ಮೃತ ಉದ್ಯೋಗಿಗಳ ಕುಟುಂಬಕ್ಕೆ ಇನ್ನುಸುಲಭವಾಗಿ ತಾತ್ಕಾಲಿಕ ಪಿಂಚಣಿ ಲಭ್ಯ


Team Udayavani, Aug 3, 2020, 9:26 AM IST

ಮೃತ ಉದ್ಯೋಗಿಗಳ ಕುಟುಂಬಕ್ಕೆ ಇನ್ನುಸುಲಭವಾಗಿ ತಾತ್ಕಾಲಿಕ ಪಿಂಚಣಿ ಲಭ್ಯ

ಸಾಂದರ್ಭಿಕ ಚಿತ್ರ

ನವದೆಹಲಿ: ಸೇವಾವಧಿ ಮುಗಿಯುವ ಮುನ್ನವೇ ಮೃತಪಟ್ಟ ಸರ್ಕಾರಿ ಉದ್ಯೋಗಿಯ ಕುಟುಂಬಕ್ಕೆ ಇನ್ನು ಅಲ್ಪಮಟ್ಟಿಗೆ ನಿರಾಳತೆ ಸಿಗಲಿದೆ. ಉದ್ಯೋಗಿ ಮರಣ ಹೊಂದಿದ ವೇಳೆ ಕುಟುಂಬಿಗರಿಗೆ ಸಿಗಬೇಕಾದ ತಾತ್ಕಾಲಿಕ ಕೌಟುಂಬಿಕ ಪಿಂಚಣಿ ನಿಯಮಗಳನ್ನು ಕೇಂದ್ರ ಸರ್ಕಾರ ಸಡಿಲಿಸಿದೆ. ಅಗತ್ಯ ದಾಖ ಲೆಗಳನ್ನು ಸಲ್ಲಿಸಿದರೆ ತಕ್ಷಣವೇ ಈ ಪಿಂಚಣಿಯನ್ನು ಪಡೆಯಲು ಕುಟುಂಬಸ್ಥರಿಗೆ ಸಾಧ್ಯವಾಗಲಿದೆ.

ಇಲ್ಲಿಯವರೆಗೆ ಉದ್ಯೋಗಿಯೊಬ್ಬ ಸೇವಾವಧಿ ಯಲ್ಲಿರುವಾಗ ಮೃತಪಟ್ಟಾಗ ವಿಭಾಗದ ಮುಖ್ಯಸ್ಥರು, ಕೌಟುಂಬಿಕ ಪಿಂಚಣಿಯನ್ನು ಮಂಜೂರು ಮಾಡುವುದು, ಹಣವನ್ನು ಪಡೆದುಕೊಳ್ಳುವುದು ಅದಕ್ಕೆ ಸಂಬಂಧಪಟ್ಟ ಪತ್ರಕ 18 ಅನ್ನು ಪಾವತಿ ಮತ್ತು ಲೆಕ್ಕ (ಪೇ ಆ್ಯಂಡ್‌ ಅಕೌಂಟ್ಸ್‌) ಕಚೇರಿಗೆ ವರ್ಗಾಯಿಸುವುದು ಮಾಡುತ್ತಿದ್ದರು. ಇಲ್ಲಿ ಕೇಂದ್ರದ ಗಮನಕ್ಕೆ ಬಂದ ಸಂಗತಿಯೆಂದರೆ ಈ ರೀತಿ ದಾಖಲೆ ಸಲ್ಲಿಕೆ ಪ್ರಕ್ರಿಯೆಯೇ ವಿಪರೀತ ವಿಳಂಬವಾಗುತ್ತಿದೆ. ಆದ್ದರಿಂದ ಉದ್ಯೋಗಿ ಮರಣ ಹೊಂದಿದ ವೇಳೆಯಲ್ಲಿ ಈ ಹಣ ಕುಟುಂಬಸ್ಥರಿಗೆ ಸಿಗದೇ ಬಹಳ ತಾಪತ್ರಯವಾಗಿದೆ.

ಬದಲಾಗಿದ್ದೇನು?: ಈ ಪರಿಸ್ಥಿತಿಯನ್ನು ಸರಿಪಡಿಸಲು ಕೇಂದ್ರ ಒಂದು ಮಹತ್ವದ ಹೆಜ್ಜೆಯಿಟ್ಟಿದೆ. 1978ರ ಸಿಸಿಎಸ್‌ (ಸೆಂಟ್ರಲ್‌ ಸಿವಿಲ್‌ ಸರ್ವಿಸಸ್‌) ನಿಯಮಗಳಲ್ಲಿ 80 ಎಯನ್ನು ಬದಲಿಸಿದೆ. ತಾತ್ಕಾಲಿಕ ಪಿಂಚಣಿಗಾಗಿ ಕುಟುಂಬಸ್ಥರು ಸಲ್ಲಿಸುವ ಪತ್ರಕ 14, ಮರಣಪತ್ರ, ಹಕ್ಕುದಾರರ ಬ್ಯಾಂಕ್‌ ಖಾತೆ ವಿವರಗಳು ಸರಿಯಾಗಿದೆ ಎಂದು ಕಂಡುಬಂದರೆ, ಕೂಡಲೇ ವಿಭಾ ಗದ ಮುಖ್ಯಸ್ಥ ಹಣ ಪಾವತಿ ಮಾಡ ಬಹುದು ಎಂದು ನಿಯಮ ಬದಲಾಗಿದೆ.

ಟಾಪ್ ನ್ಯೂಸ್

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.