‌, ಖಾಜಾ ಬಂದಾ ನವಾಜ… ಆಸ್ಪತ್ರೆ, ಬ್ರಹ್ಮಪುರ, ಮುಸ್ಲಿಂ ಚೌಕ್‌ ಸೇರಿ ತಗ್ಗು ಪ್ರದೇಶಗಳಲ್ಲಿ ಮಳೆ ನೀರು ನುಗ್ಗಿತ್ತು. ಕಲಬುರಗಿಯ ವೆಂಕಟೇಶ್ವರ ನಗರ, ರಾಜಾಪುರ ಬಡಾವಣೆ ಹಾಗೂ ಆಳಂದ ರಸ್ತೆಗಳಲ್ಲಿ ಮಳೆಯ ಕಾಲಕ್ಕೆ ಗಾಳಿಯೂ ಬೀಸಿದ್ದರಿಂದ ಮರದ ಕೊಂಬೆಗಳು ಮುರಿದು ರಸ್ತೆಯಲ್ಲಿ ಬಿದ್ದವು. ರಾಜಾಪುರ ಬಡಾವಣೆ ಹಾಗೂ
ಆಳಂದ ರಸ್ತೆಗಳಲ್ಲಿ ಎರಡು ಮರಗಳು ಬಿದ್ದಿದ್ದವು. ಪಾಲಿಕೆ ಮತ್ತು ಜೆಸ್ಕಾಂ ಸಿಬ್ಬಂದಿ ದೌಡಾಯಿಸಿ ಬಿದ್ದಿರುವ ಟೊಂಗೆಗಳನ್ನು ತೆರವುಗೊಳಿಸಿದರು.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.