ನೊಳಂಬರ ಕಾಲದ 3 ವೀರಗಲ್ಲು ಪತ್ತೆ


Team Udayavani, Aug 3, 2020, 9:44 AM IST

ನೊಳಂಬರ ಕಾಲದ 3 ವೀರಗಲ್ಲು ಪತ್ತೆ

ದೇವನಹಳ್ಳಿ: ಶಾಸನಗಳ ಕ್ಷೇತ್ರ ಅನ್ವೇಷನಾ ಕಾರ್ಯದಲ್ಲಿ ತೊಡಗಿದ್ದ ಸಂದರ್ಭದಲ್ಲಿ ಉಗನವಾಡಿ ಗ್ರಾಮದಲ್ಲಿ ನೊಳಂಬರ ಕಾಲದ ವೀರಗಲ್ಲು, ಶಾಸನಗಳು ಪತ್ತೆಯಾಗಿದೆ ಎಂದು ಸಾಹಿತಿ ಹಾಗೂ ಪುರಾತತ್ವ ವಸ್ತುಗಳ ಅನ್ವೇಷಕ ಬಿಟ್ಟಸಂದ್ರ ಗುರುಸಿದ್ಧಯ್ಯ ತಿಳಿಸಿದರು.

ವೀರಗಲ್ಲುಗಳು 6 ಅಡಿ ಉದ್ದ- 3.5ಅಡಿ ಅಗಲ, 5 ಅಡಿ ಉದ್ದ- 2 ಅಡಿ ಅಗಲ, 5 ಅಡಿ ಉದ್ದ- 2 ಅಡಿ ಅಗಲವುಳ್ಳ ಗ್ರಾನೈಟ್‌ ಶಿಲೆಯದ್ದಾಗಿವೆ. ತಾಲೂಕಿನ ಉಗನವಾಡಿ ಗ್ರಾಮದ ಕೆರೆ ಏರಿ ಮೇಲೆ ಸೂಕ್ಷ್ಮವಾಗಿ ಪರಿಶೀಲಿಸಿದಾಗ ಹಳೇ ಲಿಪಿ ಕಂಡುಬಂದಿದ್ದು, ಇವುಗಳ ಹೆಚ್ಚಿನ ಮಾಹಿತಿ ತಿಳಿಯಲು ಮೈಸೂರಿನ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಅಧಿಕಾರಿಗಳಿಗೆ ಶಾಸನದ ಸಮಗ್ರ ವಿವರ ಕಳುಹಿಸಿಕೊಡಲಾಗಿದೆ. ಕಳೆದ 3 ವರ್ಷಗಳಿಂದ 50ಕ್ಕೂ ಹೆಚ್ಚು ಕನ್ನಡ ಮತ್ತು ತಮಿಳು ಸಂಸ್ಕೃತ ಭಾಷೆಯ ಅಪ್ರಕಟಿತ ಶಾಸನಗಳನ್ನು ಪತ್ತೆಹಚ್ಚಲಾಗಿದೆ.  ಅನೇಕ ಕಡೆ ಶಾಸನ, ಮಾಸ್ತಿಗಲ್ಲು, ವೀರಗಲ್ಲು ಸಂರಕ್ಷಣೆ ಇಲ್ಲದೆ ಅನಾಥವಾಗಿ ಬಿದ್ದಿವೆ. ದಿನ ಕಳೆದಂತೆ, ಮಣ್ಣಿನಲ್ಲಿ ಹೂತು ಹೋಗುತ್ತಿವೆ. ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆ ಅಧಿಕಾರಿಗಳು ಅಮೂಲ್ಯವಾದ ಶಾಸನ ರಕ್ಷಿಸಿ, ತಾಲೂಕಿನ ಚಪ್ಪರಕಲ್ಲು ಸರ್ಕಲ್‌ನ ಜಿಲ್ಲಾಡಳಿತ ಕೇಂದ್ರದಲ್ಲಿ ವಸ್ತು ಸಂಗ್ರಹಾಲಯ ಸ್ಥಾಪಿಸಬೇಕು ಎಂದರು.

ಮೈಸೂರು ಶಾಸನ ತಜ್ಞ ಡಾ.ಎಸ್‌.ನಾಗರಾಜಪ್ಪ, 3 ವೀರಗಲ್ಲುಗಳ ಪೈಕಿ ಒಂದು ನೊಳಂಬ ಅರಸ ಮಹೇಂದ್ರನ ಆಳ್ವಿಕೆಯ ಕಾಲಘಟ್ಟ ತೋರಿಸುತ್ತಿದ್ದು, ಜತೆಗೆ ಸಣ್ಣೆ ನಾಡಿನ ಉಲ್ಲೇಖ ಕಾಣಬಹುದು. ಹೋರಾಟವೊಂದರಲ್ಲಿ ವೀರ ಸ್ವರ್ಗವಾಸಿಯಾಗಿದ್ದನ್ನು ತಿಳಿಸುತ್ತದೆ. ವ್ಯಕ್ತಿಯ ದೇಹಕ್ಕೆ ಸುಮಾರು 8 ಬಾಣ ದೇಹ ಹೊಕ್ಕಿರುವಂತೆ ಚಿತ್ರಿಸಲಾಗಿದೆ. ರಾಜಮನೆತನಕ್ಕೆ ಸೇರಿದ ಸೇವಕನೊಬ್ಬ ಕತ್ತಿ ಹಿಡಿದಿರುವುದು ರಾಜತ್ವದ ಸಂಕೇತ ತೋರಿಸುತ್ತದೆ ಎಂದು ಪಾಠ ವಿವರಿಸಿದರು.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.