ಬಂಟ್ವಾಳ: ಮೆಲ್ಕಾರ್ ಬಳಿ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಸಾವು


Team Udayavani, Aug 1, 2020, 11:47 AM IST

ಬಂಟ್ವಾಳ: ಮೆಲ್ಕಾರ್ ಬಳಿ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಸಾವು

ಬಂಟ್ವಾಳ: ಇಲ್ಲಿನ ಮಂಚಿ ಮಸೀದಿಯ ಬಳಿ ಶುಕ್ರವಾರ ಸಂಜೆ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಮೆಲ್ಕಾರ್ ಟ್ರಾಫಿಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮೃತ ಯುವಕನನ್ನು ಬೋಳಂತರು ನಿವಾಸಿ ಉನಾಯಿಸ್ (17) ಎಂದು ಗುರುತಿಸಲಾಗಿದೆ. ಶುಕ್ರವಾರ ಸಂಜೆ ಮಂಚಿ ಮಸೀದಿಯ ಬಳಿ ಅಪಘಾತ ನಡೆದಿತ್ತು.

ಅತೀ ವೇಗದಿಂದ ಬೈಕ್ ಚಲಾಯಿಸಿಕೊಂಡು ಬರುತ್ತಿದ್ದ ಉನಾಯಿಸ್ ಮಂಚಿ ಮಸೀದಿಯ ಬಳಿ ಲಾರಿವೊಂದನ್ನು ಓವರ್ ಟೇಕ್ ಮಾಡುವ ಭರದಲ್ಲಿ ರಿಕ್ಷಾಕ್ಕೆ ಢಿಕ್ಕಿ ಹೊಡೆದು ಬಳಿಕ ಲಾರಿಗೆ ಢಿಕ್ಕಿಯಾಗಿ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದ. ಕೂಡಲೇ ಈತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ಚಿಕಿತ್ಸೆ ಫಲಕಾರಿಯಾಗದೆ ಯುವಕ ಇಂದು ಮುಂಜಾನೆ ವೇಳೆ ಆಸ್ಪತ್ರೆಯಲ್ಲಿ ಮೃತಪಟ್ಟ ಬಗ್ಗೆ ಕುಟುಂಬ ಮೂಲಗಳು ತಿಳಿಸಿವೆ.

ಮೆಲ್ಕಾರ್

ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎಸ್.ಐ.ರಾಜೇಶ್ ಮತ್ತು ಸಿಬ್ಬಂದಿ ಗಳು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

1-modi

Congress ಗೆದ್ದರೆ 370ನೇ ವಿಧಿ ವಾಪಸ್‌: ಮೋದಿ ಆರೋಪ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-modi

Congress ಗೆದ್ದರೆ 370ನೇ ವಿಧಿ ವಾಪಸ್‌: ಮೋದಿ ಆರೋಪ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.