2 ಗಂಟೆ ಏನೂ ಮಾಡದೇ 1.9 ಮಿಲಿಯನ್ ವಿವ್ಸ್ ಪಡೆದ ಯೂಟ್ಯೂಬರ್: ನೆಟ್ಟಿಗರು ಹೇಳಿದ್ದೇನು ?


Team Udayavani, Aug 1, 2020, 2:45 PM IST

youtube

ಜಕಾರ್ತ: ಯೂಟ್ಯೂಬರ್ ಗಳು ತಮ್ಮ ವಿಡಿಯೋ ಹೆಚ್ಚು ವಿವ್ಸ್ ಬರಬೇಕೆಂದು ನಾನಾ ರೀತಿಯ ಕಸರತ್ತು ಮಾಡುತ್ತಾರೆ. ಹಲವರ ಪ್ರತಿಭೆಗಳು ಕೂಡ ಅಲ್ಲಿ ಅನಾವರಣಗೊಳ್ಳುತ್ತದೆ. ಆದರೇ ಇಲ್ಲೊಬ್ಬ ವ್ಯಕ್ತಿ ಯೂಟ್ಯೂಬ್ ನಲ್ಲಿ ತನ್ನದೇ  2 ಗಂಟೆಗಳಿಗೂ ಹೆಚ್ಚು ಕಾಲ ಇರುವ ವಿಡಿಯೋ ಅಪ್ಲೋಡ್ ಮಾಡಿದ್ದು ಏನೂ ಮಾಡದೇ ಲಕ್ಷಗಟ್ಟಲೇ ವಿವ್ಸ್ ಪಡೆದುಕೊಂಡಿದ್ದಾನೆ.

ಹೌದು. ಇಂಡೋನೇಶ್ಯಾದ ಮೊಹಮ್ಮದ್ ದೀದಿತ್ ಎಂಬ ಯೂಟ್ಯೂಬರ್ 2 ಗಂಟೆ 20 ನಿಮಿಷ 52 ಸೆಕೆಂಡ್ ಕೇವಲ ಕಣ್ಣು ಮಿಟುಕಿಸಿದ್ದಕ್ಕೆ ಲಕ್ಷಾಂತರ ವಿವ್ಸ್ ಪಡೆದಿದ್ದಾನೆ. ಈತ ಕೇವಲ ಕ್ಯಾಮಾರವನ್ನು ದಿಟ್ಟಿಸಿ ನೋಡಿದ್ದು, ಯಾವುದೇ ಶಬ್ದವನ್ನು ಕೂಡ ಉಚ್ಚರಿಸಿಲ್ಲ. ಏನಾದರೂ ವಿಶೇಷವಿದೆ ಎಂದು ನೀವು ಕೊನೆಯವರೆಗೂ ನೊಡಿದರೇ ನಿರಾಸೆಯಾಗುವುದು ಖಂಡಿತ.

ಯುವಜನರಿಗೆ ಶಿಕ್ಷಣ ನೀಡುವ ವಿಷಯವನ್ನು ಪೋಸ್ಟ್ ಮಾಡುವಂತೆ ಇಂಡೋನೇಶಿಯನ್ ಸೊಸೈಟಿ ಕೇಳಿಕೊಂಡಿತ್ತು. ಇಷ್ಟವಿಲ್ಲದೆ ಭಾರವಾದ ಹೃದಯದಿಂದ ಇದನ್ನು ಮಾಡಿದ್ದು ಈ ವಿಡಿಯೋದ ಲಾಭದ ಬಗ್ಗೆ ಮಾತನಾಡಬೇಕೆಂದರೇ ಅದು ವೀಕ್ಷಕರ ಮೇಲೆ ಅವಲಂಬಿತವಾಗಿರುತ್ತದೆ. ನಿಮಗೆಲ್ಲಾ ಮನರಂಜನೆ ಸಿಗುತ್ತದೆ ಎಂದು ನಾನು ಭಾವಿಸಿದ್ದೇನೆ ಎಂದು ಮೊಹಮ್ಮದ್ ದೀದಿತ್ ಬರೆದುಕೊಂಡಿದ್ದಾನೆ.

ಜುಲೈ 10 ರಂದು ಈ ವಿಡಿಯೋ ವೈರಲ್ ಆಗಿದ್ದು 1.9 ಮಿಲಿಯನ್ ಗೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ. ಕೆಲವರು ಇದನ್ನು ಧ್ಯಾನ ಮಾಡುತ್ತಿದ್ದಾರೆ ಎಂದರೇ, ಇನ್ನು ಹಲವರು ವಿಡಿಯೋ ಶೂಟಿಂಗ್ ಗಾಗಿ ಯೋಚನೆ ಮಾಡುತ್ತಿರಬಹುದು ಎಂದಿದ್ದಾರೆ.

ಈ ವ್ಯಕ್ತಿ ಏನು ಮಾಡದೇ ಎರಡು ಗಂಟೆ ಕಳೆದಿದ್ದಾನೆ ಎಂದು ಮತ್ತೊಬ್ಬರು ಕಮೆಂಟ್  ಮಾಡಿದರೆ, ಒಬ್ಬಾತ  ಈತ 362  ಬಾರಿ ಕಣ್ಣು ಮಿಟುಕಿಸಿದ್ದಾನೆಂದು ಲೆಕ್ಕ ಹಾಕಿದ್ದಾನೆ.  ಅದಾಗ್ಯೂ ಈತ 2 ಗಂಟೆಗೂ ಹೆಚ್ಚು ಕಾಲ ಸುಮ್ಮನೆ ಕುಳಿತಿದ್ದು ಆಶ್ಚರ್ಯವೇ ಸರಿ.

ಟಾಪ್ ನ್ಯೂಸ್

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.