ತಲಮಾರಿ ಗ್ರಾಮ ಸೀಲ್‌ಡೌನ್‌-ಜಿಲ್ಲಾಧಿಕಾರಿ ಭೇಟಿ


Team Udayavani, Aug 1, 2020, 2:37 PM IST

ತಲಮಾರಿ ಗ್ರಾಮ ಸೀಲ್‌ಡೌನ್‌-ಜಿಲ್ಲಾಧಿಕಾರಿ ಭೇಟಿ

ರಾಯಚೂರು: ತಾಲೂಕಿನ ತಲಮಾರಿ ಗ್ರಾಮದಲ್ಲಿ 70 ಕೋವಿಡ್ ಪಾಸಿಟಿವ್‌ ಪ್ರಕರಣಗಳು ದೃಢಪಟ್ಟ ಕಾರಣ ಶುಕ್ರವಾರದಿಂದ 15 ದಿನ ಗ್ರಾಮವನ್ನು ಸೀಲ್‌ಡೌನ್‌ ಮಾಡಲಾಯಿತು.

ಗ್ರಾಮಕ್ಕೆ ಜಿಲ್ಲಾಧಿಕಾರಿ ಆರ್‌. ವೆಂಕಟೇಶ ಕುಮಾರ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲಿಸಿತು. ಗ್ರಾಮಸ್ಥರಿಗೆ ಜಾಗೃತಿ ಮೂಡಿಸಲಾಯಿತು. ತಲಮಾರಿ ಗ್ರಾಮಕ್ಕೆ ಬೇರೆ ಗ್ರಾಮಗಳ ಜನ ಪ್ರವೇಶಿಸದಂತೆ ತಡೆಯಬೇಕು. ಅದರಂತೆ ಗ್ರಾಮಸ್ಥರು ಹೊರ ಹೋಗದಂತೆ ತಿಳಿ ಹೇಳಲಾಯಿತು. ಕೃಷಿ ಚಟುವಟಿಕೆ ಬಿಟ್ಟು ಇನ್ನಿತರ ಚಟುವಟಿಕೆಗಳನ್ನು ಸಂಪೂರ್ಣ ನಿರ್ಬಂಧಿ ಸಬೇಕು ಎಂದು ಡಿಸಿ ಸೂಚಿಸಿದರು.

ಆಂಧ್ರಪ್ರದೇಶದ ಗಡಿ ಗ್ರಾಮವಾಗಿರುವ ಐಜ್‌ ಗ್ರಾಮದ ಪ್ರವೇಶ ನಿರ್ಬಂಧಿಸಬೇಕು. ತಲಮಾರಿ ಗ್ರಾಮದಲ್ಲಿ ಶೇ.100 ಬ್ಯಾರಿಕೇಡ್‌ ಅಳವಡಿಸಬೇಕು. ಕೋವಿಡ್‌-19 ಹೆಚ್ಚು ದೃಢಪಟ್ಟಿರುವ ಮನೆಗಳ ಅಕ್ಕಪಕ್ಕದಲ್ಲಿ ಕಟ್ಟಿಗೆ ಬಳಸಿ ತಡೆ ಒಡ್ಡಬೇಕು. ಒಟ್ಟಾರೆ ಓಡಾಟ ಸಂಪೂರ್ಣ ನಿರ್ಬಂ ಧಿಸಬೇಕು. ಕೃಷಿ ಯಂತ್ರೋಪಕರಣಗಳನ್ನು ಗ್ರಾಮದ ಹೊರಗಡೆ ಅಥವಾ ಕೃಷಿ ಜಮೀನಿನ ಬಳಿಯೇ ಇರಿಸಬೇಕು. ಅತ್ಯಂತ ತುರ್ತು ಅಥವಾ ಅನಿವಾರ್ಯವಿದ್ದಲ್ಲಿ ಮಾತ್ರ ಜನ ಓಡಾಡಬೇಕು. ಅದರಲ್ಲೂ ಪಾಸಿಟಿವ್‌ ಪ್ರಕರಣ ವರದಿಯಾದ ಮನೆಯವರು ಹೊರಗೆ ಬರಲೇಬೇಡಿ ಎಂದು ಸೂಚಿಸಲಾಯಿತು.

ಸೋಂಕಿತರ ಪ್ರಾಥಮಿಕ ಸಂಪರ್ಕಕ್ಕೆ ಬಂದವರಲ್ಲಿ ಕೆಮ್ಮು, ನೆಗಡಿ, ಜ್ವರ, ಉಸಿರಾಟದ ತೊಂದರೆ, ಮೈ-ಕೈ ನೋವು ಹಾಗೂ ತಲೆ ನೋವು ಕಂಡುಬಂದಲ್ಲಿ ರ್ಯಾಪಿಡ್‌ ಆಂಟಿಜೆನ್‌ ಪರೀಕ್ಷೆ ಕಡ್ಡಾಯವಾಗಿ ಮಾಡಬೇಕು. ಅದಕ್ಕಾಗಿ ಸಂಚಾರಿ ವಾಹನ ಬಳಸಿಕೊಳ್ಳಿ, ಅದಕ್ಕೆ ಅಗತ್ಯ ಇರುವ 500 ಕ್ಕೂ ಅಧಿಕ ಕಿಟ್‌ಗಳನ್ನು ಒದಗಿಸುವಂತೆ ಆರೋಗ್ಯಾಧಿಕಾರಿಗೆ ತಿಳಿಸಿದರು.

ತಲಮಾರಿ ಗ್ರಾಮದಲ್ಲಿ 16 ಕಂಟೈನ್‌ಮೆಂಟ್‌ ವಲಯಗಳನ್ನಾಗಿ ರಚಿಸಲಾಯಿತು. ಸಹಾಯಕ ಆಯುಕ್ತ ಸಂತೋಷ ಕಾಮನಗೌಡರ್‌, ಜಿಲ್ಲಾ ಹೆಚ್ಚುವರಿ ಪೊಲೀಸ್‌ ವರಿಷ್ಠಾ ಧಿಕಾರಿ ಹರಿಬಾಬು, ತಹಶೀಲ್ದಾರ್‌ ಡಾ.ಹಂಪಣ್ಣ ಸಜ್ಜನ್‌, ತಾಲೂಕು ಆರೋಗ್ಯಾಧಿಕಾರಿ ಡಾ.ಶಕೀರ್‌ ಸೇರಿದಂತೆ ಇತರರಿದ್ದರು.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.