ಬಂಟ್ವಾಳ: ಬಾರಿ ಮಳೆಗೆ ಆವರಣ ಗೋಡೆ ಕುಸಿದು ಕಾರು ಜಖಂ
Team Udayavani, Aug 2, 2020, 3:48 PM IST
ಬಂಟ್ವಾಳ : ಜಿಲ್ಲೆಯಲ್ಲಿ ಸುರಿದ ಬಾರಿ ಮಳೆಯಿಂದಾಗಿ ಮನೆಯ ಆವರಣ ಗೋಡೆಯೊಂದು ಕುಸಿದು ಬಿದ್ದ ಪರಿಣಾಮ ಕಾರು ಜಖಂಗೊಂಡ ಘಟನೆ ಬಂಟ್ವಾಳ ತಾಲೂಕಿನ ಪುದು ಗ್ರಾಮದ ಅಮ್ಮೆಮಾರ್ ನಲ್ಲಿ ಶನಿವಾರ ತಡರಾತ್ರಿ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಾರಿ ಮಳೆಯಾಗುತ್ತಿದ್ದು ಪರಿಣಾಮ ಅಮ್ಮೆಮಾರ್ ನಲ್ಲಿ ನವೀನ್ ಎಂಬವರ ಆವರಣ ಗೋಡೆ ಕುಸಿದು ಬಿದಿದ್ದು ಇದರಿಂದ ಪಕ್ಕದ ಮನೆಯ ಕಾರು ಸಂಪೂರ್ಣ ಜಖಂಗೊಂಡಿದೆ.
ನವೀನ್ ಅವರ ಮನೆ ಸ್ವಲ್ಪ ಎತ್ತರ ಪ್ರದೇಶದಲ್ಲಿ ಇದ್ದ ಪರಿಣಾಮ ಮಳೆಗೆ ಆವರಣ ಗೋಡೆ ಶಿಥಿಲಗೊಂಡಿದ್ದು ಅದರ ಪಕ್ಕದಲ್ಲೇ ಬದಿ ಮನೆಯವರ ಕಾರನ್ನು ನಿಲ್ಲಿಸಲಾಗಿತ್ತು, ರಾತ್ರಿ ಸುರಿದ ಮಳೆಗೆ ಗೋಡೆ ಕುಸಿದು ಕಲ್ಲುಗಳು ಕಾರಿನ ಮೇಲೆ ಬಿದ್ದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…
Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ
Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು
Crime: ಮೊಬೈಲ್ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ
Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್