ಸಂಪುಟ ವಿಸ್ತರಣೆ ಸಿಎಂ ವಿವೇಚನೆಗೆ ಬಿಟ್ಟದ್ದು : ನಳಿನ್
Team Udayavani, Aug 2, 2020, 10:46 AM IST
ಮಂಗಳೂರು: ಸಚಿವ ಸಂಪುಟ ವಿಸ್ತರಣೆ ವಿಚಾರ ಸಂಪೂರ್ಣ ಮುಖ್ಯಮಂತ್ರಿಯವರ ವಿವೇಚನೆಗೆ ಬಿಟ್ಟಿರುವಂಥದ್ದು. ರಾಷ್ಟ್ರೀಯ ನಾಯಕರ ಜತೆ ಸಮಾಲೋಚನೆ ನಡೆಸಿ ಅವರು ನಿರ್ಧಾರ ಕೈಗೊಳ್ಳುತ್ತಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರು ಮಂಗಳೂರಿನಲ್ಲಿ ಶನಿವಾರ ಹೇಳಿದರು.
ಸಂಪುಟ ವಿಸ್ತರಣೆಯಾದರೆ ಸುಳ್ಯದ ಶಾಸಕ ಅಂಗಾರ ಅವರಿಗೆ ಸಚಿವ ಸ್ಥಾನ ದೊರೆಯಲಿದೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ, ಅಂಗಾರ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂಬುದು ನಮ್ಮ ಅಭಿಪ್ರಾಯ ಮತ್ತು ಬೇಡಿಕೆಯೂ ಆಗಿದೆ. ಮುಖ್ಯಮಂತ್ರಿಯವರು ಎಲ್ಲವನ್ನೂ ನೋಡಿಕೊಂಡು ತಮ್ಮ ವಿವೇಚನೆಯಡಿಯಲ್ಲಿ ಸೂಕ್ತ ಸ್ಥಾನಮಾನ ನೀಡಲಿದ್ದಾರೆ ಎಂದರು.
ಸಂಪುಟ ವಿಸ್ತರಣೆಯಾದರೆ ಬದಲಾವಣೆಗಳು ಇವೆಯೇ ಎಂಬ ಪ್ರಶ್ನೆಗೆ, ಮುಖ್ಯಮಂತ್ರಿ ಹಾಗೂ ಪಕ್ಷದ ರಾಷ್ಟ್ರೀಯ ಮುಖಂಡರು ಈ ಬಗ್ಗೆ ಚರ್ಚಿಸುತ್ತಾರೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ
U. T. Khader ಮಂಗಳೂರಿನಿಂದ ಹಜ್ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ
MUST WATCH
ಹೊಸ ಸೇರ್ಪಡೆ
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
T20 ವಿಶ್ವಕಪ್ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ
Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ