ಉಳ್ತೂರು : ಯುವ ಹಸಿರು ಕಾರ್ಯಕ್ರಮಕ್ಕೆ ಚಾಲನೆ


Team Udayavani, Aug 2, 2020, 12:28 PM IST

ಉಳ್ತೂರು : ಯುವ ಹಸಿರು ಕಾರ್ಯಕ್ರಮಕ್ಕೆ ಚಾಲನೆ

ತೆಕ್ಕಟ್ಟೆ : ಭಾರತೀಯ ಜನತಾ ಪಾರ್ಟಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಬೀಜಾಡಿ ಮಹಾಶಕ್ತಿಕೇಂದ್ರ ವ್ಯಾಪ್ತಿಯಲ್ಲಿ ಬಿಜೆಪಿ ಯುವಮೋರ್ಚಾ ಕುಂದಾಪುರ ಇವರು ಹಮ್ಮಿಕೊಂಡಿರುವ ”ಯುವ ಹಸಿರು” ಕಾರ್ಯಕ್ರಮಕ್ಕೆ ಭಾರತೀಯ ಜನತಾ ಪಾರ್ಟಿಯ ರಾಜ್ಯ ಕಾರ್ಯಕಾರಿಣಿ ಸದಸ್ಯ ಕಿರಣ್‌ ಕೊಡ್ಗಿ ಅವರು ಉಳ್ತೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿ ಆ.2 ರಂದು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಭಾರತೀಯ ಜನತಾ ಪಾರ್ಟಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಶಂಕರ ಅಂಕದಕಟ್ಟೆ, ಜಿ.ಪಂ.ಸದಸ್ಯೆ ಶ್ರೀಲತಾ ಸುರೇಶ್‌ ಶೆಟ್ಟಿ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್‌ ನಿ. ಮಂಗಳೂರು ಇದರ ಸದಸ್ಯ ಸದಾನಂದ ಬಳ್ಕೂರು, ಉಡುಪಿ ಜಿಲ್ಲಾ ಬಿಜೆಪಿ ಯುವಮೋರ್ಚಾದ ಅಧ್ಯಕ್ಷ ವಿಖ್ಯಾತ್‌ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಸುರೇಶ್‌ ಶೆಟ್ಟಿ ಗೋಪಾಡಿ, ಸತೀಶ್‌ ಪೂಜಾರಿ ವಕ್ವಾಡಿ,ರೈತ ಮೋರ್ಚಾದ ಅಧ್ಯಕ್ಷ ಸುನೀಲ್‌ ಶೆಟ್ಟಿ, ಕೆದೂರು ಗ್ರಾ.ಪಂ. ಮಾಜಿ ಅಧ್ಯಕ್ಷ ಸಂಪತ್‌ ಕುಮಾರ್‌ ಶೆಟ್ಟಿ ಶಾನಾಡಿ, ಪ್ರವೀಣ ಕುಮಾರ್‌ ಶೆಟ್ಟಿ, ಸದಾನಂದ ಉಪ್ಪಿನಕುದ್ರು, ಬೀಜಾಡಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಪ್ರಶಾಂತ್‌ ಶೆಟ್ಟಿ ಉಳ್ತೂರು,ಯುವಮೋರ್ಚಾ ಕುಂದಾಪುರ ಇದರ ಅಧ್ಯಕ್ಷ ಅವಿನಾಶ್‌ ಉಳ್ತೂರು, ಮಲ್ಯಾಡಿ ಸುಧೀರ್‌ ಶೆಟ್ಟಿ, ಪ್ರತಾಪ್‌ ಶೆಟ್ಟಿ ಉಳ್ತೂರು ಹಾಗೂ ನೂರಾರು ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಉಳ್ತೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇಗುಲದ ವಠಾರದ ಪರಿಸರದಲ್ಲಿ ವಿವಿಧ ಬಗೆಯ 200ಕ್ಕೂ ಅಧಿಕ ಗಿಡಗಳನ್ನು ನೆಡಲಾಯಿತು.

ಚಿತ್ರಗಳು: ಟಿ.ಲೋಕೇಶ್‌ ಆಚಾರ್ಯ ತೆಕ್ಕಟ್ಟೆ

 

ಟಾಪ್ ನ್ಯೂಸ್

Karnataka MLA ಎಚ್‌.ಡಿ.ರೇವಣ್ಣ ಬಂಧನ: ಸ್ಪೀಕರ್‌ಗಿಲ್ಲ ಇನ್ನೂ ಮಾಹಿತಿ

Karnataka MLA ಎಚ್‌.ಡಿ.ರೇವಣ್ಣ ಬಂಧನ: ಸ್ಪೀಕರ್‌ಗಿಲ್ಲ ಇನ್ನೂ ಮಾಹಿತಿ

Prajwal Revanna ನನಗೆ ಆತ್ಮೀಯ ಸ್ನೇಹಿತ: ಸಂಸದ ಬಸವರಾಜು

Prajwal Revanna ನನಗೆ ಆತ್ಮೀಯ ಸ್ನೇಹಿತ: ಸಂಸದ ಬಸವರಾಜು

21-wqewewqe

IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ

Dingaleshwara (2)

Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

1-rwrrer

BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಂಗಳೂರು: 4 ತಿಂಗಳಲ್ಲಿ ಮೂರ್ತಿ ಸ್ಥಾಪನೆ ಪೂರ್ಣಗೊಳಿಸಲು ಆದೇಶ

ಬೆಂಗಳೂರು: 4 ತಿಂಗಳಲ್ಲಿ ಮೂರ್ತಿ ಸ್ಥಾಪನೆ ಪೂರ್ಣಗೊಳಿಸಲು ಆದೇಶ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Road Mishap ಮಣಿಪಾಲ: ಕಾರು ಢಿಕ್ಕಿಯಾಗಿ ಪಾದಚಾರಿ ಸಾವು

Road Mishap ಮಣಿಪಾಲ: ಕಾರು ಢಿಕ್ಕಿಯಾಗಿ ಪಾದಚಾರಿ ಸಾವು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Karnataka MLA ಎಚ್‌.ಡಿ.ರೇವಣ್ಣ ಬಂಧನ: ಸ್ಪೀಕರ್‌ಗಿಲ್ಲ ಇನ್ನೂ ಮಾಹಿತಿ

Karnataka MLA ಎಚ್‌.ಡಿ.ರೇವಣ್ಣ ಬಂಧನ: ಸ್ಪೀಕರ್‌ಗಿಲ್ಲ ಇನ್ನೂ ಮಾಹಿತಿ

Prajwal Revanna ನನಗೆ ಆತ್ಮೀಯ ಸ್ನೇಹಿತ: ಸಂಸದ ಬಸವರಾಜು

Prajwal Revanna ನನಗೆ ಆತ್ಮೀಯ ಸ್ನೇಹಿತ: ಸಂಸದ ಬಸವರಾಜು

21-wqewewqe

IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ

Dingaleshwara (2)

Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.