ಇಷ್ಟು ವರ್ಷ ಕಾದದ್ದಕ್ಕೆ ಸಾರ್ಥಕವಾಯಿತು:ಆಡ್ವಾಣಿ


Team Udayavani, Aug 5, 2020, 9:52 AM IST

ಇಷ್ಟು ವರ್ಷ ಕಾದದ್ದಕ್ಕೆ ಸಾರ್ಥಕವಾಯಿತು:ಆಡ್ವಾಣಿ

ಹೊಸದಿಲ್ಲಿ: ‘ರಾಮಮಂದಿರಕ್ಕೆ ಭೂಮಿಪೂಜೆ ನೆರವೇರುತ್ತಿರುವುದು ಒಂದು ಐತಿಹಾಸಿಕ ಹಾಗೂ ಭಾವನಾತ್ಮಕ ಕ್ಷಣ. ಇಷ್ಟು ವರ್ಷಗಳ ಕಾಯುವಿಕೆಯು ಕೊನೆಗೂ ಸಾರ್ಥಕವಾಯಿತು.’

ಹೀಗೊಂದು ಸಾರ್ಥಕ್ಯದ ನುಡಿ ಕೇಳಿಬಂದಿದ್ದು ಬಿಜೆಪಿ ಹಿರಿಯ ಮುತ್ಸದ್ಧಿ, ರಾಮಜನ್ಮಭೂಮಿ ಚಳವಳಿಯ ನೇತೃತ್ವ ವಹಿಸಿದ್ದ ಎಲ್‌.ಕೆ.ಆಡ್ವಾಣಿ ಅವರಿಂದ. ಭೂಮಿಪೂಜೆ ಹಿನ್ನೆಲೆಯಲ್ಲಿ ಮಂಗಳವಾರ ಈ ಹೇಳಿಕೆ ನೀಡಿರುವ 92 ವರ್ಷ ವಯಸ್ಸಿನ ಆಡ್ವಾಣಿ, “ಇದು ಕೇವಲ ನನಗೆ ಮಾತ್ರವಲ್ಲ, ಎಲ್ಲ ಭಾರತೀಯರಿಗೂ ಐತಿಹಾಸಿಕ ಮತ್ತು ಭಾವನಾತ್ಮಕ ದಿನವಾಗಿದೆ. ರಾಮಜನ್ಮಭೂಮಿ ಚಳವಳಿಯ ಸಮಯದಲ್ಲಿ ವಿಧಿಯು ನನಗೆ ಸೋಮನಾಥದಿಂದ ಅಯೋಧ್ಯೆಯವರೆಗೆ ರಾಮ ರಥಯಾತ್ರೆಯ ರೂಪದಲ್ಲಿ ಪವಿತ್ರ ಕಾರ್ಯವೊಂದನ್ನು ನೆರವೇರಿಸಲು ಅವಕಾಶ ಕಲ್ಪಿಸಿತು. ಅಂದಿನ ಯಾತ್ರೆಯು ಅಪರಿಮಿತ ಭಕ್ತಾದಿಗಳ ಆಕಾಂಕ್ಷೆ, ಶಕ್ತಿ ಹಾಗೂ ಉತ್ಸಾಹವನ್ನು ತೋರಿಸಿತು’ ಎಂದಿದ್ದಾರೆ.

ಸಾಮರಸ್ಯವನ್ನು ಪ್ರತಿನಿಧಿಸುವ ವಿಶ್ವಾಸ: ಸುಪ್ರೀಂ ಕೋರ್ಟ್‌ನ ನಿರ್ಣಾಯಕ ತೀರ್ಪಿನ ಫ‌ಲವಾಗಿ ರಾಮ ಮಂದಿರ ನಿರ್ಮಾಣದ ಕಾರ್ಯ ಆರಂಭ ವಾಗಿದೆ. ಇದು ಭಾರತೀಯರ ನಡುವಿನ ಬಾಂಧವ್ಯವನ್ನು ಬಲಿಷ್ಠಗೊಳಿಸಲು ನೆರವಾಗಲಿದೆ. ಶ್ರೀರಾಮ ಮಂದಿರವು ಭಾರತವನ್ನು ಒಂದು ಬಲಿಷ್ಠ, ಸಮೃದ್ಧ, ಶಾಂತಿಯುತ ಹಾಗೂ ಸಾಮರಸ್ಯಭರಿತ ದೇಶವನ್ನಾಗಿ ಪ್ರತಿನಿಧಿಸಲಿದೆ ಮತ್ತು ಎಲ್ಲರಿಗೂ ನ್ಯಾಯ ಒದಗಿಸುವ, ಯಾರನ್ನೂ ಹೊರಗಿಡದ ರಾಮರಾಜ್ಯವು ಸೃಷ್ಟಿಯಾಗಲಿದೆ ಎನ್ನುವ ವಿಶ್ವಾಸ ನನಗಿದೆ ಎಂದೂ ಆಡ್ವಾಣಿ ಅವರು ನುಡಿದಿದ್ದಾರೆ.

ಧನ್ಯವಾದ: ಅಯೋಧ್ಯೆಯಲ್ಲಿ ಶ್ರೀರಾಮನಿಗೆ ಭವ್ಯ ಮಂದಿರ ನಿರ್ಮಾಣವಾಗಬೇಕು ಎನ್ನುವುದು ಬಿಜೆಪಿಯ ಧ್ಯೇಯವಾಗಿತ್ತು. ಇಂದಿನ ಈ ಶುಭಸಂದರ್ಭದಲ್ಲಿ ನಾನು, ರಾಮಜನ್ಮಭೂಮಿ ಚಳವಳಿಗೆ ಮೌಲ್ಯಯುತ ಕೊಡುಗೆಗಳನ್ನು ನೀಡಿದ, ತ್ಯಾಗಗಳನ್ನು ಮಾಡಿದ ಸಂತರು, ನಾಯಕರು ಹಾಗೂ ದೇಶ-ವಿದೇಶಗಳಲ್ಲಿನ ಜನರಿಗೆ ನಾನು ಧನ್ಯವಾದ ಹೇಳಬಯಸುತ್ತೇನೆ ಎಂದೂ ಆಡ್ವಾಣಿ ಹೇಳಿದ್ದಾರೆ.

ಟಾಪ್ ನ್ಯೂಸ್

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

Iran President

Iran ಅಧ್ಯಕ್ಷ ಮೃತ್ಯು; ಭಾರತದಾದ್ಯಂತ ಒಂದು ದಿನದ ಶೋಕಾಚರಣೆ

1-wqeqwewq

Goa:ಬೋಟ್ ನಲ್ಲಿ ಅಪಾಯಕ್ಕೆ ಸಿಲುಕಿದ್ದ 26 ಪ್ರವಾಸಿಗರ ರಕ್ಷಣೆ

Goa; ಪ್ರವಾಸಿ ತಾಣಗಳಲ್ಲಿ ಈಗ ದೇಶೀಯ ಪ್ರವಾಸಿಗರದ್ದೇ ಹವಾ!

Goa; ಪ್ರವಾಸಿ ತಾಣಗಳಲ್ಲಿ ಈಗ ದೇಶೀಯ ಪ್ರವಾಸಿಗರದ್ದೇ ಹವಾ!

1-weeqwe

Chhattisgarh; ಪಿಕಪ್ ವಾಹನ ಕಂದಕಕ್ಕೆ ಪಲ್ಟಿಯಾಗಿ 18 ಮಂದಿ ದಾರುಣ ಅಂತ್ಯ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police USA

China ಶಾಲೆಯಲ್ಲಿ ಚಾಕು ಇರಿತ: 5 ಮಂದಿಗೆ ಗಾಯ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.