ಕಲ್ಯಾಣದಲ್ಲಿ ಅಯೋಧ್ಯೆ ಸಂಭ್ರಮ : ಅಹಿತಕರ ಘಟನೆ ನಡೆಯದಂತೆ ನಿಷೇಧಾಜ್ಞೆ


Team Udayavani, Aug 6, 2020, 10:47 AM IST

ಕಲ್ಯಾಣದಲ್ಲಿ ಅಯೋಧ್ಯೆ ಸಂಭ್ರಮ : ಅಹಿತಕರ ಘಟನೆ ನಡೆಯದಂತೆ ನಿಷೇಧಾಜ್ಞೆ

ರಾಯಚೂರು: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರುತ್ತಿದ್ದರೆ ಜಿಲ್ಲೆಯಲ್ಲೂ ಸಡಗರ ಮನೆ ಮಾಡಿತ್ತು. ಯಾವುದೇ ಅಹಿತಕರ ನಡೆಯದಂತೆ ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿ ಮಾಡಿದ್ದರೆ, ವಿವಿಧೆಡೆ ಪೂಜೆ ಸಲ್ಲಿಸುವ ಮೂಲಕ ಸಂತಸ ವ್ಯಕ್ತಪಡಿಸಲಾಯಿತು.

ಜಿಲ್ಲಾ ಬಿಜೆಪಿ ಘಟಕದಿಂದ ನಗರದ ಮುಂಗ್ಲಿ ಪ್ರಾಣದೇವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಶ್ರೀರಾಮನ
ಬೃಹತ್‌ ಮೂರ್ತಿಗೆ ಮುಖಂಡರು ಪೂಜೆ ಸಲ್ಲಿಸುವ ಮೂಲಕ ಸಂಭ್ರಮಿಸಿದರು. ಇನ್ನೂ ನೂತನ ರಾಜಸಭೆ ಸದಸ್ಯ ಅಶೋಕ ಗಸ್ತಿ ತಮ್ಮ ಮನೆಯಲ್ಲಿಯೇ ರಾಮನ ಪೂಜೆ ನೆರವೇರಿಸುವ ಮೂಲಕ ಸಂಭ್ರಮಿಸಿದರು. ಇನ್ನೂ ಜಿಲ್ಲೆಯ ವಿವಿಧ ದೇವಸ್ಥಾನಗಳಲ್ಲೂ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ನೆರವೇರಿಸಲಾಯಿತು ಮಂದಿರ ನಿರ್ಮಾಣಕ್ಕೆ ಜಿಲ್ಲೆಯ ವಿ ವಿ
ಧಾರ್ಮಿಕ ತಾಣಗಳಿಂದ ಮೃತ್ತಿಕೆ ಹಾಗೂ ಜಲ ಕಳುಹಿಸಲಾಗಿತ್ತು. ಈ ನಿಮಿತ್ತ ಶ್ರೀ ರಾಮ, ಆಂಜನೇಯ ಸ್ವಾಮಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆಗಳನ್ನು ನೆರವೇರಿಸಲಾಯಿತು.

ವ್ಯಾಪಕ ಬೆಂಬಲ: ಇನ್ನೂ ಸಾಮಾಜಿಕ ಜಾಲತಾಣಗಳಲ್ಲಿ ಶಂಕುಸ್ಥಾಪನೆ ಕಾರ್ಯಕ್ರಮದ ಬಗ್ಗೆ ವ್ಯಾಪಕ ಬೆಂಬಲ ವ್ಯಕ್ತವಾಯಿತು. ಸಾಮಾಜಿಕ ಜಾಲತಾಣಗಳಲ್ಲಿ ಅಯೋಧ್ಯೆ ಸಂಬಂ ಧಿಸಿದ ಸಂಗತಿಗಳೇ ಹರಿದಾಡಿದವು.

ಟಾಪ್ ನ್ಯೂಸ್

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.