527 ಕಾರ್ಗಿಲ್ ಯೋಧರ ಸ್ಮರಣಾರ್ಥ 527 ಗಿಡಗಳನ್ನು ನೆಟ್ಟು ಕಾರ್ಗಿಲ್ ವನ ನಿರ್ಮಿಸಿದ ಕೃಷಿಕ
Team Udayavani, Aug 1, 2020, 5:26 PM IST
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಮದ ಕೃಷಿಕರಾದ ಸಚ್ಚಿನ್ ಭಿಡೆ ಅವರು ತನ್ನ ನಾಲ್ಕೂವರೆ ಎಕರೆಯಲ್ಲಿದ ರಬ್ಬರ್ ಕೃಷಿಯನ್ನು ತೆಗೆದು ಅದರಲ್ಲಿ ಕಾರ್ಗಿಲ್ ಯುದ್ಧದಲ್ಲಿ ವೀರ ಮರಣವನ್ನಪ್ಪಿದ 527 ಸೈನಿಕರ ನೆನಪಿಗಾಗಿ 527 ಗಿಡಗಳನ್ನು ನೆಡುವ ಮೂಲಕ ಕಾರ್ಗಿಲ್ ವನ ನಿರ್ಮಿಸಿ ವಿಶಿಷ್ಟ ರೀತಿಯಲ್ಲಿ ಕಾರ್ಗಿಲ್ ವಿಜಯ ದಿವಸವನ್ನು ಆಚರಿಸಿಕೊಂಡಿದ್ದಾರೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್
BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ